State
District News
ಬಮೂಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.3೦ರಷ್ಟು ಮೀಸಲಾತಿ ಜಾರಿ – ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್
ದೊಡ್ಡಬಳ್ಳಾಪುರ : ಹಾಲು ಉತ್ಪಾದಕ ರೈತರು ಮಕ್ಕಳ ವಿದೇಶ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವ ವಿದ್ಯಾರ್ಥಿಗಳಿಗೆ ಬಮುಲ್ ಟ್ರಸ್ಟ್ ನಿಂದ ಪ್ರತಿವರ್ಷ 20 ಕೋಟಿ ರೂ. ವಿನಿಯೋಗ ಮಾಡಲಾಗುತ್ತಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು. ನಗರದ ಒಕ್ಕಲಿಗರ ಭವನದಲ್ಲಿ ಬಮೂಲ್ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಶೇ.30 ರಷ್ಟು ಮೀಸಲಾತಿಯನ್ನು ಜಾರಿಗೆ ಮಾಡುವ ತೀರ್ಮಾನವನ್ನು ಆಡಳಿತ ಮಂಡಳಿ […]
Taluk news
ಬಮೂಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.3೦ರಷ್ಟು ಮೀಸಲಾತಿ ಜಾರಿ – ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್
ದೊಡ್ಡಬಳ್ಳಾಪುರ : ಹಾಲು ಉತ್ಪಾದಕ ರೈತರು ಮಕ್ಕಳ ವಿದೇಶ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವ ವಿದ್ಯಾರ್ಥಿಗಳಿಗೆ ಬಮುಲ್ ಟ್ರಸ್ಟ್ ನಿಂದ ಪ್ರತಿವರ್ಷ 20 ಕೋಟಿ ರೂ. ವಿನಿಯೋಗ ಮಾಡಲಾಗುತ್ತಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು. ನಗರದ ಒಕ್ಕಲಿಗರ ಭವನದಲ್ಲಿ ಬಮೂಲ್ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಶೇ.30 ರಷ್ಟು ಮೀಸಲಾತಿಯನ್ನು ಜಾರಿಗೆ ಮಾಡುವ ತೀರ್ಮಾನವನ್ನು ಆಡಳಿತ ಮಂಡಳಿ […]
ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೋನಘಟ್ಟ ಗ್ರಾಮದ ಪ್ರಮುಖರ ಮನೆಗೆ ಭೇಟಿ
ದೊಡ್ಡಬಳ್ಳಾಪುರ ; ತಾಲ್ಲೂಕಿನ ಕೊನಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಮಂಜುನಾಥ್ ಹಾಗೂ ರಾಮಣ್ಣ ನವರ ಮನೆಗೆ ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ಬಲಪಡಿಸಬೇಕು.ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕಾಗಿ ನಿರಂತರ ದುಡಿದಿರುವ ಕಾರ್ಯಕರ್ತರು ಸಾಕಷ್ಟು ಜನರಿದ್ದು, ಕಾರ್ಯಕರ್ತರ ಧ್ವನಿಯಾಗಿ ರಾಜ್ಯ ಜೆಡಿಎಸ್ ಕರ್ತವ್ಯ ನಿರ್ವಹಿಸಲಿದೆ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಪಕ್ಷ ನಿಷ್ಠೆಯಿಂದ ಶ್ರಮಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ […]
Crime
ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ
ದೊಡ್ಡಬಳ್ಳಾಪುರ : ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ಇಂದಿಗೆ 25ವರ್ಷಗಳನ್ನು ಪೂರೈಸಿದೆ ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ 08ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು […]
ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ
ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಗ್ರಾಮದ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಲಕ್ಷೀ ಸಾಗರ್ ಆರೋಪಿಸಿದ್ದಾರೆ. Ad ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿರಂತರವಾಗಿ ನಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವಿ ಮಾಡುತ್ತಿದೆ. ಆದರೂ ಈ ವರೆಗೂ […]
ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ ಗಣೇಶ್ ದೇವಸ್ಥಾನದ ಮುಂಭಾಗ ಈ ಘಟನೆ ಸಂಭವಿಸಿದ್ದು ಮಜಾನ್ ಬಿ (55) ಗಾಯಗೊಂಡ ಮಹಿಳೆ, ಬೈಕ್ ಆಟೋ ಮತ್ತು ಮಹಿಳೆಗೆ […]
Sports
ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟ : ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮೂಡಿಗೆರಿಸಿಕೊಂಡ ಕೊನಘಟ್ಟ ‘ಬಿ’ ತಂಡ
ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.ರನ್ನರ್ ಅಪ್ತ ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು. Ad ಬಹುಮಾನ ವಿತರಿಸಿ […]
-
注册获取100 USDT commented on ಆಗಸ್ಟ್ 15ರಂದು ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ…??? ಏನಿದು…??: Your point of view caught my eye and was very inte
-
Binance美国注册 commented on ಜಿಲ್ಲೆಯಾದ್ಯಂತ ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ: Your point of view caught my eye and was very inte
-
Binance推荐代码 commented on ಶಾಲೆಯ ಆವರಣದಲ್ಲಿ ಸಸಿ ನೆಟ್ಟು “ಹಸಿರು ಉಳಿಸುವಂತೆ ಯುವ ಸಮುದಾಯಕ್ಕೆ ಮನವಿ ಮಾಡಿದ ತೂಬಗೆರೆ ಯೂಥ್ ಕಾಂಗ್ರೆಸ್: Your point of view caught my eye and was very inte
-
Sign Up commented on ಗ್ರಾಮಸ್ಥರ ಪರ – ವಿರೋಧಗಳ ಚರ್ಚೆ ನಡುವೆ ಸಿಲುಕಿ ಅರ್ಧಕ್ಕೆ ನಿಂತ ಕಾಮಗಾರಿ: Your point of view caught my eye and was very inte
-
gratis binance-konto commented on ಸುಸಜ್ಜಿತ ಬಾಡಿಗೆ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ: Can you be more specific about the content of your

