State
District News
ಗುಡಿಬಂಡೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಗುಡಿಬಂಡೆ: ಕರ್ನಾಟಕದಲ್ಲಿ ಪ್ರಾದೇಶಿಕ ಭಾಷೆಗಳಲ್ಲದೇ ಹೊರ ರಾಜ್ಯದವರೂ ಇದ್ದಾರೆ. ಅವರನ್ನೂ ನಮ್ಮವರೆಂದು ಭಾವಿಸಿ ಒಪ್ಪಿಕೊಳ್ಳುವ ವಿಶಾಲ ಮನಸ್ಸು ಕನ್ನಡಿಗರಲ್ಲಿದೆ. ಆದರೆ, ಈ ವೈಶಾಲ್ಯದ ಮಧ್ಯೆ ನಮ್ಮ ಭಾಷೆ ಯನ್ನು ಯಾವುದೇ ಕಾರಣಕ್ಕೂ ಮರೆಯ ಬಾರದು ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ತಿಳಿಸಿದರು. Ad ಪಟ್ಟಣದ ನ್ಯೂ ವಿಷನ್ ಆಂಗ್ಲ ಶಾಲೆಯಲ್ಲಿ ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಭಾಷೆಗಳನ್ನು ಕಲಿಯುವುದರಲ್ಲಿಯಾವುದೇ […]
Taluk news
ಗುಡಿಬಂಡೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಗುಡಿಬಂಡೆ: ಕರ್ನಾಟಕದಲ್ಲಿ ಪ್ರಾದೇಶಿಕ ಭಾಷೆಗಳಲ್ಲದೇ ಹೊರ ರಾಜ್ಯದವರೂ ಇದ್ದಾರೆ. ಅವರನ್ನೂ ನಮ್ಮವರೆಂದು ಭಾವಿಸಿ ಒಪ್ಪಿಕೊಳ್ಳುವ ವಿಶಾಲ ಮನಸ್ಸು ಕನ್ನಡಿಗರಲ್ಲಿದೆ. ಆದರೆ, ಈ ವೈಶಾಲ್ಯದ ಮಧ್ಯೆ ನಮ್ಮ ಭಾಷೆ ಯನ್ನು ಯಾವುದೇ ಕಾರಣಕ್ಕೂ ಮರೆಯ ಬಾರದು ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ತಿಳಿಸಿದರು. Ad ಪಟ್ಟಣದ ನ್ಯೂ ವಿಷನ್ ಆಂಗ್ಲ ಶಾಲೆಯಲ್ಲಿ ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಭಾಷೆಗಳನ್ನು ಕಲಿಯುವುದರಲ್ಲಿಯಾವುದೇ […]
ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ
ದೊಡ್ಡಬಳ್ಳಾಪುರ :ನಿರಾಶ್ರಿತ ಕಡು ಬಡವರಿಗೆ,ವೃದ್ಧರಿಗೆ ಆಹಾರ ವಿತರಣೆ ಮಾಡುವ ಮೂಲಕ ಇದು ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಸಮಾಜ ಸೇವಕರು ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಧ್ಯಕ್ಷ ಹೆಚ್. ರಾಘವೇಂದ್ರ ತಿಳಿಸಿದರು. ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 2233 ನೇ ದಿನದ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಸಿದವರಿಗೆ ಆಹಾರ ವಿತರಣೆ, ಶಾಲಾ ಮಕ್ಕಳಿಗೆ ಅಗತ್ಯ ಪರಿಕರ ಹಾಗೂ ವಯೋವೃದ್ಧರಿಗೆ ಬಟ್ಟೆ ವಿತರಣೆ ಮಾಡುವ […]
Crime
ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ
ದೊಡ್ಡಬಳ್ಳಾಪುರ : ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ಇಂದಿಗೆ 25ವರ್ಷಗಳನ್ನು ಪೂರೈಸಿದೆ ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ 08ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು […]
ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ
ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಗ್ರಾಮದ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಲಕ್ಷೀ ಸಾಗರ್ ಆರೋಪಿಸಿದ್ದಾರೆ. Ad ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿರಂತರವಾಗಿ ನಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವಿ ಮಾಡುತ್ತಿದೆ. ಆದರೂ ಈ ವರೆಗೂ […]
ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ ಗಣೇಶ್ ದೇವಸ್ಥಾನದ ಮುಂಭಾಗ ಈ ಘಟನೆ ಸಂಭವಿಸಿದ್ದು ಮಜಾನ್ ಬಿ (55) ಗಾಯಗೊಂಡ ಮಹಿಳೆ, ಬೈಕ್ ಆಟೋ ಮತ್ತು ಮಹಿಳೆಗೆ […]
Sports
ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟ : ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮೂಡಿಗೆರಿಸಿಕೊಂಡ ಕೊನಘಟ್ಟ ‘ಬಿ’ ತಂಡ
ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.ರನ್ನರ್ ಅಪ್ತ ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು. Ad ಬಹುಮಾನ ವಿತರಿಸಿ […]
-
create a binance account commented on K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವಶಂಕರ್ ಆಯ್ಕೆ: Thank you for your sharing. I am worried that I la
-
binance referal code commented on ” ಆಪರೇಷನ್ ಸಿಂಧೂರ್ ” ದಲ್ಲಿ ವೀರ ಮರಣ ಹೊಂದಿದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಜಾಗೃತಿ ವೇದಿಕೆ: Your point of view caught my eye and was very inte
-
Anm"al dig f"or att fa 100 USDT commented on ಆತ್ಮ ನಿರ್ಭರ ಭಾರತ ಅಭಿಯಾನ : ಇದು ಗುಡಿ ಕೈಗಾರಿಕೆ ಹಾಗೂ ಸಣ್ಣ ಕೈಗಾರಿಕೆಗಳಿಗೆ ಶಕ್ತಿ ತುಂಬುವ ಕಾರ್ಯಕ್ರಮ – ರಾಮಕೃಷ್ಣಪ್ಪ: I don't think the title of your article matches th
-
sign up binance commented on ಗ್ರಾಮಸ್ಥರ ಪರ – ವಿರೋಧಗಳ ಚರ್ಚೆ ನಡುವೆ ಸಿಲುಕಿ ಅರ್ಧಕ್ಕೆ ನಿಂತ ಕಾಮಗಾರಿ: Thanks for sharing. I read many of your blog posts
-
binance h"anvisning commented on ಟಿಎಪಿಎಂಸಿಎಸ್ ಚುನಾವಣೆ ಬಹುಮತ ಪಡೆದ ಕಾಂಗ್ರೆಸ್ :ಎನ್ ಡಿ ಎ( ಬಿಜೆಪಿ-ಜೆಡಿಎಸ್ ) ಮೈತ್ರಿಗೆ ಮುಖಭಂಗ: Your point of view caught my eye and was very inte

