Friday, May 08, 2026

District News

ಕೃಷಿ ಜಮೀನು ಸ್ವಾದೀನ ವಿರೋಧಿಸಿ KIADB ವಿರುದ್ಧ ರೈತರ ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ – ಎಚ್ ರಾಜ್ ಗೋಪಾಲ್ 

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಸುತ್ತಮುತ್ತಲಿನ ಚಿಕ್ಕಬೆಳವಂಗಲ, ರಾಂಪುರ, ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ರೈತರ ಕೃಷಿ ಯೋಗ್ಯ ಭೂಮಿಯನ್ನು ಕೆಐಎಡಿಬಿ ಬಲವಂತವಾಗಿ ಪರಭಾರೆ ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟವದಿ ಧರಣಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ಪ್ರಮುಖರು ಪಾಲ್ಗೊಂಡು ಬೆಂಬಲ ಸೂಚಿಸಿದರು. Ad ಈ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ರಾಷ್ಟ್ರೀಯ ಅಧ್ಯಕ್ಷ.ಡಾ. ಹೆಚ್ ರಾಜಗೋಪಾಲ್ ಮಾತನಾಡಿ ಬೆಂಗಳೂರು ಗ್ರಾಮಾಂತರ […]

Taluk news

ಕೃಷಿ ಜಮೀನು ಸ್ವಾದೀನ ವಿರೋಧಿಸಿ KIADB ವಿರುದ್ಧ ರೈತರ ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ – ಎಚ್ ರಾಜ್ ಗೋಪಾಲ್ 

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಸುತ್ತಮುತ್ತಲಿನ ಚಿಕ್ಕಬೆಳವಂಗಲ, ರಾಂಪುರ, ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ರೈತರ ಕೃಷಿ ಯೋಗ್ಯ ಭೂಮಿಯನ್ನು ಕೆಐಎಡಿಬಿ ಬಲವಂತವಾಗಿ ಪರಭಾರೆ ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟವದಿ ಧರಣಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ಪ್ರಮುಖರು ಪಾಲ್ಗೊಂಡು ಬೆಂಬಲ ಸೂಚಿಸಿದರು. Ad ಈ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ ರಾಷ್ಟ್ರೀಯ ಅಧ್ಯಕ್ಷ.ಡಾ. ಹೆಚ್ ರಾಜಗೋಪಾಲ್ ಮಾತನಾಡಿ ಬೆಂಗಳೂರು ಗ್ರಾಮಾಂತರ […]

ಗುಡಿಬಂಡೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಗುಡಿಬಂಡೆ: ಕರ್ನಾಟಕದಲ್ಲಿ ಪ್ರಾದೇಶಿಕ ಭಾಷೆಗಳಲ್ಲದೇ ಹೊರ ರಾಜ್ಯದವರೂ ಇದ್ದಾರೆ. ಅವರನ್ನೂ ನಮ್ಮವರೆಂದು ಭಾವಿಸಿ ಒಪ್ಪಿಕೊಳ್ಳುವ ವಿಶಾಲ ಮನಸ್ಸು ಕನ್ನಡಿಗರಲ್ಲಿದೆ. ಆದರೆ, ಈ ವೈಶಾಲ್ಯದ ಮಧ್ಯೆ ನಮ್ಮ ಭಾಷೆ ಯನ್ನು ಯಾವುದೇ ಕಾರಣಕ್ಕೂ ಮರೆಯ ಬಾರದು ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ತಿಳಿಸಿದರು. Ad ಪಟ್ಟಣದ ನ್ಯೂ ವಿಷನ್ ಆಂಗ್ಲ ಶಾಲೆಯಲ್ಲಿ ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಭಾಷೆಗಳನ್ನು ಕಲಿಯುವುದರಲ್ಲಿಯಾವುದೇ […]

Crime

ಮೇ 08ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಜೆಡಿಎಸ್ ಬೆಳ್ಳಿಹಬ್ಬ : ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ಇಂದಿಗೆ 25ವರ್ಷಗಳನ್ನು ಪೂರೈಸಿದೆ ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ 08ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು […]

ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಗ್ರಾಮದ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಲಕ್ಷೀ ಸಾಗರ್ ಆರೋಪಿಸಿದ್ದಾರೆ. Ad ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿರಂತರವಾಗಿ ನಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವಿ ಮಾಡುತ್ತಿದೆ. ಆದರೂ ಈ ವರೆಗೂ […]

ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ 

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ ಗಣೇಶ್ ದೇವಸ್ಥಾನದ ಮುಂಭಾಗ ಈ ಘಟನೆ ಸಂಭವಿಸಿದ್ದು ಮಜಾನ್ ಬಿ (55) ಗಾಯಗೊಂಡ ಮಹಿಳೆ, ಬೈಕ್ ಆಟೋ ಮತ್ತು ಮಹಿಳೆಗೆ […]

Sports

ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟ : ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮೂಡಿಗೆರಿಸಿಕೊಂಡ ಕೊನಘಟ್ಟ ‘ಬಿ’ ತಂಡ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊನಘಟ್ಟ ಗ್ರಾಮದ ಯುವಕರಿಂದ ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಕಳೆದ ಮೂರು ದಿನಗಳಿಂದ ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.ರನ್ನರ್ ಅಪ್ತ  ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು. Ad ಬಹುಮಾನ ವಿತರಿಸಿ […]

Follow Us

Advertisement