
ಹಾಸನ : ವಿಶೇಷ ದೇವಾಲಯಗಳಲ್ಲಿ ಒಂದಾದ ಹಾಸನಾಂಬೆ ದೇವಾಲಯ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಟ್ಟಿದೆ
ಈ ಹಿನ್ನಲೆಯಲ್ಲಿ ಸಹಸ್ರರು ಭಕ್ತದಿಗಳಂತೆ ರಾಜ್ಯದ ಘಟಾನುಘಟಿ ನಾಯಕರು ದರ್ಶನ ಪಡೆಯುತ್ತಿದ್ದು ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ದರ್ಶನ ಪಡೆದಿದ್ದು
ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ತಮ್ಮ ಕುಟುಂಬದೊಂದಿಗೆ ತಾಯಿ ಹಾಸನಾಂಬೆಯ ದರ್ಶನ ಪಡೆದು ಆಶೀರ್ವಾದ ಪಡೆದರು
ಈ ಸಂದರ್ಭದಲ್ಲಿ ಸರ್ವರಿಗೂ ಸಮೃದ್ಧಿ ನೀಡಿ ರಾಜ್ಯದ ರೈತರ ಬದುಕು ಹಸನಾಗಿಸಲಿ ಎಂದು ತಮ್ಮ ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ.