
ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯದ ಒಟ್ಟು 36 ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.
ನಿಗಮ ಮಂಡಳಿ ಪಟ್ಟ 36 ಶಾಸಕರಿಗೆ ಸಿಕ್ಕಿದ್ದು ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶರತ್ ಬಚ್ಚೇಗೌಡ ರವರಿಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮಂಡಳಿ ನೀಡಲಾಗಿದೆ .
ಆದರೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಶಾಸಕರ ಹೆಸರಿದ್ದು ಮಂಡಳಿ ಹೆಸರು ಸೂಚಿಸಿಲ್ಲ .ಯಾವ ಮಂಡಳಿ ಅಥವಾ ಯಾವ ಕಾರಣಕ್ಕೆ ಮಂಡಳಿಯ ಹೆಸರು ಸೂಚಿಸಲಾಗಿಲ್ಲ ಎಂಬ ಪ್ರಶ್ನೆಗೆ ರಾಜ್ಯ ಸರ್ಕಾರವೇ ಉತ್ತರಿಸಬೇಕಿದೆ ..