
ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ತಾಲ್ಲೂಕು ಕಚೇರಿ ವೃತ್ತದಲ್ಲಿ ಆರ್. ಅಶೋಕ್ ದೊಡ್ಡಬಳ್ಳಾಪುರಕ್ಕೆ ಭೇಟಿ ಕೊಡುತ್ತಿರುವ ಹಿನ್ನಲೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.
ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ಸಾರ್ವಜನಿಕರಿಗೆ ಒಂದು ನ್ಯಾಯ ರಾಜಕೀಯ ನಾಯಕರಿಗೆ ಒಂದು ನ್ಯಾಯವ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ತಾಲ್ಲೂಕು ಆಡಳಿತ ಮಂಡಳಿ ಹಾಗೂ ನಗರ ಸಭೆ ಉತ್ತರ ನೆಡಬೇಕಿದೆ.. ಹಾಗೂ ಈ ಕೂಡಲೇ ಫ್ಲೆಕ್ಸ್ ಬ್ಯಾನರ್ ಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ