
ದೊಡ್ಡಬಳ್ಳಾಪುರ : ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ (ಜುಲೈ 7) ಸೋಮವಾರದಂದು ಹುಂಡಿ ಎಣಿಕೆ ಮಾಡ ಲಾಯಿತು.
ದೇವಾಲಯದ ಹುಂಡಿಯಲ್ಲಿ ಒಟ್ಟು ಹಣ 66,83,320 ರೂ ಬೆಳ್ಳಿ 280ಗ್ರಾಂ, 2 ಗ್ರಾಂ 700ಮಿಲಿ ಬಂಗಾರ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ ಮುಜರಾಯಿ ಇಲಾಖೆ ತಹಸಿಲ್ದಾರ್ ಜೆಜೆ ಹೇಮಾವತಿ ರವರು ಪ್ರಧಾನ ಅರ್ಚಕರು ಆರ್ ಸುಬ್ರಹ್ಮಣ್ಯ ಸಿಬ್ಬಂದಿ ನಂಜಪ್ಪ ದೇವಾಲಯದ ಸಿಬ್ಬಂದಿ ಕೆನರಾ ಬ್ಯಾಂಕ್ ಸಿಬ್ಬಂದಿ ಪೊಲೀಸ್ ಇಲಾಖೆ ಹಾಗು ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹೆಣಿಕೆ ಮಾಡಲಾಯಿತು