ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ : ನಾಮಫಲಕ ಅನಾವರಣಗೊಳಿಸಿ ಬಾಗಿನ ಅರ್ಪಣೆಮಾಡುವ ಮೂಲಕ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಮಾಡಿದ ಶಾಸಕ ಧೀರಜ್ ಮುನಿರಾಜು ತಾಲೂಕು ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ : ನಾಮಫಲಕ ಅನಾವರಣಗೊಳಿಸಿ ಬಾಗಿನ ಅರ್ಪಣೆಮಾಡುವ ಮೂಲಕ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಮಾಡಿದ ಶಾಸಕ ಧೀರಜ್ ಮುನಿರಾಜು J HAREESHA March 7, 2025 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ...Read More