
ದೊಡ್ಡಬಳ್ಳಾಪುರ ತಾಲೂಕಿನ ಕಂಚಿನಾಳ ಗ್ರಾಮದ ಗೌರಮ್ಮ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಧರ್ಮಸ್ಥಳ ವತಿಯಿಂದ ಚಿಕಿತ್ಸೆಗೆ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ 25,000 ಮೊತ್ತದ ಸಹಾಯಧನ ನೀಡಲಾಯಿತು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಂಜೂರಾಗಿದ್ದ ಹಣದ ಡಿ ಡಿ ಯನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ರವರು ವಿತರಣೆ ಮಾಡಿದರು
ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ದಿನೇಶ್ , ಗ್ರಾಮ ಪಂಚಾಯತಿ ಸದಸ್ಯರಾದ ಮಧು ,ವಲಯದ ಮೇಲ್ವಿಚಾರಕರಾದ ರಘು ಸೇವಾ ಪ್ರತಿನಿಧಿ ಸರ್ವೇಶ್ ಸಂಘದ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು.