9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಕಾರ್ಮಿಕ ಇಲಾಖೆಯು ಬೆಂಗಳೂರು ನಗರ ಭಾಗದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿದರು   ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. […]

Continue Reading

KIDB ಯಿಂದ ರೈತರ ಭೂಮಿಗೆ ಅವೈಜ್ಞಾನಿಕ ಬೆಲೆ ನಿಗದಿ : ರೈತ ಪರ ಬೆಲೆ ನಿಗದಿ ಪಡಿಸಲು ಆಗ್ರಹ

ದೊಡ್ಡಬಳ್ಳಾಪುರ : KIDB ರೈತರ ಭೂಮಿಗೆ ಅವೈಜ್ಞಾನಿಕ ಬೆಲೆ ನಿಗದಿ ಪಡಿಸಿದ್ದು ರೈತರ ಕೂಗು ಅಧಿಕಾರಿಗಳಿಗೆ ಕೇಳದಂತಾಗಿದೆ ರೈತರ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ನೆಡೆ ಸರಿಯಿಲ್ಲ ಎಂದು ಇಂದು ನೆಡೆದ ಪತ್ರಿಕಾಗೋಷ್ಠಿಯಲ್ಲಿ ಕೊನಘಟ್ಟ ಗ್ರಾಮದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ರೈತರಿಂದ KIDB ಭೂಸ್ವಾಧೀನ ಕುರಿತಾಗಿ ಪತ್ರಿಕಾ ಗೋಷ್ಠಿ ಕರೆಯಲಾಗಿತ್ತು.   ಈ ಸಂದರ್ಭದಲ್ಲಿ ಸ್ಥಳೀಯ ರೈತ ರಾಮೇಗೌಡ ಮಾತನಾಡಿ ಅಭಿವೃದ್ಧಿಯ ಹೆಸರಿನಲ್ಲಿ ಉಳುಮೆ ಮಾಡುವ ಭೂಮಿಯನ್ನು […]

Continue Reading

ಎದ್ದಲಹಳ್ಳಿಕೆರೆ ನಾಮಫಲಕ ಅನಾವರಣ : ಕೆರೆಗೆ ಬಾಗಿನ ಸಮರ್ಪಣೆ

ದೊಡ್ಡಬಳ್ಳಾಪುರ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಮತ್ತು ತೂಬಗೆರೆ ಗ್ರಾಮ ಪಂಚಾಯಿತಿ ಮತ್ತು ಎದ್ದಲ ಹಳ್ಳಿ ಕೆರೆ ಅಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಎದ್ದಲಹಳ್ಳಿ ಕೆರೆ ಹೂಳೆತ್ತುವ ಕೆಲಸ ಮುಕ್ತಾಯವಾಗಿದ್ದು   ಕೇಂದ್ರ ಕಚೇರಿಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಆನಂದ್ ಸುವರ್ಣ ರವರಿಂದ ಎದ್ದಲಹಳ್ಳಿಕೆರೆಯ ನಾಮಫಲಕ ಅನಾವರಣಗೊಳಿಸಿ ಸಮಿತಿಯವರಿಗೆ ಹಸ್ತಾಂತರ ಮಾಡುವ ಮೂಲಕ ಕೆರೆಗೆ ಬಾಗಿನ ಸಮರ್ಪಣೆ ಮಾಡಲಾಯಿತು. […]

Continue Reading

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧಿವೇಶನ

ಬೆಂಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿವೇಶನವನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕಬ್ಬನ್ ಪಾರ್ಕ್ ) ಇಲ್ಲಿ ಆಯೋಜಿಸಲಾಗಿತ್ತು ..   ಪ್ರೊಫೆಸರ್ ಕೃಷ್ಣಪ್ಪ ರವರ ನೇತೃತ್ವದಲ್ಲಿ ಸ್ಥಾಪಿಸಲಾದ ದಲಿತ ಸಂಘರ್ಷ ಸೇನೆ (ರಿ)ಗೆ ನೂತನ ಪದಾಧಿಕಾರಿಗಳ ನೇಮಕ ಹಾಗೂ ಜಿಲ್ಲಾ ಪದಾಧಿಕಾರಿಗಳ ನೇಮಕ ಕುರಿತಾದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು ಸಭೆಗೆ ರಾಜ್ಯದ ಹಲವು ಭಾಗಗಳಿಂದ ಪದಾಧಿಕಾರಿಗಳು , ಸದಸ್ಯರು ಭಾಗವಹಿಸಿದ್ದರು.. ಸದರಿ ಸಭೆಗೆ […]

Continue Reading

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮನೆ ನಿರ್ಮಾಣ : ಫಲಾನುಭವಿ ಮುತ್ತಮ್ಮ ರವರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಸಾಶನ ಫಲಾನುಭವಿ ಮುತ್ತಮ್ಮ ರವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆಯನ್ನು ನಿರ್ಮಾಣ ಮಾಡಿದ್ದು, ಗೌರವಾನ್ವಿತ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಆನಂದ ಸುವರ್ಣ ರವರು ವಾತ್ಸಲ್ಯ ಮನೆಯನ್ನು ಫಲಾನುಭವಿ ಮುತ್ತಮ್ಮ ರವರಿಗೆ ಹತ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಫಲಾನುಭವಿ ಮುತ್ತಮ್ಮ ಮಾತನಾಡಿ ವಾತ್ಸಲ್ಯ ಯೋಜನೆಯಿಂದ ತುಂಬಾ ಸಹಾಯವಾಗಿದೆ ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಿ ನನಗೆ […]

Continue Reading

ಪ್ರತಿ ತಿಂಗಳ 20ರೊಳಗೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಜನರ ಖಾತೆಗೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ತನ್ನ ವಿವಿಧ ಗ್ಯಾರೆಂಟಿ ಯೋಜನೆಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು .. ಆ ಗ್ಯಾರೆಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ವಿಶೇಷ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ   ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಣವು ಜನಸಾಮಾನ್ಯರ ಖಾತೆಗೆ ಜಮೆಯಾಗದಿರುವುದು ಅಥವಾ ಜಮೆಯಾಗುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ […]

Continue Reading

ಹೊಸಲುಕ್ ನಲ್ಲಿ ಮಿಂಚಲಿರುವ ಕಮಲ್…. *ಥಗ್ ಲೈಫ್* ಮಾಡಲಿದೆಯಾ ಕಾಮಾಲ್….

ಕಮಲ್ ಹಾಸನ್ ತಮ್ಮ ಹೊಸ ಸಿನಿಮಾ KH234 ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೌದು ತಮ್ಮ ಹೊಸ ಸಿನಿಮಾ *ಥಗ್ ಲೈಫ್* ನ ಟೈಟಲ್ ಅನೌನ್ಸ್ಮೆಂಟ್ ವಿಡಿಯೋ ಬಿಡುಗಡೆಯಾಗಿದ್ದು ಯೌಟ್ಯೂಬ್ ನಲ್ಲಿ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ… ಈ ಸಿನಿಮಾವನ್ನು ನಿರ್ದೇಶಕ ಮನಿರತ್ನಮ್ ನಿರ್ದೇಶಸುತ್ತಿದ್ದು ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಈ ಸಿನಿಮಾ ಕಮಲ್ ಹಾಸನ್ ರವರ 234 ನೇ ಸಿನಿಮಾ ಇದಾಗಿದ್ದು ವಿಶೇಷ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.. ವಿಕ್ರಂನಂತೆ ಈ ಥಗ್ […]

Continue Reading

ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಘಾಟಿಗೆ ಭೇಟಿ ಕೊಟ್ಟ ಕಿರುತೆರೆ ನಟಿ ಅಭಿನಯ

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಕಿರುತೆರೆಯ ಖ್ಯಾತ ನಟಿ ಅಭಿನಯ ರವರು ತಮ್ಮ ತಾಯಿ ಮತ್ತು ಸಹೋದರನೊಂದಿಗೆ ಭೇಟಿ ನೀಡಿ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು   ಈ ಸಂದರ್ಭದಲ್ಲಿ ಹಲವು ಭಕ್ತದಿಗಳು ತಮ್ಮ ನೆಚ್ಚಿನ ಕಿರುತೆರೆ ನಟಿಯೊಂದಿಗೆ ಸೆಲ್ಫಿ ಪಡೆಯುವ ಮೂಲಕ ಸಂಭ್ರಮಿಸಿದರು   ಈ ಸಂದರ್ಭದಲ್ಲಿ ದೇವಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Continue Reading

1318 ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ವಿಶೇಷ ದಿನಗಳನ್ನು ನಮ್ಮೊಂದಿಗೆ ಆಚರಿಸಿ – ಮಲ್ಲೇಶ್‌

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸತತವಾಗಿ ಕಳೆದ ಮೂರು ನಾಲ್ಕು ವರ್ಷಗಳಿಂದ ಕಡುಬಡವರಿಗೆ ಮಲ್ಲೇಶ್ ಮತ್ತು ತಂಡ ದಾನಿಗಳ ನೆರವಿನಿಂದ ಅನ್ನದಾಸೋಹ ಕಾರ್ಯಕ್ರಮ ನಡೆಸುತ್ತಿದ್ದು ಇಂದು ವಿ ಎಸ್ ಡಿ ಕೆ ಚಿಕನ್ ಸೆಂಟರ್ ನ ಮಾಲೀಕರಾದ ಕಿರಣ್ ಮತ್ತು ವೈಷ್ಣವಿ ಹೋಟೆಲ್ ಮಾಲೀಕರಾದ ಮಧುಸೂಧನ್ (ಅಪ್ಪು) ರವರ ಸಹಯೋಗದೊಂದಿಗೆ ಶ್ರೀ ಕಿರಣ್ ರವರ ಹುಟ್ಟು ಹಬ್ಬದ ಅಂಗವಾಗಿ 1318 ನೇ ದಿನದ ಅನ್ನದಾಸೋಹ ಕಾರ್ಯಕ್ರಮವನ್ನು […]

Continue Reading

ಕನ್ನಡಿಗರಿಗೆ ಎಕ್ಸ್ ( X) ಮೂಲಕ ಶುಭಾಶಯ ಕೋರಿದ ನಮೋ

NEWDELHI :ಕನ್ನಡ ರಾಜ್ಯೋತ್ಸವ : ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡಿಗರಿಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶೇಷವಾಗಿ ಕನ್ನಡ ಭಾಷೆಯಲ್ಲಿ ಶುಭಾಶಯ ಕೋರಿದ್ದಾರೆ ತಮ್ಮ ಸಂದೇಶದಲ್ಲಿ ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ .ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ ಪ್ರೀತಿ ಮತ್ತು ಬುದ್ದಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ ಇನ್ನಷ್ಟು ನಾವಿನ್ಯತೆಯೊಂದಿಗೆ ಎಲ್ಲರಿಗೂ […]

Continue Reading