ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ : ಎಣಿಕೆಯಲ್ಲಿ ಒಟ್ಟು 62,42,075 ರೂ. ಮೊತ್ತ ಸಂಗ್ರಹ

ದೊಡ್ಡಬಳ್ಳಾಪುರ : ತಾಲ್ಲೂಕಿನ ಪ್ರಸಿದ್ಧ ದೇವಾಲಯವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಶನಿವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 62,47,075ರೂ. ಮೊತ್ತ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ ಇದರೊಂದಿಗೆ 66,600 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಭಕ್ತರು ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಸಲಾಗಿದೆ ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ […]

Continue Reading

ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಚತೆಗೆ ಆದ್ಯತೆ ನೀಡಿ – ಕರುನಾಡು ಯುವ ರಕ್ಷಣಾ ವೇದಿಕೆಯ ವತಿಯಿಂದ ದೊಡ್ಡಬಳ್ಳಾಪುರ ನಗರಸಭೆಗೆ ಮನವಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ನಗರಭಾಗದ ಕಛೇರಿ ಪಾಳ್ಯದ ನಿವಾಸಿ ಶಂಕರ್ ರವರ ಸಮಸ್ಯೆ ಕುರಿತಂತೆ ನಗರ ಸಭೆಯ ಅಧಿಕಾರಿಗಳನ್ನು ಭೇಟಿ ಮಾಡಿದ ಕರುನಾಡು ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ನಗರಸಭಾ ಅಧಿಕಾರಿಗಳಿಗೆ ನಗರಭಾಗದಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಉತ್ತಮ ರೀತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡುವಂತೆ ಕೋರಿ ಮನವಿ ಸಲ್ಲಿಸಲಾಯಿತು   ಈ ಸಂದರ್ಭದಲ್ಲಿ ಕರುನಾಡು ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಚೇತನ್ ಮಾತನಾಡಿ ಕಛೇರಿ ಪಾಳ್ಯದ ನಿವಾಸಿ ಶಂಕರ್ ರವರು ನಮ್ಮ ಸಂಘಟನೆಗೆ ದೂರು […]

Continue Reading

ಕುವೆಂಪುರವರ ಸಾಹಿತ್ಯ ಬರಹಗಳನ್ನು ಓದುವುದರ ಜೊತೆಗೆ ಅವರ ಚಿಂತನೆಗಳನ್ನು ವಿಧ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು – ಜಿ.ಟಿ.ನರೇಂದ್ರಕುಮಾರ್

ದೊಡ್ಡಬಳ್ಳಾಪುರ : ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ. ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು […]

Continue Reading

ದೊಡ್ಡಬಳ್ಳಾಪುರ ನಿವೇದಿತಾ ವಿಧ್ಯಾ ಸಂಸ್ಥೆಯ ವಾರ್ಷಿಕೋತ್ಸವ (ವೈಭವ )ಕಾರ್ಯಕ್ರಮ : ಮುಖ್ಯ ಅಥಿತಿಗಳಾಗಿ ಮಳೆ ಹುಡುಗಿ ನಟಿ ಪೂಜಗಾಂಧಿ ಭಾಗಿ

ದೊಡ್ಡಬಳ್ಳಾಪುರ : ಡಿಸೆಂಬರ್ 29 ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆಯ ಜೊತೆಗೆ ಈ ದಿನ ತುಂಬಾ ಸ್ಪೆಷಲ್ ಕಾರಣ 2006 ನೇ ಇಸವಿಯಲ್ಲಿ ಇದೇ ದಿನಾಂಕದಂದು ಮುಂಗಾರು ಮಳೆ ಸಿನಿಮಾ ತೆರೆ ಕಂಡಿದ್ದು ಸಂತಸದ ಸಂಗತಿಯಾಗಿದೆ ಇದೇ ದಿನ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ನಿವೇದಿತಾ ವಿಧ್ಯಾ ಸಂಸ್ಥೆಯ ವಾರ್ಷಿಕೋತ್ಸವ (ವೈಭವ) ಕಾರ್ಯಕ್ರಮ ಆಯೋಜನೆ ಮತ್ತಷ್ಟು ಸಂತಸ ತಂದಿದೆ ಎಂದು ನಟಿ ಪೂಜಾಗಾಂಧಿ ತಿಳಿಸಿದರು ತಾಲ್ಲೂಕಿನ ನಿವೇದಿತಾ ವಿಧ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ […]

Continue Reading

ಕರವೇ ನಾರಾಯಣ ಗೌಡರ ಬಂಧನ ಖಂಡಿಸಿ ಪ್ರತಿಭಟನೆ : ಬೆತ್ತಲೆ ಮೆರವಣಿಗೆ ಎಚ್ಚರಿಕೆ ನೀಡಿದ ಕರವೇ ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ :ಕನ್ನಡಿಗರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ ನಮ್ಮ ನಾಯಕರಾದ ನಾರಾಯಣ ಗೌಡ ರವರನ್ನು ಈ ಕೂಡಲೇ ಬಿಡುಗಡೆಗೊಳಿಸಿ ಇಲ್ಲವಾದಲ್ಲಿ ನಮ್ಮ ಕರವೇ ಕಾರ್ಯಕರ್ತರು ಬೆತ್ತಲೆ ಮೆರವಣಿಗೆ ನಡೆಸುತ್ತಿವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಇದು ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲ್ಲೂಕು ಕಛೇರಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ ದ ವತಿಯಿಂದ ತಾಲ್ಲೂಕು ಅಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ಸಂದರ್ಭದಲ್ಲಿ ಪುರುಷೋತ್ತಮ್ ಗೌಡ ಮಾತನಾಡಿ ನಾವು ಕನ್ನಡಿಗರು […]

Continue Reading

ನಾಳೆ ದೊಡ್ಡಬಳ್ಳಾಪುರದ ಮಾಲ್ ಗಳಿಗೆ ಕರವೇ ಕನ್ನಡಿಗರ ಬಣ ಭೇಟಿ : ಕನ್ನಡ ಬಳಕೆ ಮಾಡಲು ಹಾಗೂ ಕನ್ನಡದಲ್ಲಿ ವ್ಯವಹರಿಸುವಂತೆ ಆಗ್ರಹ

ದೊಡ್ಡಬಳ್ಳಾಪುರ : ನಾಳೆ ನಮ್ಮ ಕಾರ್ಯಕರ್ತರು ತಾಲ್ಲೂಕಿನ ಡಿ ಮಾರ್ಟ್ ಸೇರಿದಂತೆ ಹಲವು ಮಾಲ್ ಗಳಿಗೆ ಭೇಟಿ ನೀಡಲಿದ್ದು, ಕನ್ನಡ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ತಿಳಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಿಗರ ಬಣ) ದ ಬಿ.ಎಸ್.ಚಂದ್ರಶೇಖರ್ ತಿಳಿಸಿದರು.   ಶುಕ್ರವಾರ ಕರವೇ ( ಕನ್ನಡಿಗರ ಬಣ )ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಕ್ಕೆ ಹೋರಾಟ ಕುರಿತು ಮಾಹಿತಿ ನೀಡಿದ್ದರು ರ್ಯಾಲಿ ನೆಡೆಸಲು ಅನುಮತಿ ಕೊಡದೆ […]

Continue Reading

ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತೆ,ಮಕ್ಕಳ ಮೇಳ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

ದೊಡ್ಡಬಳ್ಳಾಪುರ : ಮಕ್ಕಳಲ್ಲಿ ಶಿಸ್ತು , ಸಂಯಮ ಮತ್ತು ಸಾಮರ್ಥ್ಯ ಬೆಳವಣಿಗೆಗೆ ಭಾರತ ಸೇವಾದಳ ಸಹಕಾರಿ, ಮಕ್ಕಳಲ್ಲಿ ಸೇವೆಯ ಕುರಿತು ಅದ್ಭುತ ಚಿಂತನೆ ಮೂಡಿಸುವಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸೇವಾದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಜಿ .ಲಕ್ಷ್ಮೀಪತಿ ತಿಳಿಸಿದರು   ಸೇವಾದಳ ಶತಮಾನೋತ್ಸವದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳ ಕಾರ್ಯಕ್ರಮವನ್ನು ತಾಲ್ಲೂಕಿನ ಕೊಂಗಡಿಯಪ್ಪ ಪದವಿಪೂರ್ವ ಕಾಲೇಜ್ ನಲ್ಲಿ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಧ್ವಜವಂದನೆ, ಗೌರವರಕ್ಷೆ, ಏರೋಬಿಕ್ಸ್ ,ಪ್ರಭಾತ್ […]

Continue Reading

ನಾಳೆ (ಡಿ.29) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಬಿಡುಗಡೆ : ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅಭಿಮಾನಿ ಬಳಗ

ಯಾವುದೇ ಸಂದರ್ಭದಲ್ಲೇ ಆಗಲಿ ಸಿನಿಮಾ ಬಿಡುಗಡೆಯಾದರೂ ಅದ್ಧೂರಿಯಾಗಿ ಸ್ವಾಗತ ಪಡೆಯುವ ಸಿನಿಮಾಗಳಲ್ಲಿ ಸ್ಟಾರ್ ನಟ ದರ್ಶನ್ ರವರ ಸಿನಿಮಾ ಮುಂಚೂಣಿಯಲ್ಲಿರುತ್ತದೆ   ಹೌದು ನಾಳೆ ಡಿಸೆಂಬರ್ 29 ರಂದು ತೆರೆ ಕಾಣಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಿತ್ರ “ಕಾಟೇರ ” ಈ ಸಿನಿಮಾ ಕುರಿತಂತೆ ಅಭಿಮಾನಿಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.ಮೊದಲ ದಿನದ ಟಿಕೇಟ್ ಗಳು ಈಗಾಗಲೇ ಮಾರಾಟವಾಗಿವೆ ಎಂದು ಮೂಲಗಳು ತಿಳಿಸಿವೆ. ಹಾಗೂ ರಾಜ್ಯಾದ್ಯಂತ 457 ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿರುವ ಕಾಟೇರ ಬಾಕ್ಸ್ […]

Continue Reading

ಕುಂದು ಕೊರತೆಗಳ ಸಭೆಯಲ್ಲಿ ಸ್ವೀಕರಿಸಿದ ಸಾರ್ವಜನಿಕರ ಮನವಿಗಳಿಗೆ ಒಂದು ತಿಂಗಳ ಗಡುವು : ಸಮಸ್ಯೆ ಬಗೆಹರಿಸುವಂತೆ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

ದೊಡ್ಡಬಳ್ಳಾಪುರ :  ಸಾರ್ವಜನಿಕರ ಹಲವು ಅಹವಾಲುಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದೇನೆ ನ್ಯಾಯಾಲಯದಲ್ಲಿ ಇರುವ ದಾವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಜಿಗಳನ್ನು ಸರಿಪಡಿಸುವ ಅವಕಾಶ ನಮ್ಮಲ್ಲಿದೆ ಸಾರ್ವಜನಿಕರು ತಾಲ್ಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಆಲೆಯುವ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಲು ಈ ಕಾರ್ಯಕ್ರಮ ಅನುಕೂಲವಾಗಿದೆ ಎಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ನವರು ತಿಳಿಸಿದರು ಮೇಲಿನಾಜೂಗಾನಹಳ್ಳಿ(ಘಾಟಿ) ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಇಂದು […]

Continue Reading

ಕೋವಿಡ್ ಸೋಂಕಿಗೆ ಸ್ಟಾರ್ ನಟ ಬಲಿ: ಇಹಲೋಕ ತ್ಯಜಿಸಿದ ನಟ ವಿಜಯಕಾಂತ್

ಚೆನ್ನೈ : ತಮಿಳು‌ ಚಿತ್ರರಂಗದ ಖ್ಯಾತ‌ ನಟ, ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್(71) ಅವರು‌ ಗುರುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಮೃತ ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ ಮತ್ತು ಮಕ್ಕಳಾದ ಷಣ್ಮುಗ ಪಾಂಡಿಯನ್ ಮತ್ತು ವಿಜಯ ಪ್ರಭಾಕರನ್ ಅವರನ್ನು ಅಗಲಿದ್ದಾರೆ. ನ್ಯುಮೋನಿಯಾದಿಂದ‌ ಬಳಲುತ್ತಿದ್ದ ವಿಜಯಕಾಂತ್ ಅವರಿಗೆ ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ವೇಳೆ ಕೋವಿಡ್ ಸೋಂಕು ದೃಢಪಟ್ಟಿದ್ದು ವೈದ್ಯಕೀಯ ಸಿಬ್ಬಂದಿಯ ಪ್ರಯತ್ನದ ಹೊರತಾಗಿಯೂ ಅವರು ಡಿ. 28 ರಂದು ಬೆಳಿಗ್ಗೆ ನಿಧನರಾದರು ಎಂದು ಮಿಯೋಟ್ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ […]

Continue Reading