“ರನ್ ವಿಜಯಪುರ ರನ್” ವೃಕ್ಷಥಾನ್ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಸಚಿವ ಎಂ ಬಿ ಪಾಟೀಲ ಅವರು ಏರ್ಪಡಿಸಿದ್ದ ವೃಕ್ಷಥಾನ್ ಹೆರಿಟೇಜ್ ರನ್ `ರನ್ ವಿಜಯಪುರ ರನ್’ ಭಾನುವಾರ ಯಶಸ್ವಿಯಾಗಿ ನಡೆಯಿತು. 21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸ್ಪರ್ಧಿಸಿದ್ದವರಲ್ಲಿ `ಬರಿಗಾಲ ಓಟಗಾರ್ತಿ’ […]
Continue Reading