ನಾಡಿನ ರೈತರ ಧ್ವನಿ ನಮ್ಮ ಕುಮಾರಣ್ಣ – ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ದೊಡ್ಡಬಳ್ಳಾಪುರ : ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕಿನ ಶ್ರೀ ನೆಲದಾಂಜನೆಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು , ಬೆಡ್ ಶೀಟ್ ಗಳನ್ನು ನೀಡುವ ಮೂಲಕ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಶ್ರೀ ಹರೀಶ್ ಗೌಡ ರವರ ನೇತೃತ್ವದ ತಂಡ ತಮ್ಮ ನೆಚ್ಚಿನ ನಾಯಕ ಕುಮಾರಸ್ವಾಮಿ ಯವರ ಹುಟ್ಟು ಹಬ್ಬವನ್ನು ಆಚರಿಸಿದರು . ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ […]

Continue Reading

ಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡರಿಗೆ “ಸಹಕಾರ ರತ್ನ” ಪ್ರಶಸ್ತಿ : ಡಿ 19 ರಂದು ಅದ್ಧೂರಿ ನಾಗರೀಕ ಸನ್ಮಾನ ಸಮಾರಂಭ

ಸಹಕಾರ ರತ್ನ ಪ್ರಶಸ್ತಿ ಪಡೆದ ಚುಂಚೆಗೌಡ ರವರಿಗೆ ತಾಲ್ಲೂಕಿನ ನಾಗರೀಕರ ಹಾಗೂ ಚುಂಚೇಗೌಡ ಅಭಿಮಾನಿಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಡಿಸೆಂಬರ್ 19 ರಂದು ಆಯೋಜನೆ ಮಾಡಿರುವ ಕುರಿತು ಚುಂಚೇಗೌಡ ಅಭಿಮಾನಿಗಳಿಂದ ಸುದ್ದಿಗೋಷ್ಠಿ ನಡೆಸಲಾಯಿತು   ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಮಾತನಾಡಿ ತಾಲ್ಲೂಕಿನ ಹೆಮ್ಮೆ ಎಂದರೆ ತಪ್ಪಾಗಲಾರದು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಚುಂಚೆಗೌಡ ರವರಿಗೆ ಕರ್ನಾಟಕ ರಾಜ್ಯ ಸರ್ಕಾರ “ಸಹಕಾರ ರತ್ನ “ಪ್ರಶಸ್ತಿ ನೀಡಿ […]

Continue Reading

ಸಿರಿಧಾನ್ಯ ಪಾಕ ಸ್ಪರ್ಧೆ : ಸ್ಪರ್ಧಿಸಲು ಆಸಕ್ತರಿಗೆ ಅವಕಾಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಭಾಂಗಣ, ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ.     ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಭಾಗವಹಿಸಬಹುದು ಸಿರಿಧಾನ್ಯ ಸಸ್ಯಾಹಾರಿ ತಿನಿಸುಗಳಿಗೆ ಮಾತ್ರ ಅವಕಾಶ , ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು […]

Continue Reading

ಅರ್ಕಾವತಿ ನದಿ ಸಂಪೂರ್ಣ ಕಲುಷಿತ : ಶುದ್ಧೀಕರಿಸಲು ರೈತರ ಹೋರಾಟಗಾರರ ಆಗ್ರಹ

ದೊಡ್ಡಬಳ್ಳಾಪುರ : ಸ್ಥಳೀಯ ಕಾರ್ಖಾನೆಗಳ ಕಲುಷಿತ ನೀರು ನೇರವಾಗಿ ಆರ್ಕವತಿ ನದಿಯ ಜಲಮೂಲಕ್ಕೆ ಸೇರುತ್ತಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹರಿಯುವ ಅರ್ಕಾವತಿ ನದಿಗೆ ಅತಿ ಹೆಚ್ಚು ಕಲುಷಿತ ನದಿಯೆಂಬ ಹಣೆಪಟ್ಟಿ ಸಿಕ್ಕಿದೆ, ಈ ಪರಿಸ್ಥಿತಿಗೆ ಅಧಿಕಾರಿಗಳ ವೈಫಲ್ಯ ಕಾರಣ ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದರು   ಬೆಳಗಾವಿ ಅಧಿವೇಶನದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೈಗಾರಿಕೆ ಮತ್ತು ಒಳಚರಂಡಿ ತ್ಯಾಜ್ಯದಿಂದ 12 ನದಿಗಳು […]

Continue Reading

ಅಮೋಘವರ್ಷ ಕೋಚಿಂಗ್ ಸೆಂಟರ್ 10ನೇ ವಾರ್ಷಿಕೋತ್ಸವದ ಆಚರಣೆ : ವಿಶೇಷ ಕೊಡುಗೆಯೊಂದಿಗೆ ದಾಖಲಾತಿಗಳು ಪ್ರಾರಂಭ

ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ ಸಿ /ಎಸ್ ಟಿ / ಒಬಿಸಿ ಗ್ರಾಮೀಣ ಪ್ರದೇಶದ ಬಡ ರೈತ ಮಕ್ಕಳ ಸಬಲೀಕರಣದ ದೃಷ್ಟಿಯಿಂದ,ಬೆಂಗಳೂರಿನ ವಿಜಯನಗರದ ಅಮೋಘವರ್ಷ ಕೋಚಿಂಗ್ ಸೆಂಟರ್ ಸಂಸ್ಥೆಯ ವತಿಯಿಂದ 10ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಕೊಡುಗೆಯನ್ನು ರೂಪಿಸಲಾಗಿದೆ ಈ ವಿಶೇಷ ಕೊಡುಗೆಯನ್ನು ಸ್ಪರ್ಧಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆ ಮನವಿ ಮಾಡಿದೆ ಸತತ ಒಂಬತ್ತು ವರ್ಷಗಳ ಸಾರ್ಥಕ ಸೇವೆಯೊಂದಿಗೆ ಹತ್ತನೇ ವರ್ಷದ ಆಚರಣೆಯ ಪ್ರಯುಕ್ತ ಉಚಿತ ಕೆಎಎಸ್,ಪಿಎಸ್ಐ,ಪಿಡಿಒ, ಎಫ್ ಡಿ ಎ ಪರೀಕ್ಷೆಗಳಿಗೆ ಕೇವಲ 8,000 […]

Continue Reading

ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿಧ್ಯಾರ್ಥಿಗಳು ಆಯ್ಕೆ : ಹಳೆ ವಿಧ್ಯಾರ್ಥಿಗಳ ಸಂಘದ ವತಿಯಿಂದ ಅಭಿನಂದನೆ

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿದ್ಯಾರ್ಥಿಗಳು ರಾಷ್ಟೀಯ ಹಾಗೂ ರಾಜ್ಯ ಮಟ್ಟದ ವಿವಿಧ ಕ್ರೀಡೆಗಳಿಗೆ ಆಯ್ಕೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಭಿನಂದನೆ.   ತಾವು ಓದಿದ ಕಾಲೇಜಿನ ವಿಧ್ಯಾರ್ಥಿಗಳು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗಿರುವ ಸುದ್ದಿ ತಿಳಿದ ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್.ವಿ. ರವರು ಸಂಘದ ಪರವಾಗಿ ತಲಾ ಮೂರು ಸಾವಿರ ರೂಪಾಯಿಗಳ ಚೆಕ್ ಅನ್ನು 7 ವಿಧ್ಯಾರ್ಥಿಗಳಿಗೆ ನೀಡುವ ಮೂಲಕ ಕ್ರೀಡಾಪಟುಗಳು ಮುಂದೆ […]

Continue Reading

ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ : ಸಂಘದ ನೂತನ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ .

ದೊಡ್ಡಬಳ್ಳಾಪುರ : ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ ಎಂದು ಚುನಾವಣಾಧಿಕಾರಿ ಸಿಡಿಒ ಮಧವರೆಡ್ಡಿ ತಿಳಿಸಿದ್ದಾರೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ನಡೆದಿದ್ದು ಸಂಘದ ನೂತನ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಉಪಾಧ್ಯಕ್ಷರಾಗಿ ಮುನಿಆಂಜಿನಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ತಿಂಗಳ ಅವಧಿಗೆ ಸಂಬಂಧಿಸಿದಂತೆ ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ […]

Continue Reading

ಜನಧ್ವನಿ ವೇದಿಕೆಯಿಂದ ಸ್ಥಳೀಯ ಸಮಸ್ಯೆಗಳ ಸಮಾಲೋಚನಾ ಸಭೆ : ಸಮಸ್ಯೆ ಪರಿಹಾರಕ್ಕಾಗಿ ಹೋರಾಟ ಮಾಡಲು ವೇದಿಕೆ ಮುಖಂಡರ ನಿರ್ಣಯ

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿಯ ಬಾಶೆಟ್ಟಹಳ್ಳಿ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಜನದ್ವನಿ ವೇದಿಕೆಯ ಮುಖಂಡರು ಸ್ಥಳೀಯ ಸಮಸ್ಯೆಗಳನ್ನು ಕುರಿತು ಸಮಾಲೋಚನಾ ಸಭೆ ನಡೆಸಿದರು ಈ ಸಭೆಯಲ್ಲಿ ಜನಧ್ವನಿ ವೇದಿಕೆಯು ಜನ ಸಾಮಾನ್ಯರ ಧ್ವನಿಯಾಗಿ ಜನರ ಸಮಸ್ಯೆಗಳಿಗೆ ಸ್ವಂದಿಸುವಂತೆ ಮುಖಂಡರು ನಿರ್ಣಯಿಸಿದರು ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಜನಧ್ವನಿ ವೇದಿಕೆಯ ಮುಖಂಡರಾದ ನಾರಾಯಣ ಸ್ವಾಮಿ ಮಾತನಾಡಿ ಭಾಷೆಟ್ಟಿಹಳ್ಳಿ ಪಂಚಾಯಿತಿಯು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿದ ಪರಿಣಾಮವಾಗಿ ಜನಸಾಮಾನ್ಯರಿಗೆ ಕಂದಾಯ ಮತ್ತು ನೀರಿನ ತೆರಿಗೆಗಳು ದುಪ್ಪಟ್ಟು […]

Continue Reading

ನೂತನ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ : ಸ್ಥಳೀಯ ಶಾಸಕ ಧೀರಜ್ ಮುನಿರಾಜು ಸೇರಿ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ನಗರಸಭೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿತು, ನಗರದ ಬಸವ ಭವನ ಮತ್ತು ಪ್ರವಾಸಿ ಮಂದಿರ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣಕ್ಕೆ ಶಾಸಕ ಧೀರಜ್ ಮುನಿರಾಜು ಗುದ್ದಲಿಪೂಜೆ ನೆರವೇರಿಸಿದರು. ದೊಡ್ಡಬಳ್ಳಾಪುರ ನಗರದ ಬಹುತೇಕ ಕಡೆ ಬಸ್ ತಂಗುದಾಣಗಳಿಲ್ಲದೆ ಪ್ರಯಾಣಿಕರು ಮಳೆ.ಬಿಸಿಲಿನಲ್ಲೇ ಬಸ್ಸಿಗಾಗಿ ಕಾಯುತ್ತಿದ್ದರು, ಈ ಬಗ್ಗೆ ಪ್ರಯಾಣಿಕರು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಅಕ್ರೋಶ ವ್ಯಕ್ತವಾಗಿತ್ತು. ನಗರದ ಪ್ರಮುಖ ವೃತ್ತಗಳಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಲು ದೊಡ್ಡಬಳ್ಳಾಪುರ ನಗರಸಭೆಯಲ್ಲಿ ತಿರ್ಮಾನ ಮಾಡಲಾಗಿತ್ತು.   […]

Continue Reading

ಹುಲುಕುಡಿ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ : ಶ್ರೀ ಹುಲುಕುಡಿ ಸುಕ್ಷೇತ್ರದಲ್ಲಿ ಶ್ರೀ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಳಮ್ಮ ನವರ 13 ನೇ ವರ್ಷದ ಕಾರ್ತಿಕ ಮಾಸದ ಕಡೆ ಮಂಗಳವಾರ ಡಿಸೆಂಬರ್ 12 ರಂದು ಸಂಜೆ 6: 30 ಕ್ಕೆ ಕಾರ್ತಿಕ ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ಆಯೋಜನೆ ಮಾಡಲಾಗಿದೆ   ಈ ಕುರಿತು ಮಾಹಿತಿ ನೀಡಿರುವ ದೇವಾಲಯದ ಆಡಳಿತ ಮಂಡಳಿ ಬೆಳ್ಳಿಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಿ ರಾತ್ರಿ ಎಂಟು ಗಂಟೆಯವರೆಗೂ ನಡೆಯಲಿದ್ದು ಬರುವ ಭಕ್ತಾದಿಗಳಿಗೆ ರಾತ್ರಿ 8 ಗಂಟೆಗೆ […]

Continue Reading