ಡಿಸೆಂಬರ್ 8 ರಂದು ಸ್ಕೂಲ್ ರಾಮಾಯಣ ಚಿತ್ರದ ನೂತನ ಹಾಡು ಬಿಡುಗಡೆ : ಚಿಗುರೋಡೆದಿದೆ ಲಿರಿಕಲ್ ವಿಡಿಯೋ ಸಂಜೆ 5:30ಕ್ಕೆ ಬಿಡುಗಡೆ

ಚಹಾನಶ್ರೀ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ  ನಿರ್ಮಾಪಕಿ    ಲೀಲಾವತಿ ಹಸನ್ ಘಟ್ಟರವರು ನಿರ್ಮಾಣಮಾಡುತ್ತಿರುವ “ಸ್ಕೂಲ್ ರಾಮಾಯಣ ಇದು ನಿಮ್ಮ ಶಾಲೆಯ ಕತೆ…”ಚಿತ್ರದ ನೂತನ ಲಿರಿಕಲ್ ವಿಡಿಯೋ ಸಾಂಗ್ ಇದೇ ಡಿಸೆಂಬರ್ 8 ರಂದು ಸಂಜೆ 5: 30ಕ್ಕೆ ಬಿಡುಗಡಯಾಗಲಿದೆ. ವೇದ್ ಮತ್ತು ಸಂತೋಷ್ ಶರ್ಮ ರವರ ಚಿತ್ರಕಥೆ, ಸಂಭಾಷಣೆ, ಮತ್ತು ನಿರ್ದೇಶನದಲ್ಲಿ ವಿಶೇಷ ಕಥೆಯೊಂದಿಗೆ ಸ್ಕೂಲ್ ರಾಮಾಯಣ ಚಿತ್ರ ಮೂಡಿಬರಲಿದ್ದು ಚಿತ್ರದ ಹಾಡುಗಳನ್ನು ಮಾಸ್ ಮ್ಯೂಸಿಕ್ ಅಡ್ಡ ಸಂಗೀತ ಸಂಯೋಜನಯಲ್ಲಿ ಕೇಳಬಹುದಾಗಿದೆ. ನೂತನ ಹಾಡು “ಚಿಗುರೋಡೆದಿದೆ “ಯು […]

Continue Reading

ಡಿಸೆಂಬರ್ 4 ರಂದು ಇಮ್ಮಡಿ ಪುಲಿಕೇಶಿ ಜನ್ಮದಿನಾಚರಣೆ : ಟ್ವಿಟ್ಟರ್ ಅಭಿಯಾನಕ್ಕೆ ಕರೆ ಕೊಟ್ಟ ಕರವೇ

ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನಾಳೆ(೦೪-೧೨-೨೦೨೩) ರಂದು ಕನ್ನಡದ ಹೆಮ್ಮೆಯ ದೊರೆ, ನೌಕಾಪಡೆಯ ಪಿತಾಮಹ ಎಂದೇ ಪ್ರಸಿದ್ದಿ ಪಡೆದಿರುವ ಶ್ರೀ ಇಮ್ಮಡಿ ಪುಲಿಕೇಶಿ ಮಹಾರಾಜರ ಜಯಂತಿ ಅಂಗವಾಗಿ ಸಮಾಜಿಕ ಜಾಲತಾಣಗಳಲ್ಲಿ ಇಮ್ಮಡಿ ಪುಲಿಕೇಶಿ ಮಹಾರಾಜರ ಇತಿಹಾಸವನ್ನು ತಿಳಿಸುವುದರ ಜೊತೆಗೆ ಬೆಳ್ಳಿಗೆ 9:00ಗಂಟೆಯಿಂದ ರಾತ್ರಿ 9 :00 ಗಂಟೆಯ ವರೆಗೆ ಟ್ವಿಟ್ಟರ್ ಅಭಿಯಾನ ನೆಡೆಸಲು ಕನ್ನಡಿಗರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಪರ ಸಂಘಟನೆಗಳ ಒಕ್ಕಟ)ಮನವಿ ಮಾಡಿದೆ . ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ಇಮ್ಮಡಿ ಪುಲಿಕೇಶಿಯವರ ಜನ್ಮದಿನವನ್ನು […]

Continue Reading

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ : ಬೈಕ್ ರ್ಯಾಲಿ ಮೂಲಕ ಸಲಗ ನಟ ಸೂರಿಗೆ ಭರ್ಜರಿ ಸ್ವಾಗತ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ಹುಸ್ಕುರು ಬಳಿಯ ಕೃಷಿಕ ಕುಟೀರ ಕಲ್ಯಾಣ ಮಂಟಪದಲ್ಲಿ ಕರುನಾಡ ಯುವ ರಕ್ಷಣಾ ವೇದಿಕೆಯ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಲಗ ಚಿತ್ರದ ಸೂರಿ ಅವರನ್ನು ಆಹ್ವಾನಿಸಿ ಸನ್ಮಾನಿಸಿ ಗೌರವಿಸಲಾಯಿತು   ತಾಲ್ಲೂಕಿನ ನಗರ ಭಾಗದ ತಾಲ್ಲೂಕು ಕಛೇರಿ ಮುಂಭಾಗದಿಂದ ಕಾರ್ಯಕ್ರಮದ ಸ್ಥಳಕ್ಕೆ ನಟ ಸೂರಿ ಯವರನ್ನು ಬೈಕ್ ರ್ಯಾಲಿ ಮೂಲಕ ಕರೆತರಲಾಯಿತು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹುಸ್ಕೂರು ಆನಂದ್ ವಹಿಸಿದ್ದು […]

Continue Reading

ಬಿಸುವನಹಳ್ಳಿ ಗ್ರಾಮಸ್ಥರಿಂದ ಆಹಾರ ಸರಬರಾಜು ಅಧಿಕಾರಿಗೆ ಮನವಿ : ಸ್ವಗ್ರಾಮದಲ್ಲೇ ಪಡಿತರ ವಿತರಣೆಗೆ ಪಟ್ಟು ಹಿಡಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಷೆಟ್ಟಿ ಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಿಸವನಹಳ್ಳಿ ಗ್ರಾಮದಲ್ಲಿ ಪಡಿತರ ಆಹಾರ ಧಾನ್ಯ ವಿತರಿಸುವಂತೆ ಆಹಾರ ಸರಬರಾಜು ಇಲಾಖೆಯ ಅಧಿಕಾರಿಯಾದ ಶಶಿಕಲಾರವರಿಗೆ ಗ್ರಾಮಸ್ಥರಿಂದ ಮನವಿ ಪತ್ರ ಸಲ್ಲಿಸಲಾಯಿತು.   ಕಸುವನಹಳ್ಳಿ ಗ್ರಾಮದಲ್ಲಿ ಆಹಾರ ಪಡಿತರ ಕೇಂದ್ರವಿದ್ದು ಬಿಸುವನಹಳ್ಳಿ ಗ್ರಾಮದಿಂದ ಒಂದುವರೆ ಕಿಲೋಮೀಟರ್ ಹೋಗಿ ಪಡಿತರ ಆಹಾರ ದಾನ್ಯ ಪಡೆದುಕೊಳ್ಳುವ ಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.   ಬಿಸವನಹಳ್ಳಿ ಗ್ರಾಮಸ್ಥರ ಮತ್ತು ಕಸುವನಹಳ್ಳಿ ಗ್ರಾಮಸ್ಥರ ನಡುವೆ ಆಹಾರ ಧಾನ್ಯ ಪಡೆಯುವ ವೇಳೆ […]

Continue Reading

ಸುಂದರ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ – ಶಾಸಕ ದೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಜಾಕ್ಸ್ ಕಂಪನಿಯ ವತಿಯಿಂದ ಸಿಎಸ್ಆರ್ ಅನುದಾನದ ಅಡಿಯಲ್ಲಿ ನಿರ್ಮಾಣವಾಗಿರುವ ನೂತನ ಚಿಣ್ಣರ ಚಿಲಿಪಿಲಿ (ಅಂಗನವಾಡಿ ಕಟ್ಟಡ ) ಉದ್ಘಾಟನೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ನೆರವೇರಿಸಿದರು   ನೂತನ ಕಟ್ಟಡವನ್ನು ಪುಟಾಣಿ ಮಕ್ಕಳೊಂದಿಗೆ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಲಾಯಿತು ಈ ಸಂದರ್ಭದಲ್ಲಿ ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ಪ್ಲೇಹೊಮ್ ರೀತಿಯಲ್ಲಿ ಚಿಣ್ಣರ ಚಿಲಿಪಿಲಿ ನಿರ್ಮಿಸಿರುವ ಅಜಾಕ್ಸ್ ಕಂಪನಿಗೆ ಅಭಿನಂದನೆ ಅರ್ಪಿಸುತ್ತೇನೆ […]

Continue Reading

ಹೊಸಹಳ್ಳಿ ವ್ಯಾಪ್ತಿಯಲ್ಲಿ ಸರಣಿ ಅಗ್ನಿ ದುರಂತ : ಸಂತ್ರಸ್ತರಿಗೆ ಜೆಡಿಎಸ್ ಮುಖಂಡ ಹರೀಶ್ ಗೌಡರಿಂದ ಸಾಂತ್ವನ

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಡುಕುಂಟೆ ಗ್ರಾಮದ ರೈತ ಸುದರ್ಶನರೆಡ್ಡಿ ಅವರು, ತಮ್ಮ‌ ಜಮೀನಲ್ಲಿ ಮನೆ ನಿರ್ಮಿಸಿ ಪ್ರಥಮ ಬಾರಿಗೆ ರೇಷ್ಮೇ ಸಾಕಿದ್ದರು. ಆದರೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ 7 ರಿಂದ 8 ಲಕ್ಷ ಮೌಲ್ಯದ ರೇಷ್ಮೆ ಗೂಡು ಬೆಂಕಿಗೆ ಅವುತಿಯಾಗಿದೆ ಇದೇರೀತಿ ಮತ್ತೊಂದು ಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಕುಕ್ಲಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಸೇರಿದ ಸುಮಾರು 8 ರಿಂದ 10 ಲೋಡ್ ಜೋಳದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ […]

Continue Reading

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ಅವಿರೋಧ ಆಯ್ಕೆ : ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಅಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ವಿ ಎಸ್ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ ಎಸ್ ರವಿಕುಮಾರ್ ಮಾತನಾಡಿ ನೂತನ ಜವಾಬ್ಧಾರಿ ಜೊತೆಗೆ ನಗರ ಭಾಗದ ಅಭಿವೃದ್ಧಿಗಾಗಿ ಶ್ರಮಿಸುವ ಅವಕಾಶ ಕಲ್ಪಿಸಲಾಗಿದೆ ನಗರದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ […]

Continue Reading

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ : 91 ನೇ ಅಧಿವೇಶನಕ್ಕೆ ಅದ್ದೂರಿ ಸಿದ್ಧತೆ

ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 8 ರಿಂದ 12 ರ ವರೆಗೆ ಆಯೋಜನೆ ಮಾಡಲಾಗುತ್ತಿದ್ದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 11 ಮತ್ತು 12ರಂದು ಆಯೋಜನೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಆಚರಣೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ಆಚರಿಸಿದ್ದು 91 ನೇ ಅಧಿವೇಶನಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಡಿಸೆಂಬರ್ 8 ರಿಂದ 12 ರ ವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಡಿಸೆಂಬರ್ […]

Continue Reading

ಇಮೇಲ್ ಮೂಲಕ ಶಾಲೆಗಳಿಗೆ ಬಾಂಬ್ ಬೆದರಿಕೆ : ಆತಂಕಪಡುವ ಅಗತ್ಯವಿಲ್ಲ ಬಿ ದಯಾನಂದ್

ಬೆಂಗಳೂರು : ಬೆಂಗಳೂರು ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತಕರು khaarijjitas@bebble.com ಎಂಬ ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ಸೇರಿದಂತೆ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ   ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಯ ಬಳಿ ಬಂದಿದ್ದಾರೆ.   ಈ ಬಾಂಬ್ ಬೆದರಿಕೆ ಹಿನ್ನಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ರವರ ನೇತೃತ್ವದಲ್ಲಿ ಪ್ರತ್ಯೇಕ ಎರಡು ತಂಡಗಳ ರಚನೆಮಾಡಿ […]

Continue Reading