ಅರ್ಧಕ್ಕೆ ನಿಂತ ದೇವಾಲಯ ನಿರ್ಮಾಣ ಕಾರ್ಯ : ಸಹಾಯ ಮುಂದಾಗಲು ದಾನಿಗಳಲ್ಲಿ ಆಡಳಿತ ಮಂಡಳಿ ಮನವಿ
ಸತತವಾಗಿ 10ವರ್ಷಗಳಿಂದ ಶ್ರಮ ಪಡುತ್ತಿದ್ದೇವೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ನಮ್ಮ ದೇವಾಲಯಕ್ಕೆ ದಾನಿಗಳ ಅವಶ್ಯಕತೆ ಇದ್ದು ದೈವ ಕಾರ್ಯಕ್ಕೆ ಸಹಕಾರ ನೀಡಿ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದರು. ದೇವಾಲಯವು ಪ್ರಸ್ತುತ ನಿರ್ಮಾಣ ಹಂತದಲ್ಲಿದ್ದು ದಾನಿಗಳ ನೆರವಿನಿಂದ ಅಯ್ಯಪ್ಪ ಸ್ವಾಮಿ ದೇವಾಲಯವು ಶೇಕಡಾ 75 ರಷ್ಟು ಪೂರ್ಣಗೊಂಡಿದೆ. ಆದರೆ ಹಣದ ಕೊರತೆಯಿಂದ ಉಳಿದ ಕಾಮಗಾರಿ ಮಾಡಲು ಸಾಧ್ಯವಾಗದೆ ದೇವಾಲಯದ ಕಾಮಗಾರಿ ಅರ್ಧಕ್ಕೆ ನಿಂತುಬಿಟ್ಟಿದೆ. ದೇವಾಲಯ ಪೂರ್ಣಗೊಳಿಸಲು ದಾನಿಗಳ ನೆರವು ಅವಶ್ಯಕವಿದ್ದು ಆಸಕ್ತರು ವೆಂಕಟೇಶ್ […]
Continue Reading