ಜನವರಿ 30 ರಂದು ಸೌಹಾರ್ಧ ಕರ್ನಾಟಕ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ : ಸಭೆಯಲ್ಲಿ ಹಲವು ಮುಖಂಡರು ಭಾಗಿ
ದೊಡ್ಡಬಳ್ಳಾಪುರ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ರವರ ಸವಿನೆನಪಿನಲ್ಲಿ ಜನವರಿ 30 ರಂದು ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆಯ ಸಹಯೋಗದೊಂದಿಗೆ ಸೌಹಾರ್ಧ ಕರ್ನಾಟಕ ಎಂಬ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಈ ಕಾರ್ಯಕ್ರಮದ ಆಯೋಜನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಭಾಗದ ಕನ್ನಡ ಜಾಗೃತಿ ಪರಿಷತ್ತಿನಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಸಭೆಯಲ್ಲಿ ತಾಲ್ಲೂಕಿನ ಪ್ರಗತಿಪರ ಚಿಂತಕರಾದ ಆರ್ .ಚಂದ್ರ ತೇಜಸ್ವಿ ಮಾತನಾಡಿ ರಾಜ್ಯಕ್ಕೆ ಮಾದರಿಯಾಗುವ ಕಾರ್ಯಕ್ರಮವನ್ನು ರೂಪಿಸಲಾಗಿದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ ನೆನಪಿನಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಕಾರ್ಯಕ್ರಮದ […]
Continue Reading