ರೈತರ ಭೂಮಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಲು ಅಗ್ರಹ : ರೈತರ ಭೂಮಿಗೆ ಉತ್ತಮ ಬೆಲೆ ನೀಡದೇ ಇದ್ದಲ್ಲಿ ಭೂಮಿ ಮಾರಾಟ ಮಾಡುವುದಿಲ್ಲ – ಜಿ. ಲಕ್ಷ್ಮೀಪತಿ
ದೊಡ್ಡಬಳ್ಳಾಪುರ : ಕೆಐಡಿಬಿ ಅಧಿಕಾರಿಗಳು ರೈತರಿಗೆ ಹಲವಾರು ಭೂ ದಾಖಲೆಗಳನ್ನು ನೀಡುವಂತೆ ಸೂಚಿಸುವ ಮೂಲಕ ಮಧ್ಯವರ್ತಿಗಳ ಹಾವಳಿಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಭೂಮಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ತಾಲ್ಲೂಕು ಕಚೇರಿಯಲ್ಲೇ ಇರುವಾಗ ದಾಖಲೆ ನೀಡುವಂತೆ ರೈತರಿಗೆ ನೋಟಿಸ್ ನೀಡುವ ಅಗತ್ಯವಾದರು ಏನಿದೆ ಎಂದು ಕೆಪಿಸಿಸಿ ವಕ್ತಾರ ಜಿ. ಲಕ್ಷ್ಮೀಪತಿ ಆಗ್ರಹಿಸಿದರು ಅವರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೈಗಾರಿಕೆ ಸೇರಿದಂತೆ ಇತರೆ ಉದ್ದೇಶಗಳಿಗೆ ಸರ್ಕಾರ ರೈತರ ಕೃಷಿ ಭೂಮಿ ಸ್ವಾಧೀನ ಮಾಡಿಕೊಳ್ಳುವಾಗ ಕೇಂದ್ರ […]
Continue Reading