ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ ವಿದ್ಯುತ್‌ ವ್ಯತ್ಯಯ

ಜ.28ರಂದು ಕೆಐಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ AEE ಮಂಜುನಾಥ್ ತಿಳಿಸಿದ್ದಾರೆ.   *ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು*   ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1,2,3, KSSIDC ಕೈಗಾರಿಕಾ ಪ್ರದೇಶ, ಮಜರಾಹೊಸಹಳ್ಳಿ ಗ್ರಾ.ಪಂ, ದೊಡ್ಡತುಮಕೂರು ಗ್ರಾ.ಪಂ, ಅರಳುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆವಾಗಲಿದೆ. […]

Continue Reading

ಫೆಬ್ರುವರಿ 4 ರಂದು ಕನ್ನಡ ಜಾಗೃತಿ ವೇದಿಕೆ 30ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ : ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ‌.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.   ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ‌ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ […]

Continue Reading

ರಾಗಿ ಹುಲ್ಲಿಗೆ ಕಿಡಿಗೇಡಿಗಳಿಂದ ಬೆಂಕಿ : 40 ಸಾವಿರ ರೂ ಬೆಲೆಯ ರಾಗಿ ಹುಲ್ಲು ಸಂಪೂರ್ಣ ಸುಟ್ಟು ಭಸ್ಮ

ದೊಡ್ಡಬಳ್ಳಾಪುರ :ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ ಗ್ರಾಮದಲ್ಲಿ ಮುಂಜಾನೆ ರಾಗಿ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ.   ನೆಲ್ಲುಕುಂಟೆ ಗ್ರಾಮದ ರೈತ ರಾಮಾಂಜಿನಪ್ಪನವರಿಗೆ ಸೇರಿದ ರಾಗಿ ಹುಲ್ಲಿನ ಬಣವೆಗೆ ಬೇಕಂತಲೇ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ರಾಗಿ ಹುಲ್ಲು ಸಂಪೂರ್ಣ ಸುಟ್ಟು ಬೂದಿಯಾಗಿದೆ.   ಈ ಕುರಿತ ರೈತ ರಾಮಾಂಜಿನಪ್ಪ ಮಾತನಾಡಿ ತಡರಾತ್ರಿ ಸುಮಾರು ಎರಡು ಗಂಟೆಯಲ್ಲಿ ರಾಗಿ ಬಣವೆಗೆ ಕಿಡಿಗೇಡಿಗಳು […]

Continue Reading

AI in Education is Best Experiences

Artificial Intelligence (AI) is reshaping the landscape of education, offering personalized learning experiences and innovative teaching methods. This post delves into the various applications of AI in education, from adaptive learning platforms to intelligent tutoring systems. Explore how AI is revolutionizing the way students learn and educators teach, paving the way for a more inclusive […]

Continue Reading

Harnessing the Power of Wind Energy

As the world seeks sustainable energy solutions, wind power stands out as a key player. This post explores the latest innovations in harnessing wind energy, from advancements in turbine technology to the development of offshore wind farms. Discover how these innovations contribute to the global shift towards cleaner and more environmentally friendly energy sources. I […]

Continue Reading

The Golden Gate’s Timeless Majesty

Smart farming technologies are transforming traditional agriculture practices. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings. I am […]

Continue Reading

6 ನೇ ಬಾರಿ ಬಜೆಟ್ ಮಂಡನೆಗೆ ನಿರ್ಮಲಾ ಸೀತಾರಾಮನ್ ಸಜ್ಜು

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾಸೀತರಾಮನ್ ಫೆಬ್ರವರಿ 1ರಂದು ಮಧ್ಯಂತರ ಮುಂಗಡ ಪತ್ರ ಮಂಡಿಸುವ ಮೂಲಕ ಸತತ ಆರನೇ ಬಾರಿಗೆ ಕಾರ್ಯನಿರ್ವಹಿಸಿದ ದಾಖಲೆ ಬರೆಯಲ್ಲಿದ್ದಾರೆ.ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಸಹಿತ ಹಲವರ ದಾಖಲೆಗಳನ್ನು ಮುರಿಯಲಿದ್ದಾರೆ. ಮನಮೋಹನ್ ಸಿಂಗ್, ಅರುಣ್ ಜೇಟ್ಲಿ,ಪಿ.ಚಿದಂಬರಂ‌,ಯಶವಂತ್ ಸಿನ್ಹ ಸತತ ಐದು ಬಾರಿ ಬಜೆಟ್ ಗಳನ್ನು ಮಂಡಿಸಿದ್ದರು.ಮೊರಾರ್ಜಿ ದೇಸಾಯಿ ಅವರು ಹಣಕಾಸು ಸಚಿವರಾಗಿದ್ದ 1959-64ರ ನಡುವೆ ಐದು ವಾರ್ಷಿಕ ಹಾಗೂ ಮಧ್ಯಂತರ ಅಯವ್ಯಯ ಪತ್ರವನ್ನು ಮಂಡಿಸಿದ್ದರು. 2024-25ನೇ ಸಾಲಿನ ಮಧ್ಯಂತರ ಮುಂಗಡಪತ್ರವನ್ನು ಮಂಡಿಸಲಿದ್ದಾರೆ.

Continue Reading