ಯಾವುದೇ ಅಪೇಕ್ಷೆ ಇಲ್ಲದೆ ಸಮಾಜಮುಖಿ ಕಾರ್ಯಗಳಿಗೆ ಯುವಕರು ಮುಂದಾಗಿದ್ದಾರೆ – ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರ : ನಮ್ಮ ಸುತ್ತಮುತ್ತಲೂ ಅನ್ಯಾಯಕ್ಕೆ ಒಳಗಾಗಿ ನೋವಿನಲ್ಲಿ ಜೀವನ ಸಾಗಿಸುತ್ತಿರುವ ಏಷ್ಟೋ ಕುಟುಂಬಗಳಿದ್ದು ಅಂತಹ ಕುಟುಂಬಗಳ ಸಹಾಯಕ್ಕೆಂದೆ ನಮ್ಮ ಕರ್ನಾಟಕ ಯುವ ರಕ್ಷಣಾ ವೇದಿಕೆ ಸ್ಥಾಪಿಸಲಾಗಿದೆ ಕನ್ನಡತನದ ಉಳಿವಿಗಾಗಿ ನ್ಯಾಯಪರ ಹೋರಾಟಕ್ಕಾಗಿ ನಮ್ಮ ನೆಡೆ ಎಂದು ಕರುನಾಡು ಯುವ ರಕ್ಷಣಾ ವೇದಿಕೆಯ  ಸಂಸ್ಥಾಪಕ ಅಧ್ಯಕ್ಷರಾದ ಹುಸ್ಕೂರು ಆನಂದ್ ತಿಳಿಸಿದರು   ಅಯೋಧ್ಯೆ ರಾಮ ಪ್ರಾಣ ಪ್ರತಿಷ್ಠಪನಾ ಕಾರ್ಯಕ್ರಮದ ಅಂಗವಾಗಿ ಕರುನಾಡು ಯುವ ರಕ್ಷಣಾ ವೇದಿಕೆಯ ವತಿಯಿಂದ ರಾಮೋತ್ಸವ ಹಾಗೂ ಸಂಘದ ಪದಾಧಿಕಾರಿಗಳಿಗೆ ಗುರುತಿನ ಚೀಟಿ (ಐಡಿ […]

Continue Reading

ತಪ್ಪಿದ ಭಾರಿ ಅವಘಡ : ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ದ್ವಿಚಕ್ರ ವಾಹನ

ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದ ಬಳಿ ಪೆಟ್ರೋಲ್‌ ಟ್ಯಾಂಕ‌ರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ. ಇಂದು ಮಧ್ಯಾಹ್ನ ಈ ಅಪಘಾತ ನಡೆದಿದೆ, ಘಟನೆಯಲ್ಲಿ ಕೆಳಗಿನಜೂಗನಹಳ್ಳಿ ಗ್ರಾಮದ ಹನುಮಂತಯ್ಯ ಎಂಬುವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪರಾಗಿದ್ದಾರೆ‌ ಗಾಯಗೊಂಡ ಹನುಮಂತಯ್ಯರನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಟ್ಯಾಂಕ‌ರ್ ಚಕ್ರಕ್ಕೆ ಸಿಲುಕಿದ ಬೈಕ್‌ ಸಂಪೂರ್ಣವಾಗಿ ಹಾಳಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ […]

Continue Reading

ವಿಶೇಷ ದಿನಗಳನ್ನು ನಮ್ಮೊಂದಿಗೆ ಆಚರಿಸಿ – ಮಲ್ಲೇಶ್

ದೊಡ್ಡಬಳ್ಳಾಪುರ : ಹಸಿದವರಿಗೆ ,ಕಡುಬಡವರಿಗೆ ಸಹಾಯ ಮಾಡಲು ದಾನಿಗಳ ನೆರವು ಅಗತ್ಯವಿದೆ .ಹುಟ್ಟುಹಬ್ಬ ಸೇರಿದಂತೆ ವಿಷೇಶದಿನಗಳನ್ನು ಹಸಿದವರಿಗೆ ಅನ್ನ ದಾಸೋಹ ಮಾಡುವ ಮೂಲಕ ಆಚರಿಸಿ ಎಂದು ಅನ್ನದಾಸೋಹಿ ಮಲ್ಲೇಶ್ ಮನವಿ ಮಾಡಿದರು 1395 ನೇ ದಿನದ ಅನ್ನದಾಸೋಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸತತವಾಗಿ ನಿರಾಶ್ರಿತ ಬಡವರಿಗೆ ಅನ್ನದಾಸೋಹ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳನ್ನು ದಾನಿಗಳ ನೆರವಿನಿಂದ ನಡೆಸುತ್ತಿದ್ದು . ದಿನದಿಂದ ದಿನಕ್ಕೆ ಸೇವಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ದಾನಿಗಳ ನೆರವು ಬೇಕಾಗಿದೆ .ಸೇವಾ ಮನೋಭಾವ ಹೊಂದಿರುವ ದಾನಿಗಳು ತಮ್ಮ […]

Continue Reading

ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನ

ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನವಾಗಿದ್ದರೆ.   ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ.ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ

Continue Reading

Lokayuktha update news : ತಾಲ್ಲೂಕು ಕಚೇರಿಗೆ ಉಪ ಲೋಕಾಯುಕ್ತರಾದ ಕೆ ಏನ್ ಪಣೀಂದ್ರ ಭೇಟಿ : ರೈತರ ದೂರುಗಳು ಹಾಗೂ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ

ದೊಡ್ಡಬಳ್ಳಾಪುರ : ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು. ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಅಕ್ರಮಗಳ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿದರು. ಈ ವೇಳೆ ಲೋಕಾಯುಕ್ತ ತುಮಕೂರು ವಿಭಾಗದ ಎಸ್ಪಿ ವಲೀ ಬಾಷಾ ಹಾಗೂ ಅಧಿಕಾರಿಗಳ ಮುಂದೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರು ಹೇಳಿಕೊಂಡರು.   ಅಧಿಕಾರಿಗಳ ವಿರುದ್ಧ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು‌ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ

ದೊಡ್ಡಬಳ್ಳಾಪುರ: ತಾಲ್ಲೂಕು‌ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ‌ ನಡೆಸಿ, ಕಡತಗಳ ಪರಿಶೀಲನೆ ಆರಂಭಿಸಲಾಗಿದೆ. ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ‌ ಎನ್ನಲಾಗಿದೆ.   ಲೋಕಾಯುಕ್ತ ಎಸ್ಪಿ, ಡಿವೈಎಸ್ಪಿ ಸೇರಿದಂತೆ ಹಲವರು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಬಳಿ ಅಹವಾಲು ಹೇಳಿಕೊಂಡರು

Continue Reading

ರಾಮಲಲ್ಲಾ ಮೂರ್ತಿಯ ಫೋಟೋ ವೈರಲ್ : ದೇವಾಲಯದ ಬಗ್ಗೆ ಒಂದಿಷ್ಟು ಮಾಹಿತಿ ನಿಮಗಾಗಿ

ಈಗಾಗಲೇ ರಾಮಲಲ್ಲಾನ ಮೂರ್ತಿ ದೇವಾಲಯದೊಳಗೆ ಇರಿಸಲಾಗಿದೆ.ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮಗಳು ಹಂತ ಹಂತವಾಗಿ ಸಾಗಿದ್ದು. ಜನವರಿ 22ರಂದು ನಡೆಯಲಿರುವ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶದಾದ್ಯಂತ ಕೋಟಿ ಕೋಟಿ ರಾಮ ಭಕ್ತರು ಭಾಗವಹಿಸಲಿದ್ದಾರೆ ಜೊತೆಗೆ ರಾಮನ ದರ್ಶನವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.ಈ ನಡುವೆ ಗರ್ಭಗುಡಿಯಲ್ಲಿರುವ ಬಾಲರಾಮನ ಮೂರ್ತಿಯ ಫೋಟೋಗಳು ವೈರಲ್ ಆಗಿದ್ದು.ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಗರ್ಭಗುಡಿಯಲ್ಲಿ ಗುರುವಾರ ಮಧ್ಯಾಹ್ನ ರಾಮ ಲಲ್ಲಾನ ವಿಗ್ರಹವನ್ನು ಇರಿಸಲಾಗಿದೆ, ಜನವರಿ 22 ರಂದು ಪ್ರನಪ್ರತಿಷ್ಠಾಪನೆ ಸಮಾರಂಭಕ್ಕೆ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು ಬಾಲ […]

Continue Reading

ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ, ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ […]

Continue Reading

ಸೈನಿಕ ಶಾಲೆಗಳಲ್ಲಿ ಕನ್ನಡದವರಿಗೆ ಶೇಕಡಾ 65ರಷ್ಟು ಸೀಟುಗಳು ಹಂಚಿಕೆಯಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.   ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ.   ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು […]

Continue Reading

ಸಂಸದರನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ ಉಳಿಸಿಕೊಂಡಿಲ್ಲ : ಜಿ ಎನ್ ಪ್ರದೀಪ್

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಮಾನ್ಯ ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಯವರು ಅವಹೇಳನಕಾರಿಯಾಗಿ ಸಂಭೋಧಿಸಿದ್ದಾರೆ ಎಂಬುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರ , ಧರ್ಮ, ಸಂಸ್ಕೃತಿ ವಿಚಾರಕ್ಕೆ ಬಂದರೆ ಅವರ ಭಾಷೆಯಲ್ಲೇ ಉತ್ತರಿಸುವ ಸಂಸ್ಕೃತಿ ನಮ್ಮ ಅನಂತ್ ಕುಮಾರ್ ಹೆಗಡೆಯವರದು ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಜಿ.ಎನ್.ಪ್ರದೀಪ್ ತಿಳಿಸಿದರು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆ […]

Continue Reading