ಹುಟ್ಟು ಹಬ್ಬಕ್ಕೆ ಬ್ಯಾನರ್ ,ಕೇಕ್ ಹಾಗೂ ಹಾರಗಳು ಬೇಡ : ನಿಮ್ಮ ಕೈಲಾದ ಅಕ್ಕಿ ,ಬೇಳೆ ,ಸಕ್ಕರೆ ನೀಡಿ – ನಟ ದರ್ಶನ್ ಮನವಿ

ಫೆಬ್ರವರಿ 16ರಂದು ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್ ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ ಬೇಳೆ ಸಕ್ಕರೆ ಹಾಗೂ ಇನ್ನಿತರ ದವಸ ಧಾನ್ಯಗಳನ್ನು ದಾನ ನೀಡಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹುಟ್ಟು ಹಬ್ಬದ ಕುರಿತು ಪೋಸ್ಟ್ ಮಾಡಿರುವ ನಟ ದರ್ಶನ್ ಹುಟ್ಟು ಹಬ್ಬದ ಸಂಭ್ರಮಕ್ಕಾಗಿ ಹಣವನ್ನು ವ್ಯರ್ಥ ಮಾಡದೆ ಅದೇ ಹಣದಲ್ಲಿ ಕೈಲಾದ ದವಸ ಧಾನ್ಯಗಳನ್ನು ತಲುಪಿಸಲು ಮನವಿ ಮಾಡಿದ್ದಾರೆ […]

Continue Reading

ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟಿಬಿ ನಾಗರಾಜ್ : ನೆಚ್ಚಿನ ನಾಯಕನಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವಂತೆ ಅಭಿಮಾನಿಗಳ ಒತ್ತಾಯ

ದೊಡ್ಡಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕುರುಬ ಸಮದಾಯದ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ. ನಗರದ ಜೆ ಸಿ ಎನ್ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಆಡಳಿತ ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ […]

Continue Reading

ಗಂಡರಗೂಳಿಪುರ ನೂತನ VSSN ಚುನಾವಣೆ : ಚುನಾವಣಾ ಪ್ರಕ್ರಿಯೆ ಸರಿಯಿಲ್ಲ ಚುನಾವಣೆ ಮುಂದೂಡಿ ಎಂದ ಸ್ಥಳೀಯ ರೈತರು

ದೊಡ್ಡಬಳ್ಳಾಪುರ : ಮಧುರೆ ಹೋಬಳಿಯ ಹೊನ್ನಾವರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಗಂಡರಗೂಳಿಪುರ ವ್ಯವಸಾಯೋತ್ಪನ್ನ ಸೇವಾ ಸಹಕಾರ ಸಂಘದ ಚುನಾವಣಾ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ ಹಾಗೂ ನಿಗದಿಯಾಗಿರುವ ವಿಎಸ್ಎಸ್ಎನ್ ಚುನಾವಣೆ ಮುಂದೂಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಗ್ರಹಿಸಿದರು. ಗಂಡರಗೂಳಿಪುರ ಗ್ರಾಮದ ನೂತನ ವಿಎಸ್ಎಸ್ಎನ್ ಕಚೇರಿ ಬಳಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಪಂಚಾಯ್ತಿ ವ್ಯಾಪ್ತಿಯ 17 ಗ್ರಾಮಗಳಲ್ಲಿ ಅರ್ಹ ಷೇರುದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಸಂಘವನ್ನು ನೋಂದಣಿ ಮಾಡಿಸಿದ ನಾಲ್ಕು ಮಂದಿ […]

Continue Reading

ದೊಡ್ಡಬಳ್ಳಾಪುರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ : ಸಚಿವ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ಧಾಳಿ

Doddaballapura : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದ ಬಿಜೆಪಿಯ ಸಂಸದ ಅನಂತ ಕುಮಾರ್ ಹೆಗಡೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಕುರಿತು ಬಾಯಿಗೆ ಬಂದಂತೆ ತಮ್ಮ ನಾಲಿಗೆಯನ್ನು ಹರಿಬಿಡುತ್ತೀದ್ದಾರೆ ಈ ಕೂಡಲೇ ಅವರು ರಾಜ್ಯದ ಜನತೆಯ ಸಮ್ಮುಖದಲ್ಲಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಂತ್ ಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ತಾಲ್ಲೂಕು ಕಛೇರಿವೃತ್ತದಲ್ಲಿ ಕಾರ್ಯಕರ್ತರೊಂದಿಗೆ […]

Continue Reading

ಅಪಘಾತ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲಿ ಬೈಕ್ ಸವಾರ ಸಾವು,

ದೊಡ್ಡಬಳ್ಳಾಪುರ : ಬೆಳ್ಳಂಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ಕಂಟನಕುಂಟೆ – ಪಾಲನಜೋಗಿಹಳ್ಳಿ ನಡುವಿನ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಂಭವಿಸಿದೆ.   ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನಾಯಕರಂಡಹಳ್ಳಿ ಗ್ರಾಮದ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.   ಘಟನೆಯಲ್ಲಿ ಮಗು ಹಾಗೂ ಗೃಹಿಣಿಯೋರ್ವರಿಗೆ ಗಾಯಗಳಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.   ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ […]

Continue Reading

ಪಾಲನಜೋಗಿಹಳ್ಳಿಯಲ್ಲಿ ಅಪಘಾತ : ಗಾಯಾಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರ ಕಂಪನಿಯಾ ಥಾರ್ ಜೀಪ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಹಿಂದೂಪುರ- ಯಲಹಂಕ ನಡುವಿನ ರಾಜ್ಯ ಹೆದ್ದಾರಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.   ಕಂಟನಕುಂಟೆ ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ವೇಳೆ ಪಾಲನಜೋಗಿಹಳ್ಳಿ ಬಳಿಯ ಪ್ರೆಂಡ್ಸ್ ಹಾಲ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಮೆಂಟ್ ಲಾರಿಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಂಟನಕುಂಟೆ ನಿವಾಸಿ ಜೀಪ್ ಚಾಲಕನಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ […]

Continue Reading

ಪ್ರಧಾನಿಯವರೊಂದಿಗೆ ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ದನಿದ್ದೇನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪ ಮಾಡುತ್ತಾ ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ ಆರೋಪಗಳು : 1.ನಾಡಿಗೆ ಬರಗಾಲ ಬಿದ್ದು ಆರು […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜನವರಿ 18ರಂದು ವಿದ್ಯುತ್ ವ್ಯತ್ಯಯವಾಗಲಿದೆ – ಬೆಸ್ಕಾಂ

ದೊಡ್ಡಬಳ್ಳಾಪುರ ನಗರದಲ್ಲಿ ದಿನಾಂಕ 18.01.2024 ರಂದು 66/11ಕೆವಿ ಡಿ.ಕ್ರಾಸ್ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪ ಕೇಂದ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಯಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕು ಎಂದು ಬೆಸ್ಕಾಂ ನ ನಗರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:   ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 25ಹಾಗೂ 26ಕ್ಕೆ ಮುಂದೂಡಿಕೆ

ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ದೊಡ್ಡಬಳ್ಳಾಪುರ: ಜನವರಿ ತಿಂಗಳ 21/22 ರಂದು ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.   ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ : 25.02024 ಭಾನುವಾರ ಮತ್ತು 26.02.2024 ರಂದು ಸೋಮವಾರ ನಡೆಯಲಿದೆ.   ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜನವರಿ 21 ಮತ್ತು 22 ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನಪರಿಷತ್ತು […]

Continue Reading

ಮೋದಿಯವರನ್ನು ಪ್ರಶ್ನಿಸಲು ಸಿದ್ದರಾಮಯ್ಯನವರಿಗೆ ಯಾವ ನೈತಿಕ ಹಕ್ಕಿದೆ – ಸಿ.ಟಿ.ರವಿ

ಕೊಟ್ಟ ಕುದುರೆಯನೇರಲರಿಯದವ ವೀರನೂ ಅಲ್ಲ ಶೂರನೂ ಅಲ್ಲ”ಎಂದರು ಶ್ರೀ ಅಲ್ಲಮ ಪ್ರಭು ದೇವರು. “ಕೈಲಾಗದವ ಮೈಪರಚಿಕೊಂಡ” ಎಂಬ ಗಾದೆಯಂತೆ, ಆಡಳಿತ ನಡೆಸಲಾಗದೆ ರಾಜ್ಯದ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯನ್ನು ಹಾಳುಗೆಡವುತ್ತಿರುವ ವ್ಯಕ್ತಿಯೊಬ್ಬರು ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ಕುರಿತಾಗಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ಕನ್ನಡಿಗರ ದುರಂತ ಎಂದು ಸಿ ಟಿ ರವಿ ಗುಡುಗಿದ್ದಾರೆ.   ಪ್ರಧಾನಿಮಂತ್ರಿ ನರೇಂದ್ರ ಮೋದಿ ಕುರಿತಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಕ್ಸ್ ಪೋಸ್ಟ್ ಕುರಿತಂತೆ ಸಿ.ಟಿ. ರವಿಯವರು ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯದ ಆಡಳಿತ […]

Continue Reading