ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ 851ನೇ ಜಯಂತೋತ್ಸವ : ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಎಲ್ಲಾ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನೊಳಂಬ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಶ್ರೀ ಗುರು ಶಿವಯೋಗಿ […]
Continue Reading