*ಕುಶಲಕರ್ಮಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ*

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಇಂದು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಮತ್ತು ಅಪರ ಜಿಲ್ಲಾಧಿಕಾರಿ ಅಮರೇಶ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 30 ಸಾವಿರ ಕುಟುಂಬಗಳು ಗ್ರಾಮ ಪಂಚಾಯಿತಿಯ ಹಂತದಲ್ಲಿ ಪಿ.ಎಮ್.ವಿಶ್ವಕರ್ಮ ಯೋಜನೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ನಗರ […]

Continue Reading

ಭಕ್ತದಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ 27ನೇ ವರ್ಷದ ಪಾದಯಾತ್ರೆ : ಭಕ್ತಿ, ಭಾವೈಕ್ಯ, ಆತ್ಮಶುದ್ಧಿಕಾರಣಕ್ಕಾಕಾಗಿ ನಮ್ಮ ಪಾದಯಾತ್ರೆ – ತೂಬಗೆರೆ ವೆಂಕಟೇಶಪ್ಪ

ದೊಡ್ಡಬಳ್ಳಾಪುರ : ಗುರುಗಳಾದ ಬಸವರಾಜುರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾಶಿವರಾತ್ರಿ ಅಂಗವಾಗಿ ಪಾದಯಾತ್ರೆ ಮೂಲಕ ಸಾವಿರಾರು ಭಕ್ತದಿಗಳು ತೆರಳಿ ದೇವರ ದರ್ಶನ ಪಡೆಯಲಿದ್ದೇವೆ.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಹ ಭಕ್ತಾದಿಗಳೊಂದಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಎಂದು ತೂಬಗೆರೆ ವೆಂಕಟೇಶಪ್ಪ ( ಬಳೆ ಸ್ವಾಮಿ )ತಿಳಿಸಿದರು.   ದೊಡ್ಡಬಳ್ಳಾಪುರ ತಾಲೂಕಿನ ನಗರ ಭಾಗದ ಬಯಲು ಬಸವಣ್ಣ ದೇವಾಲಯದ ಬಳಿ ಶ್ರೀ ಪುಷ್ಪಾಂಡಜಾ ಗುರೂಜಿಯವರ ಶುಭ ಹಾರೈಕೆಯೊಂದಿಗೆ ಚಾಲನೆಗೊಂಡ ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದವರು ಕಳೆದ 9 ವರ್ಷಗಳಿಂದ ಶ್ರೀ […]

Continue Reading

ಬೆಂಗಳೂರಿನ ಗೀತಂನಲ್ಲಿ MURTI ಸಂಶೋಧನಾ ಕೇಂದ್ರ ಉದ್ಘಾಟನೆ : ಖ್ಯಾತ ವೈಮಾನಿಕ ಎಂಜಿನಿಯರ್ ಡಾ.ಕೋಟ ಹರಿನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ಸುಸ್ಥಿರ ತಂತ್ರಜ್ಞಾನವು ಹೇಗೆ ಬೆಳೆಯಬೇಕೆಂಬುದರ ಬಗ್ಗೆ ಸಂಪೂರ್ಣ ಮರುಚಿಂತನೆಯನ್ನು ನಡೆಸುವ ಅಗತ್ಯವಿದೆ. ಗೀತಂ ದಾಖಲೆಯ ಸಮಯದಲ್ಲಿ MURTI ಯನ್ನು ಸ್ಥಾಪಿಸಿರುವುದು ನನಗೆ ಸಂತೋಷ ಎನಿಸಿದೆ. 13 ಪ್ರಮುಖ ಕ್ಷೇತ್ರಗಳೊಂದಿಗೆ ಇದು ಸರಿಯಾದ ಆರಂಭವಾಗಿದೆ ಮತ್ತು ಇವುಗಳು ನಾವು ಬದಲಾವಣೆಯನ್ನು ಮಾಡುವ ಕ್ಷೇತ್ರಗಳಾಗಿವೆ. ಗೀತಂ ಮಾತ್ರವಲ್ಲದೇ ಸಮಾಜಕ್ಕೂ ಇದರಿಂದ ಪ್ರಯೋಜನವಾಗುತ್ತದೆ. ವಿಶ್ವವಿದ್ಯಾನಿಲಯವನ್ನು ಉದ್ಯಮ ಮತ್ತು ಸಮಾಜದೊಂದಿಗೆ ಸಂಪರ್ಕಿಸುವುದು ನಮ್ಮ ಪ್ರಮುಖ ಗುರಿಯಾಗಿದೆ’’ ಎಂದು ಖ್ಯಾತ ಎಂಜಿನಿಯರ್, ಶಿಕ್ಷಣ ತಜ್ಞ ಮತ್ತು ಹಗುರ ಯುದ್ಧ ವಿಮಾನ (LCA) […]

Continue Reading

ತಳಗವಾರ ಗ್ರಾಮದಲ್ಲಿ ಮುತ್ಯಾಲಮ್ಮ,ದೊಡ್ಡಮ್ಮ, ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಸೋಮವಾರ ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಹಾಗೂ ಗ್ರಾಮ ದೇವತೆ ದೊಡ್ಡಮ್ಮ ಹಾಗೂ ಆಂಜನೇಯ ದೇವರಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ನಮ್ಮ ಗ್ರಾಮಕ್ಕೆ ಕರೆತರಲಾಗಿದ್ದು. ಮಂಗಳವಾರ ಗ್ರಾಮದ ಮಹಿಳೆಯರಿಂದ ದೇವರಿಗೆ ಆರತಿಗಳನ್ನು ಶ್ರದ್ದಾ ಭಕ್ತಿಯಿಂದ ಮಾಡುವ ಮೂಲಕ ಗ್ರಾಮಸ್ತರು ಸಂಭ್ರಮಿಸಿದ್ದಾರೆ ಇಂದು ದೇವರ ಉತ್ಸವ ಮೂರ್ತಿಗಳನ್ನು ಗ್ರಾಮದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ತಳಗವಾರ ಗ್ರಾಮದ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಸ್ಥಳೀಯ ಮುಖಂಡರಾದ ತಳಗವಾರ ಪ್ರದೀಪ್ ತಿಳಿಸಿದರು   ದೊಡ್ಡಬಳ್ಳಾಪುರ ತಾಲ್ಲೂಕಿನ ತಳಗವಾರ […]

Continue Reading

*ದ್ವಿತೀಯ ಪಿಯು ಪರೀಕ್ಷೆ ಮಾ.01 ರಿಂದ 22ರ ವರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ನಡೆಯಲಿದ್ದು. 15 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ 1973, ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾರ್ಚ್ 01 ರಿಂದ ಮಾರ್ಚ್ […]

Continue Reading

*ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ*

ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಹಾಗೂ […]

Continue Reading

*ಯುವನಿಧಿಗೆ ಸ್ವಯಂ ಘೋಷಣೆ ಕಡ್ಡಾಯ*

ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯ ಕೊನೆಯ ವಾರದೊಳಗಾಗಿ ತಾನು ನಿರುದ್ಯೋಗಿಯೆಂದು. ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ […]

Continue Reading

ಅಭಿವೃದ್ಧಿಯಲ್ಲಿ ದೊಡ್ಡಬಳ್ಳಾಪುರ 25 ವರ್ಷಗಳಷ್ಟು ಹಿಂದಕ್ಕೆ -ಹಾಲಿ ಶಾಸಕರ ವಿರುದ್ಧ ಮಾಜಿ ಶಾಸಕರ ವಾಗ್ದಾಳಿ

ಕಳೆದ ಹತ್ತು ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ನೂತನವಾಗಿ ಯಾವುದೇ ಶಂಕುಸ್ಥಾಪನೆಯಾಗಿಲ್ಲ. ಜನರಿಂದ ಮತ ಪಡೆದು ಸ್ಥಳೀಯ ಶಾಸಕರು ಮೋಜು ಮಸ್ತಿ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕುರಿತು ಸುಳ್ಳು ಮಾಹಿತಿಯನ್ನು ಮತದಾರರಲ್ಲಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.     ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರ ಮಹೋತ್ಸವದ ಅಂಗವಾಗಿ ಎಂ ಎಸ್ ರಾಮಯ್ಯ ಫೌಂಡೇಶನ್ ಸಹಕಾರದೊಂದಿಗೆ ದೊಡ್ಡಬಳ್ಳಾಪುರ ಅಮೇಜಿಂಗ್ ಕಬ್ಬಡ್ಡಿ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕಬ್ಬಡಿ […]

Continue Reading

ಎಂಎಸ್ ರಾಮಯ್ಯ ಫೌಂಡೇಶನ್ ವತಿಯಿಂದ ಕಬ್ಬಡಿ ಪಂದ್ಯಾವಳಿ : ಸಮಾರೋಪ ಸಮಾರಂಭದಲ್ಲಿ ರಕ್ಷಾ ರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ಸ್ಥಳೀಯ ಯುವಕರಲ್ಲಿ ಕ್ರೀಡಾಮನೋಭಾವ ಹೆಚ್ಚಿಸುವ ಉದ್ದೇಶದಿಂದ ಕಬ್ಬಡಿ ಕ್ರೀಡೆಯನ್ನು ಆಯೋಜನೆ ಮಾಡಲಾಗಿದೆ. ಇಂದಿನ ಪೀಳಿಗೆ ಕೇವಲ ಮೊಬೈಲ್ ಅನ್ನು ಹಿಡಿದು ವಿಡಿಯೋ ಗೇಮ್ ಆಡುವುದರಲ್ಲಿ ತಲ್ಲಿನರಾಗಿದ್ದಾರೆ ಅಂತಹ ಮಕ್ಕಳಿಗೆ ದೇಸಿ ಕ್ರೀಡೆಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿರುತ್ತದೆ ಎಂದು ದೊಡ್ಡಬಳ್ಳಾಪುರ ತಾಲೂಕಿನ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ತಿಳಿಸಿದರು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಅಮೇಜಿಂಗ್ ಕಬ್ಬಡಿ ಅಸೋಸಿಯೇಷನ್ […]

Continue Reading

41000 ಕೋಟಿ ವೆಚ್ಚದ ಕಾಮಗಾರಿಗಳಿಗೆ ಕೇಂದ್ರ ಅಸ್ತು : ವಿಡಿಯೋ ಮೂಲಕ ಕಾಮಗಾರಿಗಳಿಗೆ ಚಾಲನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ಇಂದಿನ ಭಾರತ ಸಣ್ಣ ಪುಟ್ಟ ಕನಸನ್ನು ಕಾಣುವುದು ನಿಲ್ಲಿಸಿದೆ ಅದರ ಬದಲಾಗಿ ಅಭಿವೃದ್ಧಿ ಕುರಿತು ದೊಡ್ಡ ಕನಸನ್ನು ಕಾಣಲು ಮುಂದಾಗಿದೆ ಮತ್ತು ಅದನ್ನು ಪೂರ್ಣಗೊಳಿಸಲು ಶ್ರಮಿಸಿಸುತ್ತದೆ. ಭಾರತ ಮುನ್ನಡೆಯುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಆಗಿರುವ ಬದಲಾವಣೆ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದರು ಹಾಗೂ ನವ ಭಾರತ ನಿರ್ಮಾಣಕ್ಕಾಗಿಯೇ ನಮ್ಮಮ್ಮೆಲ್ಲರ ಶ್ರಮ. ದೇಶದ ರೈಲ್ವೆ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆಯ ಕಾರ್ಯಕ್ರಮವನ್ನು ನೇರವಾಗಿ ದೇಶದ ಹಲವು ಭಾಗಗಳಿಂದ ಸರಿಸುಮಾರು 40 ಲಕ್ಷ […]

Continue Reading