ಅಭಿನಂದನಾ ಪತ್ರದಲ್ಲಿರುವ ಸಹಿ ಶಾಸಕರದ್ದೇ….. ಅವರೇ ಖುದ್ದು ಸಹಿ ಮಾಡಿದ್ದಾರೆ – ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಕ ಗೋವಿಂದ ರಾಜು ಸ್ಪಷ್ಟನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದ ಹಿನ್ನಲೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿರುವ ಕುರಿತು ನಿಮ್ಮ ವಿಜಯ ಮಿತ್ರ ಸುದ್ದಿ ವರದಿ ಮಾಡಿತ್ತು.ಈ ಕುರಿತು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಕರಾದ ಗೋವಿಂದ ರಾಜು ವಿಜಯ ಮಿತ್ರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು. ಸಾಮಾಜಿಕ ಜಾಲತಾಣ ದಲ್ಲಿ ನಕಲಿ […]

Continue Reading

13ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಫೋರ್ಜರಿ ಮಾಡಲಾಗಿದೆಯೇ … ಶಾಸಕರ ಸಹಿ

ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.   ಹೌದು ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿದ್ದು ಟೀಕೆಗೆ ಗುರಿಯಾಗಿದೆ ಈ ಕುರಿತು ಮಾನ್ಯ ಶಾಸಕರು ಗಮನಹರಿಸಬೇಕಿದ್ದು, ಸಾಹಿತ್ಯ ಸಮ್ಮೇಳನ ಆಯೋಜಕರು ಸ್ಪಷ್ಟಿಕಾರಣ ನೀಡಬೇಕಿದೆ..

Continue Reading

ಗ್ರಾಮಚಲೋ ಅಭಿಯಾನದಲ್ಲಿ ವಿಜಯೇಂದ್ರ ಯಡಿಯೂರಪ್ಪ : ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಅದ್ಧುರಿ ಕಾರ್ಯಕ್ರಮ

ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡ ಜೀ ಯವರ ಅದೇಶದಂತೆ ನಮ್ಮ ರಾಜ್ಯದ ಪ್ರತಿಯೊಂದು ಬೂತ್ ಗಳಿಗೆ ಭೇಟಿ ನೀಡುವ ಸಲುವಾಗಿ ಇದು ಮದುರೆ ಗ್ರಾಮದ ಗ್ರಾಮಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದೇವೆ.ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಕೇಂದ್ರ ಸರ್ಕಾರ ನೀಡಿರುವ ಯೋಜನೆಗಳ ಅನುಕೂಲಗಳನ್ನು ಪಡೆದುಕೊಂಡಿರುವ ಪಲಾನುಭವಿಗಳ ಭೇಟಿ ಮಾಡುವುದಾಗಿದೆ ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿ ಗ್ರಾಮಗಳ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮೋದಿ ಜೀ ಯವರು ನೀಡಿರುವ ಯೋಜನೆಗಳನ್ನು ಕುರಿತು ಮಾಹಿತಿ ನೀಡಲಿದ್ದೆವೆ ಎಂದು ಬಿಜೆಪಿ ಪಕ್ಷದ […]

Continue Reading

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಂವಿಧಾನ ಜಾಗೃತಿ ಸಮಾವೇಶ

ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ ಅಂಗೀಕರಣದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ನಮ್ಮ ಪಂಚಾಯಿತಿ ವತಿಯಿಂದ ಗ್ರಾಮಸ್ಥರು ಭಾಗವಸುತ್ತಿರುವುದು ನಮ್ಮ ಪುಣ್ಯವೇ ಸರಿ. ಕಾರ್ಯಕ್ರಮಕ್ಕೆ ಸ್ವಇಚ್ಛೆಯಿಂದ ಸಾರ್ವಜನಿಕರು ತಾವಾಗಿಯೇ ಮುಂದೆ ಬರುತ್ತಿರುವುದು ಮತಷ್ಟು ಖುಷಿ ತಂದಿದೆ ಎಂದು ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಹನುಮಯ್ಯ ತಿಳಿಸಿದರು     ಭಾರತ ಸಂವಿಧಾನ ಅಂಗೀಕರಣದ 75ನೇ ವರ್ಷದ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.25 ರಂದು ರಾಜ್ಯ ಸರ್ಕಾರವು ‘ಸಂವಿಧಾನ ಜಾಗೃತಿ ಸಮಾವೇಶ’ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲೂ ಸಕ್ಕರೆ ಗೊಲ್ಲಹಳ್ಳಿ […]

Continue Reading

ಭಾರತ ಸೇವಾದಳ ಶಿಬಿರದ ಸಮಾರೋಪ ಸಮಾರಂಭ : ತರಬೇತಿ ದಿನಗಳನ್ನು ನೆನೆದು ಭಾವುಕರಾದ ಶಿಬಿರಾರ್ಥಿಗಳು

ಭಾರತ ಸೇವಾದಳ ಜಿಲ್ಲಾ ಸಮಿತಿ ವತಿಯಿಂದ ಸೇವಾದಳ ಶತಮಾನೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕ ಶಿಕ್ಷಕಿಯರ ಸಹಾಯಕ ಶಿಕ್ಷಣ ತರಬೇತಿ ಶಿಬಿರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಸೆಂಟ್ ಪಾರ್ಕ್ ನಲ್ಲಿ ಆಯೋಜನೆ ಇಂದು ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನೆರವೇರಿತು ಆರು ದಿನಗಳ ಶಿಬಿರದಲ್ಲಿ ಸಾಧನೆ ಮಾಡಿದ ಹಲವು ಶಿಕ್ಷಕರಿಗೆ,ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು.   ಸೇವಾದಳದ ವಿಶೇಷ ಆರು ದಿನಗಳ ಶಿಬಿರವನ್ನು ಕುರಿತು ಶಿಕ್ಷಕಿ ಸರಸ್ವತಿಯವರು ಮಾತನಾಡಿ ಒತ್ತಡ ನಿರ್ವಹಣೆ ಹೇಗೆ […]

Continue Reading

ಪ್ರತಿವರ್ಷದಂತೆ ಈ ವರ್ಷವೂ ಕೂಡ ಕುಡಿಯುವ ನೀರು ಹಾಗೂ ಮಜ್ಜಿಗೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ – ಬಿ. ಮುನೇಗೌಡ

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು   ತಾಲ್ಲೂಕಿನ ಹಲವು ಭಾಗಗಳಿಂದ ಹರಿದು ಬಂದ ಭಕ್ತಸಾಗರ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದರ್ಶನ ಪಡೆದು ಪುನೀತರಾದರು. ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಕೋರಿ ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ಸಂಭ್ರಮಿಸಿದರು. ಬ್ರಹ್ಮರಥೋತ್ಸವದಲ್ಲಿ ತಾಲ್ಲೂಕಿನ ಹಲವು ಗಣ್ಯರು ಭಾಗಿಯಾಗಿ ದೇವರ ದರ್ಶನ ಪಡೆದರು. ಬ್ರಹ್ಮರಥೋತ್ಸವದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಬಿ. ಮುನೇಗೌಡರವರ ಅಭಿಮಾನಿ ಬಳಗದ ವತಿಯಿಂದ ಜಾತ್ರಾ […]

Continue Reading

ಮೈಸೂರು- ಅಯೋಧ್ಯ ಧಾಮ ರೈಲಿಗೆ ಯಾತ್ರಿಕರ ತಡೆ

ಮೂವರು ಅನ್ಯಕೋಮಿನ ಯುವಕರಿಂದ ಯಾತ್ರಿಕರಿಗೆ ಧಮ್ಕಿ ಹಾಕಿರುವ ಹಿನ್ನಲೆಯಲ್ಲಿ ಯಾತ್ರಿಕರು 2ಗಂಟೆಗಳ ಕಾಲ ರೈಲು ತಡೆದು ತಮಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ವಿಜಯನಗರದ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.   ಹೌದು ಅನ್ಯಕೋಮಿನ ಮೂವರು ಯುವಕರು ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಒಡ್ಡಿದ ಹಿನ್ನಲೆ ಮೈಸೂರು – ಅಯೋಧ್ಯಾಧಾಮ ರೈಲಿನ ಪ್ರಯಾಣಿಕರು ರೈಲು ತಡೆದು ಪ್ರತಿಭಟನೆ ಮಾಡಿದರು. ತಮಗೆ ರಕ್ಷಣೆ ಒದಗಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.     ಬೆದರಿಕೆ ಒಡ್ಡಿದ ಅನ್ಯಕೋಮಿನ ಯುವಕರ ವಿರುದ್ಧ […]

Continue Reading

ಇಂದು ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

ಇಂದು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಮಧ್ಯಾಹ್ನ 12 ಗಂಟೆಗೆ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದ್ದು ರಥೋತ್ಸವದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನಾಳೆ ಫೆಬ್ರವರಿ 25ರಂದು ಹಗಲು ಪರಿಷೆ ನೆಡೆಯಲಿದೆ.   ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರಾ ಸಂಸ್ಕೃತಿಕ ಸಮಿತಿ ವತಿಯಿಂದ ನಗರಸಭೆ ಹಾಗೂ ತಾಲ್ಲೂಕು ಕಲಾವಿದರ ಸಂಘ, ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ಬ್ರಹ್ಮರಥೋತ್ಸವದ ಅಂಗವಾಗಿ […]

Continue Reading

ನೂತನ ಈಚರ್ ಪ್ರೋ 2119 : ವಾಹನ ವಿಶೇಷತೆ ಕುರಿತು ಗ್ರಾಹಕರಿಗೆ ಮಾಹಿತಿ ನೀಡಿದ ಪಿ ಎಸ್ ಎನ್ ಸಂಸ್ಥೆ

ಈ ವಾಹನವು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು. ಚಾಲಕರಿಗೆ ಉತ್ತಮ ಅನುಭವವನ್ನು ಕೊಡುತ್ತದೆ ಈಚರ್ ಪ್ರೊ 2119 ಉತ್ತಮ ಮೈಲೇಜ್ ನೀಡುವುದರ ಜೊತೆಗೆ ವಾಹನದ ಮಾಲೀಕರಿಗೆ ಆದಾಯವನ್ನು ಹೆಚ್ಚಿಸಲಿದೆ ವಾಹನದಲ್ಲಿ ಎಂದು ಪಿ ಎಸ್ ಏನ್ ಸಿಬ್ಬಂದಿ ಕೃಷ್ಣ ತಿಳಿಸಿದರು   ದೊಡ್ಡಬಳ್ಳಾಪುರ ನಗರ ಭಾಗದ ಖಾಸಗಿ ಹೋಟೆಲ್ ಒಂದರಲ್ಲಿ ಪಿ ಎಸ್ ಏನ್ ವತಿಯಿಂದ ಈಚರ್ ಪ್ರೊ 2119 ಕುರಿತು ಗ್ರಾಹಕರಿಗೆ ಮಾಹಿತಿ ಹಾಗೂ ವಾಹನದ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು . ಗ್ರಾಹಕ ಉಸೇನ್ ಮಾತನಾಡಿ […]

Continue Reading

*ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ*

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Indigenous Technologies for Societal Development” ಎಂಬ ವಿಷಯದ ಮೇಲೆ 2024ರ ಫೆಬ್ರವರಿ 28 ರಂದು (ಬುಧವಾರ) ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅಕಾಡೆಮಿ ಕಛೇರಿಯಲ್ಲಿ (ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಡ್ರಾಯಿಂಗ್ & ಪೆಂಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ […]

Continue Reading