ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೇಲೆ ಕುಮಾರಸ್ವಾಮಿಯವರಿಗೆ ಒಲವು : ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡ್ತಾರ ಮಾಜಿ ಮುಖ್ಯಮಂತ್ರಿ…??
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕುರಿತು ಅಪಾರ ಒಲವಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಿಜೆಪಿ ವರಿಷ್ಠರ ಮನವಿ ಮೇರೆಗೆ ಕುಮಾರಸ್ವಾಮಿಯವರು ಚಿಕ್ಕಬಳ್ಳಾಪುರದಿಂದ ಸ್ವರ್ಥಿಸುವ ಸಾಧ್ಯತೆ ಇದೆ .ಬಿಜೆಪಿ ಪಕ್ಷದಿಂದ ಸ್ವರ್ಥಿಸಲು ಈಗಾಗಲೇ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಮಗ ಅಲೋಕ್ ವಿಶ್ವನಾಥ್ ಹಾಗೂ ಮಾಜಿ ಸಚಿವರಾದ ಡಾ.ಕೆ.ಸುಧಾಕರ್ ನಡುವೆ ಪೈಪೋಟಿ ನಡೆಯುತ್ತಿದೆ . ವರಿಷ್ಠರ ಮನವಿ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸಿದ್ದೆ ಆದಲ್ಲಿ , ಕಾರ್ಯಕರ್ತರು ಒಮ್ಮತದಿಂದ ಶ್ರಮಿಸಿ […]
Continue Reading