ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಚುನಾವಣೆಗೆ ಮುಂದಾಗಲಿದ್ದೇವೆ – ಅಲೋಕ್ ವಿಶ್ವನಾಥ್

ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ.ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಜಯಗಳಿಸುವ ವಿಶ್ವಾಸವಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯಲಹಂಕದಲ್ಲಿ ಮಾತ್ರ ಬಿಜೆಪಿ ಜಯಗಳಿಸಿತ್ತು. ಅಂತಹ ಕಠಿಣ ಪರಿಸ್ಥಿತಿಯಲ್ಲೂ ಬಹುದೊಡ್ಡ […]

Continue Reading

ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಯ : ಸಂಗ್ರಹವಾದ ಒಟ್ಟು ಮೊತ್ತ 55,24,663

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇಗುಲದಲ್ಲಿ ಸೋಮವಾರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದ್ದು ಒಟ್ಟು 55 ಲಕ್ಷ ಹಣ ಸಂಗ್ರಹವಾಗಿದೆ..   ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಗಳನ್ನು ಸೋಮವಾರ ಎಣಿಕೆ ಮಾಡಲಾಯಿತು ಹುಂಡಿಯಲ್ಲಿ ಒಟ್ಟು 55 ಲಕ್ಷದ 24 ಸಾವಿರದ 663 ರೂ ಗಳ ಮೊತ್ತ ಸಂಗ್ರಹವಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.   6,900 ಮೌಲ್ಯದ 1 ಕೆಜಿ 390 ಗ್ರಾಂ ಬೆಳ್ಳಿ, 21,750 ರೂ ಮೌಲ್ಯದ 4ಗ್ರಾಂ 600 […]

Continue Reading

“ಭಾರತದ ರತ್ನ “ಪ್ರಶಸ್ತಿಗೆ ಭಾಜನರಾದ ಲಾಲ್ ಕೃಷ್ಣ ಅಡ್ವಾಣಿ : ಗಣ್ಯರಿಂದ ಶುಭ ಹಾರೈಕೆ

ಭಾರತದ ಮುತ್ಸದ್ಧಿ ರಾಜಕಾರಣಿ, ಹಿರಿಯರಾದ ಶ್ರೀಯುತ ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತದ ಪರಮೋಚ್ಚ ನಾಗರೀಕ ಪುರಸ್ಕಾರವಾದ “ಭಾರತರತ್ನ”ಕ್ಕೆ ಭಾಜನರಾಗಿದ್ದಾರೆ.   ಭಾರತೀಯ ಜನತಾ ಪಕ್ಷದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಾಯಕ ಆರಂಭಿಸಿದ ಅವರು ದೇಶದ ಉಪಪ್ರಧಾನಿ ಹುದ್ದೆ ಅಲಂಕರಿಸಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.   ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ […]

Continue Reading

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಸಾದಿಕ್ ಪಾಷಾ ಅಧಿಕಾರ ಸ್ವೀಕಾರ : ನೂತನ ಅಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಸಿಬ್ಬಂದಿ ವರ್ಗ

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಸಾದಿಕ್ ಪಾಷಾ ಅಧಿಕಾರ ಸ್ವೀಕಾರ   ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು.   ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿ, ಕೆಲ ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.   ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ ಮುನಿಕೃಷ್ಣ ಅವರನ್ನು ಸಹ ವರ್ಗಾವಣೆ […]

Continue Reading

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರಾಗಿ ಸಾಧಿಕ್ ಪಾಷ ಅಧಿಕಾರ ಸ್ವೀಕರ : ನೂತನ ಪೊಲೀಸ್ ಅಧಿಕಾರಿಗೆ ಅಭಿನಂದಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ದೊಡ್ಡಬಳ್ಳಾಪುರ : ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಯ್ಯದ್ ಪಾಷ ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನೂತನ ವೃತ್ತ ನೀರಿಕ್ಷಕರಿಗೆ ವಿಶೇಷವಾಗಿ ಶಾಲು ಹೊದಿಸಿ ಹಾರ ಹಾಕಿ ಸಿಹಿ ತಿನ್ನಿಸುವ ಮೂಲಕ ಸ್ವಾಗತಿಸಲಾಯಿತು. ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ವೃತ್ತ ನೀರಿಕ್ಷಕರೊಂದಿಗೆ ಫೋಟೋ ಕ್ಲಿಕಿಸಿಕೊಂಡು ಸಂಭ್ರಮಿಸಿದರು ಸಂಘಟನೆಯ ತಾಲ್ಲೂಕು ಅಧ್ಯಕ್ಷ ನೇರಳೆಘಟ್ಟ ರಾಮು ಮಾತನಾಡಿ ನಮ್ಮ ತಾಲ್ಲೂಕಿಗೆ ನೂತನವಾಗಿ ವೃತ್ತ ನೀರಿಕ್ಷಕರಾಗಿ ಆಗಮಿಸಿರುವ ಸಾಧಿಕ್ […]

Continue Reading

ರೈತರಿಂದ ಕೆಐಎಡಿಬಿ ದರ ನಿಗದಿ ಬಹಿಷ್ಕಾರ : ಫೆಬ್ರವರಿ 5ಕ್ಕೆ ಡೆಡ್ ಲೈನ್

ಕೋನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಅದಿನಾರಾಯಣ ಹೊಸಹಳ್ಳಿ ರೈತರಿಂದ ಅನಿರ್ದಿಷ್ಟವದಿ ಧಾರಣಿ ಮುಂದುವರೆದಿದ್ದು ಕೆಐಎಡಿಬಿ ವಿರುದ್ಧ ರೈತರು ಕಿಡಿಕಾರಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಕಾಮನ ಬಂಡೆ( ಕಡ್ಡಿಪುಡಿ ಕಾರ್ಖಾನೆ ಸಮೀಪ) ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲ. ಕೆಐಎಡಿಬಿ ಅಧಿಕಾರಿಗಳು ಭೂಸ್ವಾಧಿನಕ್ಕೆ ಮುಂದಾಗಿದ್ದಾರೆ. ಯಾವುದೇ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ಏಕಾಏಕಿ ಭೂ ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ ಎಂದು ರೈತರು ತಮ್ಮ ಆಕ್ರೋಶ ಹೊರ ಹಾಕಿದರು. ನಮ್ಮ ಭೂಮಿಗಳನ್ನು ಕೆಐಎಡಿಬಿ ಅಧಿಕಾರಿಗಳು ಅತಿಕ್ರಮ ಪ್ರವೇಶ ಮಾಡುವ ಮೂಲಕ […]

Continue Reading

ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಸಮಿತಿಯ ಸಭೆ : ಗಣ್ಯರಿಂದ ಮಾರ್ಗದರ್ಶನ

ದೊಡ್ಡಬಳ್ಳಾಪುರ ಯೋಜನಾ ಕಛೇರಿ ವ್ಯಾಪ್ತಿಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಸಮಿತಿಯ ಸಭೆ ಯನ್ನು ದೊಡ್ಡಬಳ್ಳಾಪುರ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು.ಸಭೆಯಲ್ಲಿ ಭಾಗವಹಿಸಿದ ಗಣ್ಯರನ್ನು ದೊಡ್ಡಬಳ್ಳಾಪುರ ಯೋಜನಾ ಕಛೇರಿಯ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಭಾಸ್ಕರ್ ನಾಯಕ್ ಸ್ವಾಗತಿಸಿದರು.   ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯನಾಯ್ಕ ರವರು ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ಮಾತನಾಡಿ ವಿಪತ್ತು ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿ ಸಾಂದರ್ಭಿಕವಾಗಿ ನಮ್ಮ ಶ್ರಮ ಹಾಗೂ ಪ್ರಯತ್ನ ಅತ್ಯವಶ್ಯಕ. ವಿಪತ್ತು […]

Continue Reading

ಮಡಿವಾಳ ಮಾಚಿ ದೇವರ ಜಯಂತೋತ್ಸವ : ಸಮುದಾಯ ಮುಖಂಡರಿಂದ ಹಲವು ಬೇಡಿಕೆ ಈಡೇರಿಸುವಂತೆ ಮನವಿ

ದೊಡ್ಡಬಳ್ಳಾಪುರ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿ ದೇವರ ಜಯಂತೋತ್ಸವ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಹಲವು ಬೇಡಿಕೆಗಳನ್ನು ತಾಲ್ಲೂಕು ದಂಡಧಿಕಾರಿಗಳ ಸಮ್ಮುಖದಲ್ಲಿ ವ್ಯಕ್ತಪಡಿಸಿದ್ದು. ತಾಲ್ಲೂಕು ಆಡಳಿತ ಮಂಡಳಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಹೆಚ್. ಆರ್. ಮುನಿಶ್ಯಾಮಯ್ಯ ತಿಳಿಸಿದರು ದೊಡ್ಡಬಳ್ಳಾಪುರ ನಗರ ಭಾಗದ ತಾಲ್ಲೂಕು ಕಚೇರಿ ವೃತ್ತದಲ್ಲಿ ಮಡಿವಾಳ ಮಾಚಿ ದೇವರ ಜಯಂತೋತ್ಸವದ […]

Continue Reading

ತೂಬಗೆರೆಗೆ ನೂತನ ಬಿಎಂಟಿಸಿ ಬಸ್ : ವಿಶೇಷ ಪೂಜೆ ಸಲ್ಲಿಸಿ ಮೊದಲ ಪ್ರಯಾಣ ಪ್ರಾರಂಭಿಸಿದ ಬಿಎಂಟಿಸಿ

ಹಲವು ಪ್ರಯತ್ನಗಳನಂತರ ಮತೊಮ್ಮೆ ನಮ್ಮ ಊರಿಗೆ ನೂತನ ಬಸ್ ಸಂಪರ್ಕ ನೀಡಲಾಗಿದ್ದು. ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ ಭಾವಿಸಿ ಸ್ವಚ್ಛತೆ ಕಾಪಾಡುವಲ್ಲಿ ಮುಂದಾಗಬೇಕಿದೆ ಎಂದು ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತಿಳಿಸಿದರು ತಾಲ್ಲೂಕಿನ ತೂಬಗೆರೆ ಗ್ರಾಮಕ್ಕೆ ನೂತನವಾಗಿ ಬಿಎಂಟಿಸಿ ಬಸ್ ಸಂಪರ್ಕ ಕಲ್ಪಿಸಿದ್ದು. ಬಸ್ ತನ್ನ ಮೊದಲ ಪ್ರಯಾಣ ಪ್ರಾರಂಭಿಸುವ ಮುನ್ನ ಗ್ರಾಮದ ಪ್ರಸಿದ್ಧ ದೇವಾಲಯದ ಲಕ್ಷ್ಮಿ ವೆಂಕಟೇಶ್ವರ […]

Continue Reading