ಗ್ರಾಮಗಳಿಗೆ ಸಂಪರ್ಕ ರಸ್ತೆ ಸಮಸ್ಯೆ: ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ
ದೊಡ್ಡಬಳ್ಳಾಪುರ ಮಾ 21 ( ವಿಜಯ ಮಿತ್ರ ) : ಚಿಕ್ಕ ತುಮಕೂರು, ಮಾಜರಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಗ್ರಾಮಸ್ಥರು ಸ್ಥಳೀಯವಾಗಿ ಸಂಪರ್ಕ ರಸ್ತೆ ಕಲ್ಪಿಸುವಂತೆ ಅಗ್ರಹಿಸಿ ಹೆದ್ದಾರಿ ತಡೆ ಮಾಡುವ ಮೂಲಕ ಪ್ರತಿಭಟನೆ ನೆಡೆಸಿದರು. ನಗರ ಭಾಗದಿಂದ ಚಿಕ್ಕತುಮಕೂರು ಗ್ರಾಮಕ್ಕೆ ಸೇರುವ ಸಂಪರ್ಕ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಬಂದ್ ಮಾಡಿದ್ದು ಸದರಿ ರಸ್ತೆಯನ್ನು ಗ್ರಾಮಸ್ಥರ ಅನುಕೂಲಕ್ಕೆ ನಿರ್ಮಿಸಿಕೊಡುವಂತೆ ಸ್ಥಳೀಯ ಮುಖಂಡರಾದ ಟಿ. ರಂಗರಾಜು, ಬಿ. ಸಿ.ಆನಂದ್, ಆದಿತ್ಯ ನಾಗೇಶ್ ಸೇರಿದಂತೆ ಹಲವು ರೈತರ ಮುಖಂಡರ […]
Continue Reading