ನಮ್ಮ ಭಾಷೆ,ಸಂಸ್ಕೃತಿ,ನೆಲ, ಜಲಕ್ಕೆ ಗೌರವ ಕೊಡಿ – ಎ. ನಂಜಪ್ಪ
ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡಕ್ಕೆ ಆದ್ಯತೆ ನೀಡಬೇಕು ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಪಾಲಿಸುವಂತೆ ಅಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಂಗಡಿ, ಆಸ್ಪತ್ರೆ, ಹೋಟೆಲ್ ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳಿಗೆ ಭೇಟಿಕೋಟ್ಟು ತಮ್ಮ ನಾಮಫಲಕಗಳಲ್ಲಿ ಕನ್ನಡ ಬಳಸುವಂತೆ ಒತ್ತಾಯಿಸಲಾಯಿತು ಕನ್ನಡಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎ.ನಂಜಪ್ಪ ತಾಲ್ಲೂಕಿನಲ್ಲಿ […]
Continue Reading