*ಪತ್ರಕರ್ತರ ಪ್ರತಿಭಟನೆ : ಕಾಂಗ್ರೆಸ್ ಸುದ್ದಿಗೋಷ್ಠಿ ಬಹಿಷ್ಕಾರ ಮಾಡಿದ ಪತ್ರಕರ್ತರು*

ದೊಡ್ಡಬಳ್ಳಾಪುರ ಏಪ್ರಿಲ್ 18 ( ವಿಜಯಮಿತ್ರ ) : ಸ್ಥಳೀಯ ಪತ್ರಕರ್ತರ ಕುರಿತು ಅಗೌರವ ತೋರಿದ ಹಿನ್ನಲೆ ತಾಲ್ಲೂಕಿನ ಪತ್ರಕರ್ತರು ಇದು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಕಾಂಗ್ರೆಸ್ ಪತ್ರಿಕಾಗೋಷ್ಠಿಯನ್ನು ಸಾಮೂಹಿಕವಾಗಿ ಬಹಿಷ್ಕಾರ ಮಾಡಿದರು. ಈ ಹಿಂದೆ ಏಪ್ರಿಲ್ 16 ರಂದು ನೆಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಥಳೀಯ ಪತ್ರಕರ್ತರನ್ನು ಕುರಿತು ಕೆಪಿಸಿಸಿ ವಕ್ತರರಾದ ಜಿ.ಲಕ್ಷ್ಮಿಪತಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹಿನ್ನೆಲೆಯಲ್ಲಿ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದು. ಸೂಕ್ತ ಪ್ರತಿಕ್ರಿಯೆ ನೀಡದೆ ಪತ್ರಕರ್ತರಿಗೆ ಅಗೌರವ ತೋರಿರುತ್ತಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ […]

Continue Reading

*ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ: ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

ಚಿಕ್ಕಬಳ್ಳಾಪುರ, ಏಪ್ರಿಲ್‌ 17 ( ವಿಜಯಮಿತ್ರ ) : ಪ್ರಭು ಶ್ರೀ ರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆಯಾಗಿದೆ. ಇದಕ್ಕೆ ಪೂರಕವಾಗಿ ರಾಮರಾಜ್ಯ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ವಿಕಸಿತ ಭಾರತದ ಸಂಕಲ್ಪವೇ ಈ ಪ್ರಯತ್ನದ ಹೆಜ್ಜೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.   ಮರ್ಯಾದಾ ಪುರುಷೋತ್ತಮ, ಆದರ್ಶ ಪ್ರಜಾಪಾಲಕ ಪ್ರಭು ಶ್ರೀರಾಮಚಂದ್ರನು ಅವತರಿಸಿದ ಪವಿತ್ರ ದಿನವೇ ಶ್ರೀರಾಮ […]

Continue Reading

*ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ – ಪಿ.ಗೋವಿಂದರಾಜು*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.     ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ […]

Continue Reading

*ದ್ವಾರಕೀಶ್‌ ಅವರ ಸಾಧನೆಗೆ  ವಿಶ್ವವಿದ್ಯಾಲಯದಿಂದ  ಗೌರವ ಡಾಕ್ಟರೇಟ್  ದೊರೆಯಬೇಕಿದೆ –   ವಿ.ಎಸ್.ಹೆಗಡೆ*

ದೊಡ್ಡಬಳ್ಳಾಪುರ ಏಪ್ರಿಲ್ 17 ( ವಿಜಯಮಿತ್ರ ) : ಕನ್ನಡ ಚಲನಚಿತ್ರ ರಂಗದಲ್ಲಿ ನಟ, ನಿರ್ದೇಶಕ, ನಿರ್ಮಾಪಕ, ವಿತರಕ  ಹೀಗೆ  ಬಹುಮುಖ ಪ್ರತಿಭೆಯೊಂದಿಗೆ ಚಿತ್ರ  ರಂಗದಲ್ಲಿ ಸಕ್ರಿಯರಾಗಿದ್ದ ದ್ವಾರಕೀಶ್‌   ಅವರ ಸಾಧನೆಗೆ  ವಿಶ್ವವಿದ್ಯಾಲಯದಿಂದ  ಗೌರವ ಡಾಕ್ಟರೇಟ್  ದೊರೆಯಬೇಕಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ ಅಧ್ಯಾಪಕ   ವಿ.ಎಸ್.ಹೆಗಡೆ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು  ಕನ್ನಡ ಜಾಗೃತ  ಪರಿಷತ್ತು   ಸಹಯೋಗದಲ್ಲಿ  ಕನ್ನಡ ಜಾಗೃತ ಭವನದಲ್ಲಿ  ನಡೆದ  ಕನ್ನಡದ ಹಿರಿಯ  ನಟ, ನಿರ್ದೇಶಕ […]

Continue Reading

*ಚುನಾವಣಾ ಸಿಬ್ಬಂದಿಗೆ ಚುನಾವಣಾ ತರಬೇತಿ ಕೇಂದ್ರಗಳಿಗೆ ತೆರಳಲು ಬಸ್ ವ್ಯವಸ್ಥೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 17(ವಿಜಯ ಮಿತ್ರ ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ/ನೌಕರರಿಗೆ 2 ನೇ ಹಂತದ ತರಬೇತಿಯನ್ನು ಏಪ್ರಿಲ್ 20 ರಂದು ಹಮ್ಮಿಕೊಳ್ಳಲಾಗಿದ್ದು 04 ವಿಧಾನಸಭಾ ಕ್ಷೇತ್ರವಾರು ಆಯಾ ತಾಲೂಕು ಕೇಂದ್ರಗಳಲ್ಲಿ ನಿಯೋಜಿಸಲಾದ ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳಿಂದ ಆಯಾ ನಿಯೋಜಿತ ತರಬೇತಿ ಸ್ಥಳಗಳಿಗೆ ಹಾಜರಾಗುವ ಸಲುವಾಗಿ ಜಿಲ್ಲೆಯ 04 ತಾಲೂಕು ಕೇಂದ್ರಗಳಿಂದ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 20 ರಂದು ಬೆಳಿಗ್ಗೆ […]

Continue Reading

*ಏ.19 ರಿಂದ 21 ವರೆಗೆ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ:ಅಪರ ಜಿಲ್ಲಾಧಿಕಾರಿ ಸಂಗಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 17(ವಿಜಯಮಿತ್ರ ):- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಗತ್ಯ ಸೇವೆಯಲ್ಲಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ ಮಾಡಲು ಏಪ್ರಿಲ್ 19 ರಿಂದ 21 ವರೆಗೆ ಅವಕಾಶ ಕಲ್ಪಿಸಲಾಗಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ದೇವನಹಳ್ಳಿ ತಾಲ್ಲೂಕಿನ ತಾಲ್ಲೂಕು ಕಚೇರಿ, ಮಿನಿ ವಿಧಾನಸೌಧವನ್ನು ಅಂಚೆ ಮತದಾನ ಕೇಂದ್ರವನ್ನಾಗಿ ಗುರುತಿಸಲಾಗಿದ್ದು ಇಲ್ಲಿ ಅಂಚೆ ಮತದಾನ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ […]

Continue Reading

*ಮೊಬೈಲ್ ಕಳ್ಳರ ಬಂಧನ : ಸುಮಾರು 4.20 ಲಕ್ಷ ಮೌಲ್ಯದ ಮೊಬೈಲ್ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಪೊಲೀಸ್*

ದೊಡ್ಡಬಳ್ಳಾಪುರ ಏಪ್ರಿಲ್ 17 ( ವಿಜಯ ಮಿತ್ರ ) : ಆರೋಪಿಗಳಾದ ಆಕಾಶ್, ಪ್ರವೀಣ್, ಹನುಮಂತರನ್ನು ದಸ್ತಗಿರಿ ಮಾಡಿಕೊಂಡು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಒಳಪಡಿಸಿ ಅವರ ಕಡೆಯಿಂದ 4.20.000/- ರೂ ಬೆಲೆ ಬಾಳುವ ವಿವಿಧ ಕಂಪನಿಯ 20 ಅಂಡ್ರೈಡ್ ಮೋಬೈಲ್ ಫೋನ್ ಗಳನ್ನು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸ್ ವಶಪಡಿಸಿಕೊಂಡಿದ್ದೇವೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಸಾದೀಕ್ ಪಾಷ ತಿಳಿಸಿದರು     ಈ ಕುರಿತು ಮಾಹಿತಿ ನೀಡಿದ ಅವರು […]

Continue Reading

*ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಸಲ್ಲದು : ಬಿಜೆಪಿ ಪಕ್ಷ ಸುಳ್ಳಿನ ಪಕ್ಷ – ಮಾಜಿ ಶಾಸಕ ಟಿ. ವೆಂಕಟರಮಣಯ್ಯ*

ದೊಡ್ಡಬಳ್ಳಾಪುರ ಏಪ್ರಿಲ್ 16 ( ವಿಜಯಮಿತ್ರ ) : ಏಪ್ರಿಲ್ 17 ರಂದು ತಾಲೂಕಿನಾದ್ಯಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಹಲವು ಗಣ್ಯರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಹಾಗೂ ಏಪ್ರಿಲ್ 18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾಲೂಕಿಗೆ ಆಗಮಿಸಲಿದ್ದು ರ್ಯಾಲಿ ಮೂಲಕ ಮತಯಾಚನೆ ಮಾಡಲಿದ್ದಾರೆ ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಜಕ್ಕಲ ಮಡುಗು […]

Continue Reading

*ಅಂಬೇಡ್ಕರರು ಕೇವಲ ಒಬ್ಬ ವ್ಯಕ್ತಿಯಲ್ಲ, ಸಮುದಾಯದ ಶಕ್ತಿ – ನೇರಳೆಘಟ್ಟ ರಾಮು*

ದೊಡ್ಡಬಳ್ಳಾಪುರ ಏಪ್ರಿಲ್ 16 ( ವಿಜಯಮಿತ್ರ ) :  ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಅಷ್ಟೇ ಅಲ್ಲದೆ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ಇದು ನಮ್ಮ ನಾಯಕ ಅಂಬೇಡ್ಕರ್ ರವರಿಗೆ ನಾವು ನೀಡುವ ಉಡುಗೊರೆಯಾಗಿದೆ ಎಂದು ಖ್ಯಾತ ವಕೀಲರಾದ ಆರ್ ವಿ ಮಹೇಶ್ ತಿಳಿಸಿದರು ತಾಲೂಕಿನ ಗಾಳಿ ಪೂಜೆ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ 133ನೇ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಭಾಗವಹಿಸಿ ಮಾತನಾಡಿದರು ಸಮ […]

Continue Reading

*ಕಾಂಗ್ರೆಸ್ ಗ್ಯಾರೆಂಟಿ ಯಿಂದ ಜನಸಾಮಾನ್ಯರ ಆರ್ಥಿಕತೆ ಅಭಿವೃದ್ಧಿ ಹೊಂದಿದೆ – ಟಿ. ವೆಂಕಟರಮಣಯ್ಯ*

ದೊಡ್ಡಬಳ್ಳಾಪುರ ಏಪ್ರಿಲ್ 16 ( ವಿಜಯ ಮಿತ್ರ ) : ತಾಲ್ಲೂಕಿನಲ್ಲಿ ಕಾಂಗ್ರೆಸ್ ಅಭಿವೃದ್ಧಿಯ ಫಲವಾಗಿ 400 ದ್ವಿಚಕ್ರ ವಾಹನ ಗಳು, 200 ಫ್ರಿಡ್ಜ್ ಹಾಗೂ 150 ವಾಷಿಂಗ್ ಮಿಷಿನ್ ಮಾರಾಟ ವಾಗುವ ಮೂಲಕ ಸ್ಥಳೀಯ ವ್ಯಾಪಾರಸ್ಥರಿಗೆ ಉದ್ಯಮದಲ್ಲಿ ಹೊಸ ಉಮ್ಮಸ್ಸು ಬಂದಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಟಿ ವೆಂಕಟರಮಣಯ್ಯ ತಿಳಿಸಿದರು. ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನೀಡಿರುವ ಗ್ಯಾರೆಂಟಿಗಳನ್ನು ಟಿಕಿಸುವ ಬಿಜೆಪಿ ಪಕ್ಷ ಸತ್ಯವನ್ನು ಅರಿಯಬೇಕಿದೆ. ಜನ ಸಾಮಾನ್ಯರ […]

Continue Reading