ದೊಡ್ಡಬಳ್ಳಾಪುರ *ಟರ್ಬೋ ಹೋಂಡಾ ವಿರುದ್ಧ ಗ್ರಾಹಕರ ಆಕ್ರೋಶ : ಸಿಬ್ಬಂದಿ ಯಡವಟ್ಟು ಬ್ಯಾಟರಿ ಇಲ್ಲದೆ 16 ದಿನ ವಾಹನ ಚಲಾಯಿಸಿದ ಗ್ರಾಹಕ*

ದೊಡ್ಡಬಳ್ಳಾಪುರ ಮೇ 11 ( ವಿಜಯ ಮಿತ್ರ ) : ನಿಮ್ಮ ಟರ್ಬೋ ದ್ವಿಚಕ್ರ ವಾಹನಗಳ ಸೇವಾ ಕೇಂದ್ರದ ಸಹವಾಸವೇ ಬೇಡ ಇನ್ನು ನನ್ನ ಜಾಯಮಾನದಲ್ಲಿ ನಿಮ್ಮ ಸರ್ವಿಸ್ ಕೇಂದ್ರಕ್ಕೆ ನನ್ನ ವಾಹನವನ್ನು ಬಿಡುವುದಿಲ್ಲ ಎಂದು ಗ್ರಾಹಕರು ಒಬ್ಬರು ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಡಿ ಕ್ರಾಸ್ ಸಮೀಪದ ಟರ್ಬೋ ಹೊಂಡ ಸರ್ವಿಸ್ ಕೇಂದ್ರದಲ್ಲಿ ಸಂಭವಿಸಿದೆ.   ಕಳೆದ ಏಪ್ರಿಲ್ 25ರಂದು ಗ್ರಾಹಕರಾದ ನಾಗರಾಜು ತಮ್ಮ ಹೀರೋ ಲಿವೋ ದ್ವಿಚಕ್ರ ವಾಹನವನ್ನು ಎಂದಿನಂತೆ ಸರ್ವೀಸ್ ಗೆ […]

Continue Reading

ಪೆನ್ ಡ್ರೈವ್ ಪ್ರಕರಣ *: ಮೇ 13ರಕ್ಕೆ ಕೆ ಆರ್ ಎಸ್ ಪಕ್ಷದ ವತಿಯಿಂದ ಹಾಸನ ಚಲೋ ಕಾರ್ಯಕ್ರಮ*

ದೊಡ್ಡಬಳ್ಳಾಪುರ ಮೇ 11 ( ವಿಜಯಮಿತ್ರ ) :ಹಾಸನದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬುವ ಸಲುವಾಗಿ ಮೇ 13 ರಂದು ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ‘ ಹಾಸನ ಚಲೋ ‘ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ತಿಳಿಸಿದರು.     ತಪ್ಪು ಗೊತ್ತಿದ್ದರೂ ಟಿಕೆಟ್ ಕೊಟ್ಟ ಕೇಂದ್ರ ಬಿಜೆಪಿ ಸರ್ಕಾರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದರೂ 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ […]

Continue Reading

*ಸ್ನೇಹಿತರ ಮನಸ್ತಾಪ ಕೊಲೆಯಲ್ಲಿ ಅಂತ್ಯ : ಕತ್ತು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ*

ದೊಡ್ಡಬಳ್ಳಾಪುರ : ನಗರದ ಹೊರವಲಯ ಹಿಂದೂಪುರ – ಯಲಹಂಕ ಮಾರ್ಗದಲ್ಲಿ ನವೋದಯ ಶಾಲೆಯ ಸಮೀಪ ಯುವಕನ ಶವ ಪತ್ತೆಯಾಗಿದ್ದು. ತಡರಾತ್ರಿ ಜೆಪಿ ಬಾರ್ ಸಮೀಪ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಮೇಲೆ ಮಚ್ಚುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.     ನಗರದ ಹೊರವಲಯ ಬಾಶೆಟ್ಟಿಹಳ್ಳಿ ಬಳಿಯ ಜೆಪಿ ಬಾರ್ ನಲ್ಲಿ ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಗ್ಯಾಂಗ್ ಒಂದು ಯುವಕನ ಮೇಲೆ ಲಾಂಗ್ ಮಚ್ಚುಗಳಿಂದ ಹಲ್ಲೆ ನಡೆಸಿದೆ, ಹಲ್ಲೆಗೊಳದ ಯುವಕ ಅಧಿಕ […]

Continue Reading

*SSLC ಫಲಿತಂಶ : ಶೇಕಡಾ 100ರಷ್ಟು ಫಲಿತಂಶ ಪಡೆದ ದೊಡ್ಡಬಳ್ಳಾಪುರ ನಿವೇದಿತಾ ಇಂಗ್ಲಿಷ್ ಶಾಲೆ*

ದೊಡ್ಡಬಳ್ಳಾಪುರ : ನಗರದ ಹಳೇಯ ಶಾಲೆಗಳಲ್ಲಿ ಒಂದಾದ ನಿವೇದಿತಾ ಇಂಗ್ಲಿಷ್ ಶಾಲೆಯ SSLC ವಿದ್ಯಾರ್ಥಿಗಳು ಶೇಕಡಾ 100 ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ಶಾಲೆಗೆ ಗೌರವ ತಂದುಕೊಟ್ಟಿದ್ದಾರೆ.SSLC ಪರೀಕ್ಷೆ ಬರೆದಿದ್ದ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದು ಶಾಲಾ ಆಡಳಿತ ಮಂಡಳಿಯ ಖುಷಿಗೆ ಕಾರಣವಾಗಿದೆ ಎಂದು ಶಾಲೆಯ ಕಾರ್ಯದರ್ಶಿ ಜಿ ರಾಜಣ್ಣ ತಿಳಿಸಿದರು.   ಇದೇ ವೇಳೆ ವಿದ್ಯಾರ್ಥಿಗಳನ್ನು ಶಿಕ್ಷಕರು ಮತ್ತು ಆಡಳಿತ ವರ್ಗ ಅಭಿನಂದಿಸಿದರು. 2023-24ನೇ ಸಾಲಿನಲ್ಲಿ ನಿವೇದಿತಾ ಇಂಗ್ಲಿಷ್ ಶಾಲೆಯ 35 ವಿದ್ಯಾರ್ಥಿಗಳು SSLC ಪರೀಕ್ಷೆಯನ್ನ ಬರೆದಿದ್ದು, […]

Continue Reading

*ಮೇ 19ಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ‌ಯ 6ನೇ ತರಗತಿ ಪ್ರವೇಶ ಪರೀಕ್ಷೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ‌ ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಈ ಶಾಲೆಗಳಿಗೆ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯು ಮೇ 19 ರಂದು ನಡೆಯಲಿದೆ. ಪರೀಕ್ಷೆಯು ದೇವನಹಳ್ಳಿ ತಾಲ್ಲೂಕಿನ ಮೌಲನಾ ಆಜಾದ್ ಮಾದರಿ ಶಾಲೆ, […]

Continue Reading

*ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ರಕ್ಷಿಸುವ ಕ್ರಮಗಳು*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ; ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ ಹಾಗೂ ತರಕಾರಿ ಬೆಳೆಗಳಾದ ಟೊಮ್ಯಾಟೋ, ಬದನೆ, ಕಡ್ಡಿ ಬೀನ್ಸ್, ಎಲೆ ಮತ್ತು ಹೂ ಕೋಸು, ಕುಂಬಳ ಜಾತಿ ತರಕಾರಿಗಳು, ಅಲ್ಲದೇ ಹೂವಿನ ಬೆಳೆಗಳಾದ ಗುಲಾಬಿ, ಸೇವಂತಿಗೆ ಮತ್ತು ಸುಗಂಧರಾಜ ಮತ್ತು ತೋಟದ ಬೆಳೆಗಳಾದ ತೆಂಗು, ಅಡಿಕೆ ಬೆಳೆಗಳನ್ನು ಸಹ ಬೆಳೆಯಲಾಗುತ್ತಿದೆ. ಬಹುವಾರ್ಷಿಕ […]

Continue Reading

*ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ವೈಯಕ್ತಿಕ […]

Continue Reading

*ಪೆನ್ ಡ್ರೈವ್ ಪ್ರಕರಣ : ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ*

ದೊಡ್ಡಬಳ್ಳಾಪುರ: ಸ್ವಾಭಿಮಾನ, ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಬಯಸುವ ಹೆಣ್ಣು ಮಕ್ಕಳನ್ನು ತಮ್ಮ ಕುಟುಂಬದವರೇ ಲೈಂಗಿಕವಾಗಿ ಬಳಸಿಕೊಂಡು, ಅವರ ಘನತೆಯನ್ನು‌ ಮಣ್ಣುಪಾಲು ಮಾಡಿದ್ದಾರೆ. ತೆನೆ ಹೊತ್ತ‌ ಮಹಿಳೆಯ ಚಿಹ್ನೆ ಇಟ್ಟುಕೊಂಡಿರುವ ಜೆಡಿಎಸ್ ನಾಯಕರು, ಅಧಿಕಾರಕ್ಕಾಗಿ ಹೇಗೆ ಬೇಕಾದರೂ ಬದಲಾಗುತ್ತಾರೆ‌ ಎಂಬುದನ್ನು ಇದು ತೋರಿಸುತ್ತದೆ ಎಂದು ದಲಿತ ಮುಖಂಡ‌ ದೊಡ್ಡಬೆಳವಂಗಲ‌ ಮಹೇಶ್ ವಾಗ್ದಾಳಿ ನಡೆಸಿದರು. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ‌ ಸಂವಿಧಾನ ರಕ್ಷಣೆಗಾಗಿ‌ ನಾಗರಿಕರ ವೇದಿಕೆ ಹಮ್ಮಿಕೊಂಡಿದ್ದ‌ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ಸಂಸದ ಪ್ರಜ್ವಲ್ ರೇವಣ್ಣ ಹಾಗೂ […]

Continue Reading

*ಹಾಸನ : ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ*

ಹಾಸನ ಮೇ.05:ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ನಿರಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ 1,500 ದಿನದ ಸಂಭ್ರಮ : ಶುಭಕೋರಿದ ಗಣ್ಯರು

*ದೊಡ್ಡಬಳ್ಳಾಪುರ ಮೇ 05* : 1,500 ದಿನಗಳ ನಿರಂತರ ಅನ್ನದಾಸೋಹ ಕಾರ್ಯಕ್ರಮವು ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸಾಗುತ್ತಿದೆ. ಉಳ್ಳವರು ದಾನಿಗಳಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಖ್ಯಾತ ವಕೀಲರಾದ ರವಿ ಮಾವಿನಕುಂಟೆ ಅಭಿಪ್ರಾಯಪಟ್ಟರು. ತಾಲೂಕಿನ ದರ್ಗಾಜೋಗಹಳ್ಳಿ ಗ್ರಾಮದಲ್ಲಿ ನಿರಂತರವಾಗಿ ಸಾಗುತ್ತಿರುವ ಅನ್ನದಾಸೋಹ ಕಾರ್ಯಕ್ರಮಕ್ಕೆ 1500ರ ಸಂಭ್ರಮ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಒಂದು ದಿನದ ಅನ್ನದಾಸೋಹ ಕಾರ್ಯಕ್ರಮದ ಆಯೋಜನೆ ಮಾಡುವುದು ಕಷ್ಟಕರವಾಗಿರುವ ಪರಿಸ್ಥಿತಿಯಲ್ಲಿ ಮಲ್ಲೇಶ್ ಮತ್ತು ತಂಡ ನಿರಂತರ1500 […]

Continue Reading