*ಯುವಕರು ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ – ಜೆ. ರಾಜೇಂದ್ರ*
ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ತಿಳಿಸಿದರು. ಶ್ರೀ ದೇವರಾಜ ಅರಸ್ ಅಂತರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ […]
Continue Reading