*ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ಟೌನ್/ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ ಕೇಂದ್ರಕ್ಕೆ 2024-25ನೇ ಸಾಲಿಗೆ ಡೋಲು-10 ಮತ್ತು ನಾದಸ್ವರ-03 ಒಟ್ಟು 13 ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ […]

Continue Reading

*ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿ.ಜೆ.ಪಿ. ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು : ಉಳಿದ ಅಭ್ಯರ್ಥಿಗಳು ಪಡೆದ ಮತಗಳೆಷ್ಟು ಗೊತ್ತಾ….??*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 04 : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ   ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಂ.ಎಸ್.ರಕ್ಷರಾಮಯ್ಯ ಅವರ ವಿರುದ್ಧ 1,63,460 ಮತಗಳ ಅಂತರದಿಂದ ಡಾ. ಕೆ. ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.   ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ.ಎಸ್. ರಕ್ಷರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ. ಬಹುಜನ […]

Continue Reading

*1,63,460 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ ಏನ್ ಡಿ ಎ ಅಭ್ಯರ್ಥಿ ಡಾ. ಕೆ ಸುಧಾಕರ್*

*ಸಾರ್ವತ್ರಿಕ ಲೋಕಸಭಾ ಚುನಾವಣೆ -2024*   ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ಜೆಡಿಎಸ್ ಬಿಜೆಪಿ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ಕೆ ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಜಯಭೇರಿ ಭಾರಿಸಿದ್ದಾರೆ   ಏನ್ ಡಿ ಎ ಅಭ್ಯರ್ಥಿ ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್ ರಕ್ಷಾ ರಾಮಯ್ಯ(ಐ.ಎನ್.ಸಿ)-6,59,159 ಮತಗಳನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.   ಲೋಕಸಭಾ ಚುನಾವಣೆಯಲ್ಲಿ ಡಾ ಕೆ ಸುಧಾಕರ್ ಬರೋಬ್ಬರಿ 1,63,460 ಮತಗಳ ಅಂತರದಿಂದ […]

Continue Reading

*ಡಾ. ಕೆ ಸುಧಾಕರ್ ಗೆಲುವಿಗೆ ಸಂಭ್ರಮ, ಕಾರ‍್ಯಕರ್ತರ ವಿಜಯೋತ್ಸವ*

ದೊಡ್ಡಬಳ್ಳಾಪುರ (ತೂಬಗೆರೆ) : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ ಸುಧಾಕರ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಅಂಚಿ ವಿಜಯೋತ್ಸವ ಆಚರಿಸಿದರು. ಈವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ ಪ್ರತಾಪ್ ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳು ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ […]

Continue Reading

*ಮೈಸೂರು ರಾಜ್ಯ “ಮಾದರಿ ಮೈಸೂರು” ಆಗಲು ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿಯೇ ಕಾರಣ – ಜಿ. ಸುರೇಶ್*

ದೊಡ್ಡಬಳ್ಳಾಪುರ ಜೂನ್ 04 ( ವಿಜಯಮಿತ್ರ ) : ಮೈಸೂರು ರಾಜ್ಯವನ್ನು   ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್  ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ  ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.     ಅವರು ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ […]

Continue Reading

*ಪತ್ರಕರ್ತರ ಭವನ ಮತ್ತು ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮಖ್ಯ ಗುರಿ: ಚಂದ್ರಶೇಖರ್.*

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತ ರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. ಉಪ್ಪಾರ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ ಎಸ್ ಘಾಟಿ ಯಲ್ಲಿನ ಹ್ಯಾಪಿ ವ್ಯಾಲಿ ರೆಸಾರ್ಟ್‌ ನಲ್ಲಿ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯ ಕ್ರಮದಲ್ಲಿ ಮಾತನಾಡುತ್ತ,ತಾಲ್ಲೂಕು ಪತ್ರಕರ್ತ ರಲ್ಲಿ ಸಮನ್ವಯತೆ ಕೊರತೆ […]

Continue Reading

*ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ.77.03 ರಷ್ಟು ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್03 (ವಿಜಯಮಿತ್ರ ): ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 14729 ಪದವೀಧರ ಮತದಾರರು ಮತಚಲಾಯಿಸಿದ್ದು, ಶೇಕಡ 77.03 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದರು. ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮತದಾನ ಕೇಂದ್ರಗಳಲ್ಲಿ 5515 ಪದವೀಧರ ಮತದಾರರ ಪೈಕಿ 4261 ಮತದಾರರು ಮತ ಚಲಾಯಿಸಿದ್ದು ಶೇ.77.26 ರಷ್ಟು ಮತದಾನವಾಗಿದೆ. ದೇವನಹಳ್ಳಿ ತಾಲ್ಲೂಕಿನ ಮತದಾನ ಕೇಂದ್ರಗಳಲ್ಲಿ 4739 ಪದವೀಧರ […]

Continue Reading

*1528ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ಹಸಿದವರಿಗೆ ಆಹಾರ ವಿತರಿಸಿ ಪುನೀತ್ ರಾಜಕುಮಾರ್ ಮಾದರಿ ಎಂದ ಅಪ್ಪು ಫ್ಯಾನ್ಸ್*

ದೊಡ್ಡಬಳ್ಳಾಪುರ, ವಿಜಯಮಿತ್ರ ವರದಿ,ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆಯುತ್ತಿರುವ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಗುರುರಾಜ್ ಪಾಟೀಲ್ ಹಾಗೂ ಗೆಳೆಯರು ತಮ್ಮ ವಿಶೇಷ ದಿನವನ್ನು ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ದಾನಿಗಳಾದ ಗುರುರಾಜ್ ಪಾಟೀಲ್ ಮಾತನಾಡಿ ಈ ಹಿಂದೆ ಹಲವು ಬಾರಿ ನನ್ನ ಹುಟ್ಟುಹಬ್ಬವನ್ನು ಹೊರಗಡೆ ಗೆಳೆಯರೊಂದಿಗೆ ಆಚರಣೆ ಮಾಡಿಕೊಂಡಿದ್ದೇನೆ. ಆದರೆ ಈ ಬಾರಿ ಗೆಳೆಯರ ಸಲಹೆ ಮೇರೆಗೆ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ಹಸಿದವರಿಗೆ ಊಟ ನೀಡುವ ಮೂಲಕ ಆಚರಿಸಿದ್ದು […]

Continue Reading

*ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,(ವಿಜಯಮಿತ್ರ ): ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು, ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅಥಿತಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ ರಂಗಶಾಲೆಗಳಲ್ಲಿ […]

Continue Reading

*ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಅಹ್ವಾನ *

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 (ವಿಜಯಮಿತ್ರ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ಸ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿಯು 25 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ರ್ಜಿನ ಸಲ್ಲಿಸಬಹುದಾಗಿದೆ.     ಆಸಕ್ತ 18 ರಿಂದ 45 ರ್ಷಗ ವಯೋಮಾನದವರಾಗಿದ್ದು, […]

Continue Reading