*ಜೂಲೈ 31ರ ಒಳಗೆ ನಿಮ್ಮ ಬಾಕಿ ಅಸ್ತಿತೆರಿಗೆ ಪಾವತಿಸಿ – ಡಿಸಿಎಂ ಡಿ ಕೆ ಶಿವಕುಮಾರ್*

ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದ್ದು, ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರು ರೂ.1000 ಕೋಟಿಗಳಷ್ಟು ಆಸ್ತಿತೆರಿಗೆಯನ್ನು ಪಾವತಿಸದಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು. Ad ವಿಧಾನಸೌಧದಲ್ಲಿ ನೆಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯ ತೆಗೆದುಕೊಂಡು ಒಂದು ಬಾರಿ ಪರಿಹಾರ ಯೋಜನೆಯನ್ನು (OTS) ಪರಿಚಯಿಸಿದ್ದೇವೆ . ಇದರ ಅಡಿಯಲ್ಲಿ ಆಸ್ತಿ ತೆರಿಗೆಯ ಬಾಕಿಯ ಮೇಲೆ ಪಾವತಿಸಬೇಕಾದ […]

Continue Reading

*ಆಂಧ್ರಗೆ ಹೊಸ ಸಿಎಂ : ಏನ್ ಡಿ ಎ ಬೆಂಬಲಿತ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ…*

ಆಂಧ್ರದಲ್ಲಿ ಎನ್‌ಡಿಎ ಬೆಂಬಲಿತ ಸಿಎಂ ಆಗಿ ಚಂದ್ರಬಾಬು ನಾಯ್ಡು ಡಿಸಿಎಂ ಆಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ   ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ, ಚಿರಂಜೀವಿ, ರಜಿನಿಕಾಂತ್ ಸೇರಿ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.ಚಂದ್ರಬಾಬು ಸಂಪುಟದಲ್ಲಿ ಬಿಜೆಪಿಗರಿಗೂ ಸ್ಥಾನಮಾನ ಸಿಗಲಿದೆ ಎಂದು ಹೇಳಲಾಗಿದೆ. Ad ಅಮರಾವತಿಯೇ ಆಂಧ್ರ ರಾಜಧಾನಿ. ವಿಶಾಖಪಟ್ಟಣ ಆರ್ಥಿಕ ರಾಜಧಾನಿ ಎಂದು ಭಾವಿ ಸಿಎಂ ಚಂದ್ರಬಾಬು ನಾಯ್ಡು ಈಗಾಗಲೇ ಘೋಷಣೆ ಮಾಡಿದ್ದು. Ad ಇನ್ನು ಆಂಧ್ರದಲ್ಲಿಯೂ ಕರ್ನಾಟಕ, ತೆಲಂಗಾಣ ಮಾದರಿಯಲ್ಲಿ […]

Continue Reading

*ಶಿಕಾರಿಪುರ ಪ್ರಗತಿ ಪರಿಶೀಲನಾ ಸಭೆ : ಸಭೆಯಲ್ಲಿ ವಿಜಯೇಂದ್ರ ಯಡಿಯೂರಪ್ಪ ಭಾಗಿ*

ಶಿಕಾರಿಪುರದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. Ad ಮುಂಗಾರು ಮಳೆ ಎಲ್ಲೆಡೆ ಆರಂಭವಾಗಿದ್ದು ರೈತರ ಮುಂಗಾರು ಬಿತ್ತನೆಗೆ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು, ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಕ್ರಮ ವಹಿಸಿ, ನಿತ್ಯ ಸುರಿಯುತ್ತಿರುವ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ತಿಳಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು, ಆರೋಗ್ಯ ಇಲಾಖೆ ಹಾಗೂ […]

Continue Reading

*ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ – ಆರ್ ಅಶೋಕ್*

ಗ್ಯಾರೆಂಟಿಗಳು ಸೋತಿದೆ, ಗ್ಯಾರೆಂಟಿಗಳು ನಮಗೆ ಮತ ತಂದು ಕೊಟ್ಟಿಲ್ಲ, ಗ್ಯಾರೆಂಟಿಗಳ ಬಗ್ಗೆ ಪರಾಮರ್ಶೆ ಮಾಡಬೇಕು ಎಂದು ಹೇಳುತ್ತಿರುವುದು ನಾನಲ್ಲ ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರೆಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆ ಮೂಲಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.   ಇಡೀ ದೇಶದಲ್ಲಿ 40 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸುಳ್ಳು, ಅಪಪ್ರಚಾರ ಮಾಡಿದರೂ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಪಡೆದಷ್ಟು ಸೀಟುಗಳನ್ನೂ INDI ಮೈತ್ರಿಕೂಟ ಪಡೆಯಲಾಗಲಿಲ್ಲ. ರಾಹುಲ್ […]

Continue Reading

*ಕೋಟ್ಪಾ ಕಾಯ್ದೆ ಉಲ್ಲಂಘನೆ ಸೆಕ್ಷನ್ 4 ರ ಅಡಿಯಲ್ಲಿ ಪ್ರಕರಣ ದಾಖಲಿಸಿ 3400 ರೂಗಳ ದಂಡ ಸಂಗ್ರಹಿಸಿದ ಅಧಿಕಾರಿಗಳು*

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು. ಸ್ಥಳೀಯ ಕೆಲ ಅಂಗಡಿಗಳಲ್ಲಿ ನಿಯಮವನ್ನು ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದು ಅಂತಹ ಅಂಗಡಿಗಳಿಗೆ ಸೆಕ್ಷನ್ 4 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಯಿತು. Ad ತಾಲ್ಲೂಕಿನ ಬಾಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಅಧಿಕಾರಿಗಳು 19 ಪ್ರಕರಣಗಳನ್ನು ದಾಖಲಿಸಿ 3400 ರೂಗಳ ದಂಡವನ್ನು ಸಂಬಂಧಪಟ್ಟ ಅಂಗಡಿ ಮಾಲೀಕರಿಂದ ಸಂಗ್ರಹಿಸಲಾಗಿದೆ.   Ad ಈ ಸಂದರ್ಭದಲ್ಲಿ ಜಿಲ್ಲಾ […]

Continue Reading

*ಬ್ಯೂಟಿ ಪಾರ್ಲರ್‌ ತರಬೇತಿಗೆ ಅರ್ಜಿ ಅಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 11(ವಿಜಯ ಮಿತ್ರ ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಬ್ಯೂಟಿ ಪಾರ್ಲರ್ ಉಚಿತ ತರಬೇತಿಯು 15 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. Ad 18 ರಿಂದ 45 ವರ್ಷದ ವಯೋಮಾನದ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿದಾರರು […]

Continue Reading

*ನಿರುದ್ಯೋಗ ಯುವಕ/ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 11(ವಿಜಯಮಿತ್ರ ):- ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ದೇವನಹಳ್ಳಿ ಟೌನ್ ನಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಜುಲೈ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.   Ad ಕಾರ್ಯಕ್ರಮದಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ […]

Continue Reading

*ಪ್ರತಿ ಮನೆಯ ಘನತ್ಯಾಜ್ಯಕ್ಕೆ 100 ರೂಗಳ ಶುಲ್ಕ ಫಿಕ್ಸ್…?? ಸುದ್ದಿ ನೋಡಿ*

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬಿಬಿಎಂಪಿ ಈಗ ಜನರ ಮೇಲೆ ಮತ್ತೊಂದು ತೆರಿಗೆ ವಿಧಿಸಲು ಸಜ್ಜಾಗುತ್ತಿದೆ. ಹೌದು ಬಿಬಿಎಂಪಿ ವ್ಯಾಪ್ತಿಯ ಪ್ರತಿ ಮನೆಯಿಂದ 100 ರೂ. ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಯೋಜನೆ ರೂಪಿಸಲಾಗುತ್ತಿದೆ. Ad ಘನತ್ಯಾಜ್ಯ ನಿರ್ವಹಣೆಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯನ್ನು ಸ್ಥಾಪನೆ ಮಾಡಲಾಗಿದ್ದು ಇನ್ನುಮುಂದೆ ಈ ಕಂಪನಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಯ ಜವಾಬ್ದಾರಿ ನೋಡಿಕೊಳ್ಳಲಿದೆ. ಈಗ ಕಂಪನಿಯಿಂದ ನೇರವಾಗಿ ಘನತ್ಯಾಜ್ಯ ಸೇವಾ ಶುಲ್ಕವಾಗಿ ಪ್ರತಿ ತಿಂಗಳು ಪ್ರತಿ ಮನೆಗೆ 100 ರೂ. […]

Continue Reading

*ನಾಳೆ ಕರೆಂಟ್ ಇರಲ್ಲ… ಯಾವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ… ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ*

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ ಜು.12 ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಬೆಸ್ಕಾಂ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. Ad ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:   ದೊಡ್ಡಬಳ್ಳಾಪುರ ನಗರದ, ಡಿ.ಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, […]

Continue Reading

*ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ*

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಪತ್ರ ವಹಿಸಿದ್ದ ಗ್ಯಾರಂಟಿಯೋಜನೆಗಳಲ್ಲಿ ಶಕ್ತಿ ಯೋಜನೆಯು ಪ್ರಮುಖವಾದದ್ದು. Ad ಶಕ್ತಿ ಯೋಜನೆ ಪ್ರಾರಂಭಗೊಂಡು ಸಂಪೂರ್ಣ ಒಂದು ವರ್ಷ ಪೂರ್ಣಗೊಳಿಸಿದೆ. Ad ಯೋಜನೆ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನಲೆ ಶುಭ ಕೋರುತ್ತಾ ಯೋಜನೆ ಜಾರಿಗೊಂಡ ನಂತರದಿಂದ 226 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈ ವರೆಗಿನ ಒಟ್ಟು ಟಿಕೇಟ್ ಮೌಲ್ಯ ರೂ.5,500 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ […]

Continue Reading