*ಯುವರಾಜ್ – ಶ್ರೀದೇವಿ ವಿಚ್ಛೇದನ ಪ್ರಕರಣ – ವಕೀಲರ ಆರೋಪಗಳೇನು…?*

ಬೆಂಗಳೂರು : ವರನಟ ಡಾಕ್ಟರ್ ರಾಜ್‌ಕುಮಾರ್‌ ಅವರ ಪುತ್ರ ರಾಘವೇಂದ್ರ ರಾಜ್‌ಕುಮಾರ್‌ ಅವರ 2ನೇ ಮಗ ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಭೈರಪ್ಪ ಅವರ ನಡುವಿನ ವಿವಾಹ ಈಗ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ . ಜೂನ್‌ 6 ರಂದು ಇಬ್ಬರೂ ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು. ವಿಚ್ಚೆದನ ಅರ್ಜಿಯನ್ನು ಸಲ್ಲಿಕೆ ಮಾಡಿರುವ ಯುವ ರಾಜ್‌ಕುಮಾರ್‌, ಶ್ರೀದೇವಿ ತಮಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮತ್ತೊಂದೆಡೆ ಶ್ರೀದೇವಿ ಭೈರಪ್ಪ ಕೂಡ ಯುವ ರಾಜ್‌ಕುಮಾರ್‌ […]

Continue Reading

*ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರಸ್ಟ್…. ಸುದ್ದಿ ನೋಡಿ*

ಆರ್ ಆರ್ ನಗರದ ಮನೆಯಿಂದ ಸ್ಯಾಂಡಲ್ ವುಡ್ ನಟ ದರ್ಶನ್ ಅರಸ್ಟ್ ಆಗಿದ್ದಾರೆ.ಕಾಮಾಕ್ಷಿ ಪಾಳ್ಯ ಪೊಲೀಸರಿಂದ ಡಿ ಸಿ ಪಿ ಗಿರೀಶ್ ನೇತೃತ್ವದ ಪೊಲೀಸರಿಂದ ನಟ ದರ್ಶನ್ ಅರಸ್ಟ್ ಆಗಿದ್ದಾರೆ   ನಟ ದರ್ಶನ್ ಪರಿಚಯಸ್ಥ ಮಹಿಳೆಗೆ ಚಿತ್ರದುರ್ಗ ಮೂಲದ ಯುವಕ ರೇಣುಕಾಸ್ವಾಮಿ ಮೇಸಜ್ ಮಾಡುತ್ತಿದ್ದು. ಅಶ್ಲೀಲ ಮೆಸೇಜ್ ಮಾಡಿ ತನ್ನನ್ನು ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂಬ ವಿಚಾರಕ್ಕೆ ಬುದ್ದಿವಾದ ಹೇಳಲು ಕರೆಸಿ ನಟ ದರ್ಶನ್ ಹಾಗೂ ಬೌನ್ಸರ್ಸ್ ಹಲ್ಲೆ ನೆಡೆಸಿದ್ದಾರೆ ಎಂದು ಆರೋಪಿಸಲಾಗಿದೆ.   ಹಲ್ಲೆವೇಳೆ […]

Continue Reading

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೈಜ ಪತ್ರಕರ್ತರಿಗೆ ಅವಕಾಶ ನೀಡಿ – ಶಿವಾನಂದ ತಗಡೂರು*

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ನಿಯೋಗ ತೆರಳಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಅಭಿನಂದಿಸಿದರು.   ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಪತ್ರಕರ್ತರು ಸಮಾಜವನ್ನು ತಿದ್ದುವ ಸೇನಾನಿಗಳಾಗಿದ್ದು ನಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಮೌಲ್ಯಗಳನ್ನು ಅಳವಡಿಸಿಕೊಂಡು ಕೆಲಸ ಮಾಡಬೇಕು. ಕಾರ್ಯನಿರತ ಪತ್ರಕರ್ತರ ಸಂಘ ಯಶಸ್ವಿಯಾಗಿ 90 ವರ್ಷಗಳನ್ನು ಪೂರೈಸಿ […]

Continue Reading

*ಮೋದಿ 3.0 ಪ್ರಾರಂಭ : ವಿಕಸಿತ ಭಾರತದ ಕನಸು ನನಸು ಮಾಡಲಿದ್ದಾರೆ ನರೇಂದ್ರ ಮೋದಿಜೀ – ಚಂದ್ರು ಶೆಟ್ಟಿ*

ದೊಡ್ಡಬಳ್ಳಾಪುರ: ವಿನೂತನ ಯೋಜನೆಗಳನ್ನು ರೂಪಿಸುವ ಮೂಲಕ ಭಾರತ ದೇಶದ ಅಭಿವೃದ್ಧಿ ದುಪ್ಪಟ್ಟು ಮಾಡುವಲ್ಲಿ ಮೋದಿಜೀ ನೇತೃತ್ವದ ಏನ್ ಡಿ ಎ ಸರ್ಕಾರ ಶ್ರಮಿಸುವ ಭರವಸೆ ಇದೆ ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ಅಭಿಪ್ರಾಯವ್ಯಕ್ತಪಡಿಸಿದರು. ಸತತ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಮಿತಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ದೇಶ ಕಂಡ ಅತ್ಯುತ್ತಮ […]

Continue Reading

*ಸ್ವಚ್ಛ ಗಾಳಿ ಬೆಳಕು ನಮ್ಮೆಲ್ಲರ ಹಕ್ಕು ಅದಕ್ಕಾಗಿ ನಮ್ಮ ಸುತ್ತಮುತ್ತಲ ಪರಿಸರ ಉಳಿಸಿ – ಉಮಾರಬ್ಬ*

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮರ ಗಿಡಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ. ಪರಿಸರದ ಬಗ್ಗೆ ನಮ್ಮಲ್ಲರ ಹಿಂದಿನ ಕಾಳಜಿ ಮುಂದಿನ ಪೀಳಿಗೆಗೆ ವರವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ. ಟ್ರಸ್ಟ್ ( ರಿ )ನ ಜಿಲ್ಲಾ ನಿರ್ದೇಶಕರಾದ ಉಮರಬ್ಬ ತಿಳಿಸಿದರು. ” *ವಿಶ್ವ ಪರಿಸರ ದಿನಾಚರಣೆ* ” ಯ ಅಂಗವಾಗಿ ತಾಲ್ಲೂಕಿನ ಮೇಳೆಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂಮೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣಾದಲ್ಲಿ ಪರಿಸರ […]

Continue Reading

*ಕೇರಿಯರ್ ಗಾಗಿ ಡೈವೋರ್ಸ್ ಪಡೆದ್ರಾ ಕನ್ನಡದ ಕ್ಯೂಟ್ ಕಪಲ್ಸ್….??*

ಕನ್ನಡದ ರ‍್ಯಾಪ್ ಸಿಂಗರ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಯಾಂಡಲ್ವುಡ್ ನ ಕ್ಯೂಟ್ ಕಪಲ್ಸ್ ಎಂದೇ ಖ್ಯಾತಿ ಪಡೆದಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ 2020ರ ಫೆಬ್ರುವರಿ 26ರಂದು ವಿವಾಹವಾಗಿದ್ದರು. ಆದರೆ ಇದೀಗ ದಿಢೀರ್ ಎಂದು ಡಿವೋಸ್ ಪಡೆದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಆದರೆ ತಮ್ಮ ಕೇರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿವಾಹ ವಿಚ್ಚೇಧನ ಪಡೆಯಲಾಗಿದೆ ಎಂದು […]

Continue Reading

*ಅಭಿವೃದ್ಧಿ ಕಾಣದ ತೂಬಗೆರೆ – ಮಂಚೇನಹಳ್ಳಿ ರಸ್ತೆ l ರಸ್ತೆಗುಂಡಿಗಳಲ್ಲಿ ತುಂಬಿದ ಮಳೆನೀರು l ರಸ್ತೆಗಳು ಸರಿಪಡಿಸುವಂತೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ*

ದೊಡ್ಡಬಳ್ಳಾಪುರ (ತೂಬಗೆರೆ) ಜೂ. 7:- ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ತಾಲೂಕಿನ ತೂಬಗೆರೆ -ಮಂಚೇನಹಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ.   ಎರಡು ವಾರದಿಂದ ಸುರಿದ ಮಳೆಯಿಂದಾಗಿ ರಸ್ತೆ ಹದಗೆಟ್ಟಿದ್ದು, ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದೆ. ಈ ರಸ್ತೆಗಳಲ್ಲಿ ಸಂಚಾರ ಮಾಡುವ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದು. ಇಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಹಾಗೂ ರಸ್ತೆಯನ್ನು […]

Continue Reading

*ನಿರಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ 1532ನೇ ದಿನದ ಸಂಭ್ರಮ.*

ದೊಡ್ಡಬಳ್ಳಾಪುರ : ಸದಾ ದಾನಿಗಳ ನೆರವಿನಿಂದ ನಡೆಯುವ ಅನ್ನದಾಸೋಹಕಾರ್ಯಕ್ರಮದಲ್ಲಿ ದಾನಿಗಳು ತಮ್ಮ ವಿಶೇಷ ದಿನಗಳನ್ನು ಹಸಿದವರಿಗೆ ಆಹಾರ ನೀಡುವ ಮೂಲಕ ಆಚರಿಸುವುದು ಕಾರ್ಯಕ್ರಮದ ಹೆಮ್ಮೆಯ ಸಂಗತಿಯಾಗಿದೆ. ಇಂದು(ಜೂ06) ಸಮಾಜ ಸೇವಕರಾದ ರಮೇಶ್ ತಮ್ಮ ಹುಟ್ಟುಹಬ್ಬವನ್ನು ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ತಮ್ಮ ವಿಶೇಷ ದಿನವನ್ನು ಆಚರಿಸಿಕೊಂಡರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಕೆಲವು ವರ್ಷಗಳಿಂದ ಮಲ್ಲೇಶ್ ಪರಿಚಯವಿದ್ದು ಅವರು ಮಾಡುವ ನಿರಂತರ ಅನ್ನದಾಸೋಹ ಸೇವೆಯಲ್ಲಿ ನಾವು ಜೊತೆಗೂಡಿ ನಮ್ಮ ಕೈಲಾದ ಸೇವೆಯನ್ನು ಮಾಡುತ್ತಿದ್ದೇವೆ. […]

Continue Reading

SustainableSolutions: Innovative Solutions for Environmental Challenges

Ultrices aliquet potenti quisque quam posuere ridiculus risus phasellus pretium gravida, proin vitae sem nec ut tempor at lobortis elementum, tristique semper fusce ante dis platea class commodo est. Sem at curabitur conubia arcu commodo a lacus tellus ultricies, senectus convallis habitasse dignissim nibh congue proin mauris eleifend, quis laoreet viverra tincidunt ligula sagittis vitae […]

Continue Reading

ArtsArchive: Art History and Cultural Heritage Features

Ultrices aliquet potenti quisque quam posuere ridiculus risus phasellus pretium gravida, proin vitae sem nec ut tempor at lobortis elementum, tristique semper fusce ante dis platea class commodo est. Sem at curabitur conubia arcu commodo a lacus tellus ultricies, senectus convallis habitasse dignissim nibh congue proin mauris eleifend, quis laoreet viverra tincidunt ligula sagittis vitae […]

Continue Reading