*ಕೆರೆ ಸೇರುತ್ತಿದೆ ಕಲುಷಿತ ನೀರು : ಕಾರ್ಖಾನೆ ವಿರುದ್ಧ ಓಬದೇನಹಳ್ಳಿ ಜನಧ್ವನಿ ವೇದಿಕೆ ಆಕ್ರೋಶ*
ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕೈಗಾರಿಕ ಪ್ರದೇಶದ ವಿಗ್ನೇಷ್ ಟೆಕ್ ಪ್ಯಾಕ್ ಪ್ರವೈಟ್ ಲಿಮಿಟೆಡ್ ಕಾರ್ಖಾನೆಯು ಇಂದು ಸುಮಾರು 4 ಗಂಟೆಯಿಂದ ಸುರಿಯುತ್ತಿರುವ ಮಳೆ ನೀರಿಗೆ ಕಿಮಿಕಲ್ ನೀರು ಮತ್ತು ಕಲುಷಿತ ನೀರನ್ನು ಹರಿದು ಬಿಟ್ಟಿದ್ದಾರೆ ಇಂದು ಸ್ಥಳೀಯರು ಆರೋಪಿಸಿದ್ದಾರೆ. ಜನಧ್ವನಿ ವೇದಿಕೆಯ ಮುಖಂಡರಾದ ರಾಜೇಂದ್ರ ಮಾತನಾಡಿ ಮಳೆ ಬೀಳುವ ಸಮಯ ಗಮನಿಸಿರುವ ಕಾರ್ಖಾನೆಯ HR. ಮೇನೇಜರ್ ಲೋಕೇಶ್ ರವರು ತಾವೂ ಶೇಖರಿಸಿದ್ದ ಕಲುಷಿತ ನೀರನ್ನು ಓಬದೇನಹಳ್ಳಿ ಕೆರೆಗೆ ಮಳೆಯ […]
Continue Reading