*ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವೇ ಕಾರ್ಗಿಲ್ ವಿಜಯ್ ದಿವಸ್ – ಮಹಾಬಲೇಶ್ವರ್*

ದೊಡ್ಡಬಳ್ಳಾಪುರ : ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ .‌ ಭಾರತೀಯರಲ್ಲಿ ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವನ್ನು ಕಾರ್ಗಿಲ್ ವಿಜಯ್ ದಿವಸ್  ಎಂದು   ಎನ್.ಸಿ.ಸಿ  ನಿವೃತ್ತ ಅಧಿಕಾರಿ  ಮೇಜರ್ ಎಸ್.ಮಹಾಬಲೇಶ್ವರ್  ತಿಳಿಸಿದರು.   ಅವರು  ದೊಡ್ಡಬಳ್ಳಾಪುರ ನಗರದ  ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ   ಎನ್.ಸಿ.ಸಿ ಘಟಕದಿಂದ   ನಡೆದ ಕಾರ್ಗಿಲ್ ವಿಜಯೋತ್ಸವ      ದಿನಾಚರಣೆ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್-ದ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನ ಕಾರ್ಗಿಲ್ […]

Continue Reading

*ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇಕಡ 80ರಷ್ಟು ಉದ್ಯೋಗವನ್ನು ಕಲ್ಪಿಸಿ – ಎ. ನಂಜಪ್ಪ*

ದೊಡ್ಡಬಳ್ಳಾಪುರ (ವಿಜಯಮಿತ್ರ) : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಹಾಗೂ ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕಾಗಿ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉದ್ಯೋಗ ಮೀಸಲಾತಿ ನೀಡುವ ವಿದಾಯಕವನ್ನು ಅಂಗೀಕಾರ ಮಾಡಿದ 12 ಗಂಟೆಯಲ್ಲಿ ಉದ್ದಿಮೆದಾರರ ಒತ್ತಡಕ್ಕೆ ಮಣಿದು ತಡೆ ಹಿಡಿದಿರುವುದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಈ ಕೂಡಲೇ ಮುಖ್ಯಮಂತ್ರಿಗಳು ವಿದಾಯಕವನ್ನು ಅಂಗೀಕರಿಸಿ ಜಾರಿಗೆ ತರಬೇಕಿದೆ ಎಂದು ಕನ್ನಡಪರ ಸಂಘಟನೆಗಳು […]

Continue Reading

*ದಲಿತ ಮುಖಂಡ ಅನೀಷ್ ರನ್ನು ಭೇಟಿಯಾದ ರಾಜ್ಯ ಸಹಕಾರ ಪ್ರಕೋಷ್ಠ ಸದಸ್ಯ ಓಬದೇನಹಳ್ಳಿ ಡಾ. ಕೆ.ಮುನಿಯಪ್ಪ*

ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿರುವ ದಲಿತ ಮುಖಂಡ ಅನೀಷ್ ರನ್ನು ಕರ್ನಾಟಕ ಭಾರತೀಯ ಜನತಾ ಪಾರ್ಟಿ ಯ ರಾಜ್ಯ ಸಹಕಾರ ಪ್ರಕೋಷ್ಠ ಸದಸ್ಯ ಓಬದೇನಹಳ್ಳಿ ಡಾ. ಕೆ.ಮುನಿಯಪ್ಪ ಭೇಟಿ ಮಾಡಿ ಸಾಂತ್ವನ ಹೇಳಿದರು.     ನಂತರ ಮಾತನಾಡಿದ ಅವರು ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಮಾಳಗಾಳು ಗ್ರಾಮದ ದಲಿತ ಮುಖಂಡ ಅನೀಷ್ ಎಂಬುವವರನ್ನು ಮನೆಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು ಇವರನ್ನು ಇಂದು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ಭೇಟಿಕೊಟ್ಟು ಸಾಂತ್ವನ ಹೇಳಿ […]

Continue Reading

*ಲ್ಯಾಂಡ್ ಡೆವಲಪರ್ಸ್ ವಿರುದ್ಧ ರೈತನ ಹೋರಾಟ : ಬೆಂಬಲಕ್ಕೆ ನಿಂತ ಕರವೇ ಸ್ವಾಭಿಮಾನಿ ಬಳಗ*

Devanahalli : ರೈತನ ಜಮೀನು ಸೈಟ್ ಗಳನ್ನಾಗಿ ಮಾಡುವುದ್ದಾಗಿ ಹೇಳಿ ಅಗ್ರಿಮೆಂಟ್ ಮಾಡಿಸಿಕೊಂಡ್ ಡೆವಲಪರ್ಸ್, 11 ವರ್ಷ ಕಳೆದ್ರು ಜಮೀನು ಅಭಿವೃದ್ಧಿ ಮಾಡದೆ ನಿರ್ಲಕ್ಷ್ಯತೆ ತೋರಿದ್ದಾರೆ, ಡೆವಲಪರ್ಸ್ ವಿರುದ್ಧ ರೈತ ಕೋರ್ಟ್ ನಲ್ಲಿ ದಾವೆ ಹೂಡಿದ, ಡೆವಲಪರ್ಸ್ ಗೆ ಕೋರ್ಟ್ ನೋಟಿಸ್ ನೀಡಿದೆ, ಜಮೀನು ವಿವಾದ ಹಿನ್ನಲೆ ಡೆವಲಪರ್ಸ್ ರೈತನ ಮೇಲೆ ಕೇಸ್ ದಾಖಲಿಸಿದ್ದಾನೆ, ವಿನಾಕಾರಣ ರೈತನ ವಿರುದ್ಧು ಪ್ರಕರಣ ದಾಖಲಿಸಿದ ವಿಶ್ವನಾಥಪುರ ಪೊಲೀಸ್ ಠಾಣೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಬೇಸರ ವ್ಯಕ್ತಪಡಿಸಿದೆ. […]

Continue Reading

*ಶುದ್ಧ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ : ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪಟ್ಟು ಬಿಡದ ಗ್ರಾಮಸ್ಥರು*

ದೊಡ್ಡಬಳ್ಳಾಪುರ : ಶುದ್ಧ ನೀರಿಗಾಗಿ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಎರಡನೇ ಬಾರಿಗೆ ಅಮರಣಾಂತ ಉಪವಾಸ ಸತ್ಯಾಗ್ರಹವನ್ನ ಆರಂಭಿಸಿದ್ದಾರೆ. ಧರಣಿ ಕುಳಿತ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಶಿವಶಂಕರ್ ಭೇಟಿ ನೀಡಿ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಹೋರಾಟಗಾರರನ್ನು ಮನವಿ ಮಾಡಿದರು.   ಘಟಕದ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ ಮಾಡಿರುವ ದಾಖಲೆಯನ್ನು ಜಿಲ್ಲಾಧಿಕಾರಿಗಳ ಕಛೇರಿಯಿಂದ ಒದಗಿಸಿದ ನಂತರ ಹೋರಾಟಗಾರರು ಉಪವಾಸ ಸತ್ಯಾಗ್ರಹವನ್ನ ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದರು.   ದದೊಡ್ಡಬಳ್ಳಾಪುರ ಒಳಚರಂಡಿ ನೀರು ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕೈಗಾರಿಕೆಗಳ ತ್ಯಾಜ್ಯ […]

Continue Reading

*1033′ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25(ವಿಜಯಮಿತ್ರ):- ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಮತ್ತು ಇತರೆ ಎಲ್ಲೆಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂಬ ಅಂಕಿ ಅಂಶಗಳನ್ನು […]

Continue Reading

*ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25(ವಿಜಯಮಿತ್ರ):- 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಜುಲೈ 24 ರಿಂದ ಆಗಸ್ಟ್ 31 ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   *ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ* ತರಬೇತಿಯ […]

Continue Reading

*ಅನ್ನದಾಸೋಹ ಸಮಿತಿಯೊಂದಿಗೆ ಹುಟ್ಟು ಹಬ್ಬದ ಆಚರಣೆ : ವಸ್ತ್ರ ವಿತರಣೆ, ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆಯೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದ ನಿರ್ಮಾಪಕ ಲಕ್ಷ್ಮಿಪತಿ*

ದೊಡ್ಡಬಳ್ಳಾಪುರ : ತಮ್ಮ ಹುಟ್ಟುಹಬ್ಬದ ಅಂಗವಾಗಿ ವೃದ್ಧರಿಗೆ ವಸ್ತ್ರ ವಿತರಣೆ, ಶಾಲಾ ಮಕ್ಕಳಿಗೆ ಸಿಹಿ ಮತ್ತು ಪೆನ್ ವಿತರಣೆ ಜೊತೆಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ನಿರಂತರ ಅನ್ನದಾಸೋಹ ಸಮಿತಿಯ ಸಹಕಾರದೊಂದಿಗೆ ನಟ ನಿರ್ಮಾಪಕ ಲಕ್ಷ್ಮಿಪತಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಸತತ 1580ದಿನಗಳಿಂದ ನೆಡೆಯುತ್ತಿದ್ದು ಕಾರ್ಯಕ್ರಮದ ದಾನಿಗಳಾಗಿ ನಟ, ನಿರ್ಮಾಪಕ ಲಕ್ಷ್ಮೀಪತಿ ಭಾಗವಹಿಸಿ ಹಸಿದವರಿಗೆ ಆಹಾರ ವಿತರಣೆ ನೆಡೆಸಿದರು.   ಕಾರ್ಯಕ್ರಮದಲ್ಲಿ ಪರಿಸರ […]

Continue Reading

*ಕರ್ನಾಟಕ ರಾಜ್ಯ ಸರ್ಕಾರ ಸಹಕಾರಿಗಳ ಹಾಗೂ ಸಹಕಾರ ಸಂಘಗಳ ಹಿತಾಸಕ್ತಿ ವಿರುದ್ಧವಾಗಿ ಕಾನೂನು ತರಲು ಹೊರಟಿದೆ – ಒಬದೇನಹಳ್ಳಿ ಕೆ ಮುನಿಯಪ್ಪ*

ದೊಡ್ಡಬಳ್ಳಾಪುರ : ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಗೆ ಬಲ ತುಂಬುವ ಸ್ಥಂಭವಾಗಿದ್ದು. ಈ ಕ್ಷೇತ್ರಕ್ಕೆ ಇನ್ನಷ್ಟು ಶಕ್ತಿತುಂಬಿವ ಮೂಲಕ ನಮ್ಮ ಭಾರತ ದೇಶವನ್ನು ಅಭಿವೃದ್ಧಿಯ ಕಡೆಗೆ ನೆಡೆಸುವ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ .ಆದರೆ ವ್ಯತಿರಿಕ್ತವಾಗಿ ಕರ್ನಾಟಕ ರಾಜ್ಯ ಸರ್ಕಾರ ಸಹಕಾರಿಗಳ ಹಾಗೂ ಸಹಕಾರ ಸಂಘಗಳ ಹಿತಾಸಕ್ತಿ ವಿರುದ್ಧವಾಗಿ ಕಾನೂನು ತರಲು ಹೊರಟಿದೆ ಎಂದು ರಾಜ್ಯ ಬಿಜೆಪಿ ಸಹಕಾರ ಪ್ರಕೋಷ್ಠದ ಸದಸ್ಯ ಓಬದೇನಹಳ್ಳಿ ಕೆ.ಮುನಿಯಪ್ಪ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ […]

Continue Reading

*ಜೀವ ಜಲದ ಉಳಿವಿಗಾಗಿ ಆಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತರು*

ದೊಡ್ಡಬಳ್ಳಾಪುರ : ಜೀವಜಲ ಉಳಿವಿಗಾಗಿ ನಮ್ಮ ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ನಮಗೆ 3ನೇ ಹಂತದ ಶುದ್ದೀಕರಣ ಘಟಕ ಬೇಕೆಬೇಕಾಗಿದೆ ಈ ಕಾರಣಕ್ಕಾಗಿ ಜುಲೈ 24 ರಿಂದ ತಾಲ್ಲೂಕು ಕಛೇರಿ ಮುಂದೆ ಅಮರಣಾಂತಿಕ ಉಪವಾಸ ಸತ್ಯಾಗ್ರಹವನ್ನು ಮಾಡುಲು ನಿರ್ಧರಿಸಿದ್ದೇವೆ ಎಂದು ಆರ್ಕವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ತಿಳಿಸಿದೆ. ದೊಡ್ಡಬಳ್ಳಾಪುರ ನಗರಸಭೆ ತಮ್ಮ ಒಳಚರಂಡಿ ನೀರನ್ನು ನೇರವಾಗಿ ಶುದ್ದಿಕರಿಸದೇ ಚಿಕ್ಕತುಮಕೂರು ಕೆರೆಗೆ ಬಿಡುತ್ತಿರುವುದು,ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ತಮ್ಮಲ್ಲಿ ಉತ್ಪತ್ತಿಯಾಗುವ ಒಳಚರಂಡಿ ನೀರನ್ನು ಚಿಕ್ಕತುಮಕೂರು ಕೆರೆಗೆ ಬಿಡುತ್ತಿರುವುದು ಮತ್ತು […]

Continue Reading