*ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು*

ದೊಡ್ಡಬಳ್ಳಾಪುರ : ರೋಟರಿ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಕರ್ನಾಟಕದ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿರುವ 90 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಟರಿ ಕ್ಲಬ್ ಆಫ್ ಬೆಂಗಳೂರು ಸೌರಶಕ್ತಿಯ ನೆರವನ್ನು ನೀಡುತ್ತಿದೆ.   1934 ರಲ್ಲಿ ಸ್ಥಾಪನೆಯಾದ ರೋಟರಿ ಕ್ಲಬ್ ಆಫ್ ಬೆಂಗಳೂರು ತನ್ನ 90 ನೇ ವರ್ಷದಲ್ಲಿದ್ದು, 334 ಸದಸ್ಯರನ್ನು ಹೊಂದಿರುವುದಲ್ಲದೇ ಭಾರತದ ಅತ್ಯಂತ ದೊಡ್ಡ ರೋಟರಿ ಕ್ಲಬ್‌ಗಳಲ್ಲಿ ಒಂದಾಗಿದೆ ಎಂದು ರೋಟೇರಿಯನ್ ನೂತನ […]

Continue Reading

*ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ‌ ಬಿ ಪಾಟೀಲ*

ಬೆಂಗಳೂರು: ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಅವರು ಘಟಕಕ್ಕೆ ಚಾಲನೆ ನೀಡಿದರು.   ಓಮಿಯಂ […]

Continue Reading

*ರಾಜಘಟ್ಟ ಯುವಕರ ಹೋರಾಟ ಎರಡು ಎಕರೆ ಗುಂಡುತೋಪು ಜಾಗದಲ್ಲಿ ಉದ್ಯಾನವನ ನಿರ್ಮಾಣ*

ದೊಡ್ಡಬಳ್ಳಾಪುರ : ಗ್ರಾಮದ ಎರಡು ಎಕರೆ ಗುಂಡುತೋಪು ಜಾಗ ಖಾಸಗಿ ವ್ಯಕ್ತಿಯ ಪಾಲಾಗಿತ್ತು, ಸರ್ಕಾರಿ ಜಾಗದ ಒತ್ತುವರಿ ತೆರವು ಮಾಡುವಂತೆ ಕಳೆದ 6 ತಿಂಗಳಿಂದ ರಾಜಘಟ್ಟ ಯುವಕರು ಹೋರಾಟ ನಡೆಸಿದರು, ಹೋರಾಟಕ್ಕೆ ಜಯ ಸಿಕ್ಕಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಗುಂಡುತೋಪು ಜಾಗವನ್ನ ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರು.   ದೊಡ್ಡಬಳ್ಳಾಪುರ ತಾಲೂಕು ರಾಜಘಟ್ಟ ಗ್ರಾಮದ ಸರ್ವೆ ನಂಬರ್ 212ರ 1.39 ಎಕರೆ ಸರ್ಕಾರಿ ಗುಂಡುತೋಪು ಜಾಗ ಗ್ರಾಮದ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡು ಬೇಸಾಯ ಮಾಡುತ್ತಿದ್ದರು, […]

Continue Reading

*ಉದ್ಯೋಗ ಮೀಸಲಾತಿ ವಿಚಾರದಲ್ಲಿ ಕನ್ನಡಿಗರಿಗೆ ಅವಮಾನ ಸಲ್ಲದು : ಸರ್ಕಾರವು ಸೂಕ್ತ ಮೀಸಲಾತಿ ಕಲ್ಪಿಸದೆ ಇದ್ದಲ್ಲಿ ಉಗ್ರ ಹೋರಾಟ ಖಂಡಿತಾ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*

ಬೆಂಗಳೂರು ಗ್ರಾಮಾಂತರ ಜಿಲ್ಲೆ (ವಿಜಯಮಿತ್ರ): ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸುತ್ತದೆ. ಈ ಕುರಿತು ರಾಜ್ಯ ಸರ್ಕಾರವು ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ತಿಳಿಸಿದ್ದಾರೆ.   ಈ […]

Continue Reading

ಸರಹು ಅಭಿಯಾನವೂ ನಮ್ಮ ಕೆರೆ ನದಿಗಳನ್ನು ಸುಸ್ಥಿರವಾಗಿ ಕಾಪಾಡಿಕೊಳ್ಳುವ ಜವಾಬ್ದಾರಿಯೊಂದಿಗೆ ತಾಲೂಕಿನ ಎಲ್ಲಾ ಕಾಲೇಜುಗಳನ್ನು ತಲುಪಲಿದೆ

ದೊಡ್ಡಬಳ್ಳಾಪುರ ( ವಿಜಯಮಿತ್ರ ): ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರ ಪ್ರದರ್ಶನ) ದ ಉದ್ಘಾಟನಾ ಕಾರ್ಯಕ್ರಮಕ್ಕೆ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು ದೊಡ್ಡಬಳ್ಳಾಪುರದಲ್ಲಿ ಸಸಿಗೆ ನೀರರೆಯುವ ಮೂಲಕ ಚಾಲನೆ ನೀಡಲಾಯಿತು. ನದಿ, ಕೆರೆಗಳು ತುಂಬುವುದಿಲ್ಲ ಅನ್ನುವ ಆಶಯವನ್ನು ಹಿಂದಿನ ಎರಡು ವರ್ಷದ ಮಳೆಯೂ ಸುಳ್ಳಾಗಿಸಿದೆ ಅರ್ಕಾವತಿ ನದಿ ಮತ್ತೆ […]

Continue Reading

*ದೊಡ್ಡಬಳ್ಳಾಪುರ :ತೂಬಗೆರೆಯಲ್ಲಿ ಸಂಭ್ರಮದ ಭೂತ ನೆರಿಗೆ*

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು ಆಚರಿಸಲಾಯ್ತು. 600 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಆಚರಣೆಯಲ್ಲಿ ಪ್ರಮುಖ ಆಕರ್ಷಣೆ ಕೆಂಚಣ್ಣ ಮತ್ತು ಕರಿಯಣ್ಣ. ಕೈಯಲ್ಲಿ ಖಡ್ಗ, ಗುರಾಣಿ ಹಿಡಿದಿರುವ ಇವರು ಹಸಿವಿನಿಂದ ಆಕ್ರೋಶಗೊಂಡಿರುತ್ತಾರೆ. ಇವರ ಹಸಿವು ತಣಿಸಲು ಹಲಸು ಮತ್ತು ಬಾಳೇ ಹಣ್ಣಿನ ರಸಾಯನ ಕೊಡಲಾಗುತ್ತದೆ. ಕೋಳಿಗಳನ್ನು ಸಹ ನೀಡಲಾಗುತ್ತೆ.ಭೂತ ನೆರಿಗೆ ಹಬ್ಬಇವರಿಬ್ಬರ ಮೇಲೆ ಭೂತಗಳ ಅಹ್ವಾಹನೆಯಾಗಿ, ಜನರನ್ನು ಅಟ್ಟಾಡಿಸಿಕೊಂಡು ಹೋಗುತ್ತವೆ. ಯುವಕರು ರೇಗಿಸಿ ಮನರಂಜನೆ ಪಡೆಯುತ್ತಾರೆ, ಮಹಿಳೆಯರು ದೂರದಲ್ಲಿಯೇ ನಿಂತು ಭೂತಗಳ ಆರ್ಭಟ […]

Continue Reading

*ದೊಡ್ಡಬಳ್ಳಾಪುರ l ತಾಲ್ಲೂಕು ಕಛೇರಿ ಮುಂಭಾಗ ರೈತರ ಪ್ರತಿಭಟನೆ l ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ KRS ಪಕ್ಷ*

ದೊಡ್ಡಬಳ್ಳಾಪುರ : ಎಲ್ಲೆಡೆ ಭ್ರಷ್ಟಾಚಾರ ತುಂಬಿ ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷವೇ ರೈತರ ಸಮಸ್ಯೆಗಳಿಗೆ ಕಾರಣವಾಗಿದೆ, ರೈತರು ತಮ್ಮ ಹೊಲ ಗದ್ದೆಗಳಿಗೆ ತಲುಪುವ ಮಾರ್ಗಗಳನ್ನು ಕೆಲ ಪ್ರಭಾವಿ ವ್ಯಕ್ತಿಗಳು ಬೇಲಿ ಹಾಕುವ ಮುಖಾಂತರ ರೈತರಿಗೆ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೆ ಆರ್ ಎಸ್ ಘಟಕದ ಅಧ್ಯಕ್ಷ ಶಿವಶಂಕರ್ ಆರೋಪಿಸಿದರು. ಗುರುವಾರ ನಗರದ ತಾಲೂಕು ಕಚೇರಿ ಮುಂಭಾಗ ತೂಬಗೆರೆ ಹೋಬಳಿಯ ಮೇಲಿನ ನಾಯಕರಾಂಡಹಳ್ಳಿ ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೆಲ ಅಧಿಕಾರಿಗಳ […]

Continue Reading

*ಬಗೆಹರಿಯದ ನೀರಿನ ಸಮಸ್ಯೆ l ಶಾಸಕರ ಮುಖವಾಡ ಧರಿಸಿ ಪ್ರತಿಭಟನೆ l ರೈತರೊಂದಿಗೆ ಹೋರಾಟಕ್ಕಿಳಿದ ಕನ್ನಡ ಪಕ್ಷ*

ಜಿಲ್ಲೆಯಲ್ಲಿ ಶಾಶ್ವತವಾಗಿ ನೀರಿನ ಬವಣೆಯನ್ನು ನಿಗಿಸುವಂತೆ ಅಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಶಾಶ್ವತ ನೀರಾವರಿ ಹೋರಾಟ ಸಮಿತಿ ಆಶ್ರಯದಲ್ಲಿ ಕನ್ನಡ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ ಶಾಸಕರ ಮುಖವಾಡ ಧರಿಸಿ ವಿಶೇಷ ರೀತಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಜುಲೈ 18 ರ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷರಾದ ಅಂಜನ್ ರೆಡ್ಡಿ ಮಾತನಾಡಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಅತ್ಯಧಿಕವಾಗಿದ್ದು […]

Continue Reading

*ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 18 (ವಿಜಯಮಿತ್ರ):- ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಶೆಟ್ಟಿಹಳ್ಳಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳು, ಬಾಲ ನ್ಯಾಯ ಕಾಯ್ದೆ ಹಾಗೂ ಮಹಿಳೆಯರಿಗಿರುವ ಯೋಜನೆಗಳು, ಕಾಯ್ದೆ-ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಹಾಗೂ ನಿರೂಪಣಾಧಿಕಾರಿ ಅನಿತಾಲಕ್ಷ್ಮಿ. ಎಸ್, ಕಾಲೇಜು ಕಾರ್ಯದರ್ಶಿ ಬಿನ್ನೋ ವರ್ಗಿಸ್, ಶಾಲಾ […]

Continue Reading

*ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ರಾಜ್ಯದಲ್ಲಿ ಕಳೆದ ಒಂದುವರೆ ತಿಂಗಳಿಂದ ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದ ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿ ಹಲವು ಕ್ರಮಗಳ ಮೂಲಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡೆಂಗ್ಯೂ/ಚಿಕುನ್‌ ಗುನ್ಯ ರೋಗಗಳ ಪ್ರಕರಣವನ್ನು ನಿಯಂತ್ರಣದಲ್ಲಿ ಇಡಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು:- 1. ಎಲ್ಲಾ ನೀರಿನ ಟ್ಯಾಂಕ್‌ಗಳು ಮತ್ತು ನೀರಿನ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು. 2. ನಿರುಪಯುಕ್ತ ಪರಿಕರಗಳು, ಟೈರುಗಳು, ತೆಂಗಿನ ಚಿಪ್ಪುಗಳನ್ನು ಸೂಕ್ತ […]

Continue Reading