*ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಿ – ಆರ್ಕಾವತಿ ನದಿ ಹೋರಾಟ ಸಮಿತಿ*

ದೊಡ್ಡಬಳ್ಳಾಪುರ : ಅನೇಕ ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿಯು ದೊಡ್ಡಬಳ್ಳಾಪುರಕ್ಕೆ ಬರಬೇಕೆಂದು ತಾಲೂಕು ದಂಡಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿಯವರೆಗೂ ಮೌಖಿಕವಾಗಿಯೂ, ಬರವಣಿಗೆ ಮುಖಾಂತರ ಕೂಡ ಕೇಳಿಕೊಂಡರು ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಹೋರಾಟಗಾರ ವಸಂತ್ ಕುಮಾರ್ ತಿಳಿಸಿದರು ಸೋಮವಾರ ನಗರ ಭಾಗದ ಪ್ರವಾಸಿ ಮಂದಿರದಲ್ಲಿ ಆರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೆಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನೂರಾರು ಕಾರ್ಖಾನೆಗಳಿದ್ದು ಸಾವಿರಾರು ಜನರು ಕೆಲಸ ಮಾಡುತ್ತಿದ್ದಾರೆ ಅತಿ ಹೆಚ್ಚು ಕಲುಷಿತಗೊಂಡಿರುವ ನದಿಗಳ ಸಾಲಿನಲ್ಲಿ […]

Continue Reading

*ವಿದ್ಯಾರ್ಥಿಗಳು ನಮ್ಮ ನಾಡು ನುಡಿಯ ಹಿರಿಮೆಯನ್ನು ಅರಿಯಬೇಕು – ಬಿ. ಏನ್. ಕೃಷ್ಣಪ್ಪ*

ದೊಡ್ಡಬಳ್ಳಾಪುರ : ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ತಿಳಿಸಿದರು. ಅವರು ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಪಡೆಯಲು‌ ವಿಪುಲವಾದ ಅವಕಾಶಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಪ್ರಾರಂಭವಾಗುತ್ತಿವೆ. […]

Continue Reading

*ಟಿ. ಹೊಸಹಳ್ಳಿ l ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ :ಕಾರ್ಯಕ್ರಮದಲ್ಲಿ ಸಂಸದ ಕೆ. ಸುಧಾಕರ್ ಭಾಗಿ*

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಸಂಸದ ಡಾ. ಕೆ ಸುಧಾಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಮಾತ್ರ ಅಜರಾಮರವಾಗಿದ್ದಾರೆ, ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ. ಕೆಂಪೇಗೌಡರು ದಕ್ಷ ಮತ್ತು ದೂರದೃಷ್ಟಿಯಳ್ಳ ಆಡಳಿತಗಾರನಾಗಿದ್ದರು. ಇದರ […]

Continue Reading

*ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ*

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಕ್ಯಾನ್ಸರ್ ಕಾಯಿಲೆಯಿಂದಾಗಿ ತಮ್ಮ 51ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕರ್ನಾಟಕದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಅಪರ್ಣಾ ಅವರು 1500 ಕ್ಕೂ ಅಧಿಕ ಟಿವಿ ಶೋಗಳಲ್ಲಿ ಭಾಗವಹಿಸಿದ್ದಾರೆ . ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ ಅವರು ತಮ್ಮ ಸ್ಪಷ್ಟ ಕನ್ನಡ ಭಾಷೆಯಿಂದಲೇ ಹೆಸರುವಾಸಿಯಾಗಿದ್ದರು . ತಮ್ಮ ನಿರೂಪಣೆಯಿಂದ ಸಾಕಷ್ಟು ಹೆಸರು ಮಾಡಿದ್ದರು. ಅಷ್ಟೇ ಅಲ್ಲದೆ ನಮ್ಮ ಮೆಟ್ರೋಗೆ ದ್ವನಿಯಾಗಿದ್ದ ಅಪರ್ಣಾರವರು […]

Continue Reading

*ದೊಡ್ಡಬಳ್ಳಾಪುರ l ಇಂಡೇನ ಕಾರ್ಖಾನೆ ವಿರುದ್ಧ ಸ್ಥಳೀಯ ಗ್ರಾಮಸ್ಥರ ಆಕ್ರೋಶ : ಕಾರ್ಖಾನೆ ವರ್ಗಾಯಿಸಿ ಆರೋಗ್ಯ ಕಾಪಾಡುವಂತೆ ಮನವಿ*

ದೊಡ್ಡಬಳ್ಳಾಪುರ l ತಾಲ್ಲೂಕಿನ ಇಂಡೇನ ಕಾರ್ಖಾನೆ ವಿರುದ್ಧ ರಘುನಾಥಪುರ ಗ್ರಾಮಸ್ಥರು ಹಲವು ಆರೋಪಗಳನ್ನು ಮಾಡುವ ಮೂಲಕ ಕಾರ್ಖಾನೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ. ಹೌದು ಹಲವಾರು ವರ್ಷಗಳಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ರಘುನಾಥಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡೇನ ಕಾರ್ಖಾನೆ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಕಾರ್ಖಾನೆಯಿಂದ ವಿಷಪೂರಿತ ರಾಸಾಯನಿಕ ನೀರು ಅಂತರ್ಜಲ ಸೇರುತ್ತಿದ್ದು. ಕಾರ್ಖಾನೆ ಹೊರ ಸೂಸುವ ದುರ್ವಾಸನೆಯಿಂದ ಗ್ರಾಮದಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರು ಸಂಪೂರ್ಣ ಹಾಳಾಗುತ್ತಿದ್ದು. ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.   ಇಂಡೇನ ಕಾರ್ಖಾನೆಯನ್ನು ಬೇರೆಡೆಗೆ ಸ್ಥಳಾತರಿಸುವಂತೆ ಮನವಿ […]

Continue Reading

*ರಘುನಾಥಪುರಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ l ನೀರಿನ ಗುಣಮಟ್ಟ ತಿಳಿಯಲು ನೀರನ ಸ್ಯಾಂಪಲ್ ಸಂಗ್ರಹಿಸಿದ ಅಧಿಕಾರಿಗಳು*

ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರ ಗ್ರಾಮದ ನೀರು ಸ್ಥಳೀಯ ಖಾಸಗಿ ಕಾರ್ಖಾನೆಯ ತ್ಯಾಜ್ಯ ವಸ್ತುಗಳೊಂದಿಗೆ ಸೇರಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆ ಬುಧವಾರ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನೆಡೆಸಿದರು. ನೀರಿನ ಗುಣಮಟ್ಟ ತಿಳಿಯಲು ಊರಿನ ಕೆರೆ, ಕೊಳವೆ ಬಾವಿ ಸೇರಿದಂತೆ ಹಲವು ಜಲಮೂಲಗಳಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಿದರು.   ಅಧಿಕಾರಿಗಳ ಭೇಟಿಗೆ ಕಾರಣವೇನು…??   ರಘುನಾಥಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡೇನಾ ಕಾರ್ಖಾನೆಯಿಂದ ತ್ಯಾಜ್ಯ ನೀರು ಭೂಮಿ ಸೇರುತ್ತಿದೆ. […]

Continue Reading

*ಶೆಡ್ ಗೆ ನುಗ್ಗಿದ ಅಧಿಕಾರಿಗಳು : ಅಕ್ರಮ ಪ್ಲಾಸ್ಟರ್ ಆಫ್ ಪ್ಯಾರೀಸ್ (POP), ಬಣ್ಣ ಲೇಪಿತ ಗಣೇಶಮೂರ್ತಿ ತಯಾರಕರ ಮೇಲೆ ರೈಡ್*

ಯಲಹಂಕ ಮಾರ್ಗದ ಕೆಲ ಗಣಪತಿ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಮತ್ತು 5 ಆಡಿಗಿಂತ ಎತ್ತರದ ಗಣೇಶ ಮೂರ್ತಿಗಳ ತಯಾರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವ ಸಂಚಲನ ಸಂಘಟನೆ ನೀಡಿದ ದೂರಿನ ಆಧಾರದ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಶ್ರೀನಿವಾಸ್ ಮತ್ತು ತಂಡ ಗಣೇಶ ಮೂರ್ತಿಗಳ ತಯಾರಿಕ ಘಟಕ( ಶೆಡ್ )ಗಳ ಮೇಲೆ ದಾಳಿ ನಡೆಸಿತು. ಬಹುತೇಕ ಗಣೇಶ ಮೂರ್ತಿ ತಯಾರಿಕ ಘಟಕಗಳು ಕಾನೂನು ಬಾಹಿರವಾಗಿ ಗಣೇಶ ಮೂರ್ತಿಗಳ ತಯಾರಿಕೆಗೆ ಮುಂದಾಗಿದ್ದಾರೆ, […]

Continue Reading

*ದೇವನಹಳ್ಳಿ:ತೋಟಗಾರಿಕೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10 – ತೋಟಗಾರಿಕೆ ಇಲಾಖೆ, ದೇವನಹಳ್ಳಿ ತಾಲ್ಲೂಕು ವತಿಯಿಂದ 2024-25ನೇ ಸಾಲಿನಲ್ಲಿ ರೈತರಿಗೆ ಹೊಸದಾಗಿ ಬಿಡಿ ಹೂವು, ಕತ್ತರಿಸಿದ ಹೂವು, ಗಡ್ಡೆ ಜಾತಿಯ ಹೂವು, ದ್ರಾಕ್ಷಿ/ನುಗ್ಗೆ/ದಾಳಿಂಬೆ ಬೆಳೆಯನ್ನು ನಾಟಿ ಮಾಡಲು, ಮಲ್ಚಿಂಗ್ ಪೇಪರ್ ಅಳವಡಿಕೆ ಹಾಗೂ ಹಸಿರುಮನೆ(ಪಾಲಿಹೌಸ್) ನಲ್ಲಿ ಹೈಬ್ರಿಡ್ ತರಕಾರಿಗಳು, ಹೂವುಗಳು, ಹಣ್ಣುಗಳನ್ನು ಬೆಳೆಯಲು ಮತ್ತು ಪ್ಯಾಕ್ ಹೌಸ್ ನಿರ್ಮಾಣ, ಕೃಷಿಹೊಂಡ ನಿರ್ಮಾಣ, ಸೂಕ್ಷ್ಮ ಹನಿ ನೀರಾವರಿ ಪದ್ಧತಿ ಅಳವಡಿಕೆಗೆ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಕೇಂದ್ರ/ರಾಜ್ಯ ವಲಯ ಯೋಜನೆಗಳಾದ ಪ್ರಧಾನಮಂತ್ರಿ […]

Continue Reading

*ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ನಂತರ ದಾಖಲಾತಿಗಳ ಪರಿಶೀಲನೆಗಾಗಿ ಬಾಕಿ ಇರುವ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಅರ್ಜಿದಾರರ […]

Continue Reading

*ದಲಿತ ಹೋರಾಟಗಳು ಸ್ವಾಭಿಮಾನದ ಸಂಕೇತವಾಗಲಿ: ಮಾ.ಮುನಿರಾಜು*

ದೊಡ್ಡಬಳ್ಳಾಪುರ:ದಲಿತ ಸಂಘಟನೆಗಳ ಹೋರಾಟಗಳು ನೆಲದ ಸಂವೇದನೆಯನ್ನು ಪ್ರಧಾನವಾಗಿ ಪರಿಗಣಿಸಿ, ಸ್ವಾಭಿಮಾನದ ಸಂಕೇತಗಳಾಗಿ ರೂಪಗೊಳ್ಳಬೇಕು ಎಂದು ದಲಿತ ವಿಮೋಚನಾ ಸೇನೆ(ರಿ.)ಯ ಸಂಸ್ಥಾಪಕ ಅಧ್ಯಕ್ಷ ಮಾ.ಮುನಿರಾಜು ಹೇಳಿದರು. ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಬಡಜನರ ಜೀವಸೆಲೆಯ ದನಿಯಾಗಿ ದೊಡ್ಡಬಳ್ಳಾಪುರ ಕೇಂದ್ರಿತವಾಗಿ ರೂಪಗೊಂಡ ಅನೇಕ ಹೋರಾಟಗಳು ರಾಜ್ಯ ಮಟ್ಟದಲ್ಲೂ ಸದ್ದು ಮಾಡಿದ್ದು ಇತಿಹಾಸ. 70-80ರ ದಶಕದಲ್ಲಿ ಉಂಟಾದ ಸಾಮಾಜಿಕ ಚಳವಳಿಯ ಹೊಸ ಅಧ್ಯಾಯಕ್ಕೆ ದೊಡ್ಡಬಳ್ಳಾಪುರದ ಕೊಡುಗೆಯೂ ಅಪಾರ. ಆದರೆ ನಂತರದ ಕಾಲಘಟ್ಟದಲ್ಲಿ […]

Continue Reading