*ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಿ – ಆರ್ಕಾವತಿ ನದಿ ಹೋರಾಟ ಸಮಿತಿ*
ದೊಡ್ಡಬಳ್ಳಾಪುರ : ಅನೇಕ ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿಯು ದೊಡ್ಡಬಳ್ಳಾಪುರಕ್ಕೆ ಬರಬೇಕೆಂದು ತಾಲೂಕು ದಂಡಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿಯವರೆಗೂ ಮೌಖಿಕವಾಗಿಯೂ, ಬರವಣಿಗೆ ಮುಖಾಂತರ ಕೂಡ ಕೇಳಿಕೊಂಡರು ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಹೋರಾಟಗಾರ ವಸಂತ್ ಕುಮಾರ್ ತಿಳಿಸಿದರು ಸೋಮವಾರ ನಗರ ಭಾಗದ ಪ್ರವಾಸಿ ಮಂದಿರದಲ್ಲಿ ಆರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೆಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನೂರಾರು ಕಾರ್ಖಾನೆಗಳಿದ್ದು ಸಾವಿರಾರು ಜನರು ಕೆಲಸ ಮಾಡುತ್ತಿದ್ದಾರೆ ಅತಿ ಹೆಚ್ಚು ಕಲುಷಿತಗೊಂಡಿರುವ ನದಿಗಳ ಸಾಲಿನಲ್ಲಿ […]
Continue Reading