*ಶ್ರೀ ಉಜ್ಜನಿ ಬೀರಲಿಂಗೇಶ್ವರ ದೇವಾಲಯ : ಲೋಕಾರ್ಪಣೆ ನಂತರ ಪೂರ್ಣಗೊಂಡ 40 ದಿನಗಳ ಮಂಡಲ ಪೂಜಾ ಕಾರ್ಯ*

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿ ಉಜ್ಜಿನಿ ಗ್ರಾಮದಲ್ಲಿ ಶ್ರೀ ಉಜ್ಜಿನಿ ಬೀರಲಿಂಗೇಶ್ವರ ಸ್ವಾಮಿಯ ದೇವಾಲಯ ಲೋಕಾರ್ಪಣೆ ನಂತರ ನಲವತ್ತು ದಿನ ಮಂಡಲ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಶ್ರೀ ಉಜ್ಜಿನಿ ಬೀರಲಿಂಗೇಶ್ವರ ದೇವಾಲಯಕ್ಕೆ ಸುಮಾರು ಆರುನೂರು ರಿಂದ ಏಳುನೂರು ವರ್ಷಗಳ ಇತಿಹಾಸವಿದ್ದು ಇಲ್ಲಿನ ಕಾಡಿನಲ್ಲಿ ವ್ಯಾಪಾರಸ್ಥರು ಬಂದು ಮರದ ಕೆಳಗೆ ವಿಶ್ರಾಂತಿ ಪಡೆದು ಇಲ್ಲಿ ಕಲ್ಲುಗಳು ಇಟ್ಟು ಅಡುಗೆ ಮಾಡುವ ಸಮಯದಲ್ಲಿ ಅವರಿಗೆ ವಿಚಿತ್ರವಾದ ಅನುಭವವಾದ ನಂತರ ಅದರಲ್ಲಿ ಒಂದು ಶಿವಲಿಂಗ ಇರುವು ಗೊತ್ತಾಗಿ ಅಂದಿನಿಂದ ಅಲ್ಲಿ ಶಿವಲಿಂಗ […]

Continue Reading

*ಉತ್ತಮ ಆರೋಗ್ಯಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿ – ಲೋಹಿತ್ ಗೌಡ*

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಮದುರೆ ವಲಯದ ರಾಮದೇವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.   ಶಾಲಾ ಆವರಣದಲ್ಲಿ ಸಸಿ ನಾಟಿ ಮಾಡಲಾಯಿತು ಹಾಗೂ ವಿತರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಮಾತನಾಡಿ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಹವಾಮಾನ ವೈಪರಿತ್ಯದಿಂದಾಗಿ ಜನರು ಅನಾರೋಗ್ಯಕ್ಕಿಡಾಗುತ್ತಿದ್ದು ಸಸಿ ನೆಟ್ಟು ಪೋಷಣೆ ಮಾಡಿ ಸಂರಕ್ಷಣೆ ಮಾಡಿದ್ದಲ್ಲಿ ನಮಗೆ ಸ್ವಚ್ಛ ಶುದ್ಧ […]

Continue Reading

*ಕೋಲಾರ l ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹಾಸಮ್ಮಿಲನ ಕಾರ್ಯಕ್ರಮ*

ಕೋಲಾರ : ಸರ್ಕಾರಿ ಶಾಲೆಗಳು ಸ್ವತಂತ್ರವಾಗಿ ಬದುಕುವ ದಾರಿಯನ್ನ ರೂಪಿಸುವುದಲ್ಲದೇ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಮಾತನಾಡಿದರು. ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದ್ದರು.   ಸರ್ಕಾರಿ ಶಾಲೆಗಳು ಉಚಿತವಾಗಿ ಶಿಕ್ಷಣ ನೀಡುವುದರಿಂದ ಸುಮಾರು ಬಡ ವಿದ್ಯಾರ್ಥಿಗಳಿಗೆ ತಮ್ಮ ಜೀವನವನ್ನು ರೂಪಿಸಲು ಸಹಕಾರಿಯಾಗಲಿದೆ. ನನಗೆ ಕೆಲಸ ಸಿಕ್ಕಾಗಲು ಇಷ್ಟೊಂದು ಖುಷಿಯಾಗಲಿಲ್ಲ, ಈ ದಿನ ಅದಕ್ಕೆಲ್ಲ ಮೀರಿದ […]

Continue Reading

*ಹಿರಿಯ ನಾಗರಿಕರಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ l ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಐಇಸಿ ಕಿಟ್ ವಿತರಣೆ*

ದೊಡ್ಡಬಳ್ಳಾಪುರ : ಆಯುಷ್ ಇಲಾಖೆ ಬೆಂಗಳೂರು, ಸರ್ಕಾರಿ ಆಯುರ್ವೇದ ಚಿಕಿತ್ಸ್ಯಾಲಯ/ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಹಣಬೆ ವತಿಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಆಯುಷ್ ಅಧಿಕಾರಿ ಡಾ// ಶುಹಾಬುದ್ದಿನ್ ಇವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರದಲ್ಲಿ ಹಿರಿಯ ನಾಗರಿಕರಾಗಿ ಆಯುಷ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಾಲತಾ ರವರು ಹಿರಿಯ ನಾಗರಿಕರಿಗೆ ಆಯುಷ್ ಪದ್ಧತಿಗಳ ಬಗ್ಗೆ ಮಾಹಿತಿ, ಲಭ್ಯವಿರುವ ಸೌಲಭ್ಯಗಳು ಹಾಗೂ NCD ಖಾಯಿಲೆಗಳ ಬಗ್ಗೆ ಮಾಹಿತಿ ಹಾಗೂ […]

Continue Reading

*ದೊಡ್ಡಬಳ್ಳಾಪುರ l ನಗರದ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ನಗರ ಬಿಜೆಪಿ ವತಿಯಿಂದ ಮನವಿ*

ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ ಕ್ರಮಬದ್ಧವಾಗಿ ಕೆಲಸ ಮಾಡದ ಕಾರಣ ದೊಡ್ಡಬಳ್ಳಾಪುರ ನಗರದಲ್ಲಿ ಸೊಳ್ಳೆ ಉತ್ಪತ್ತಿ ಜಾಸ್ತಿಯಾಗಿ ಬಹಳಷ್ಟು ಕಡೆ ಜನರು ಡೆಂಗ್ಯೂ ಜ್ವರದಿಂದ ನರಳುತ್ತಿದ್ದಾರೆ ಈ ಕುರಿತು ನಗರ ಸಭೆ ಶೀಘ್ರ ಕ್ರಮ ಕೈಗೊಳ್ಳಬೇಕಿದೆ ಎಂದು ನಗರ ಸಭಾ ಅಧಿಕಾರಿಗಳಿಗೆ ನಗರ ಬಿಜೆಪಿ ಅಧ್ಯಕ್ಷ ಮುದ್ದಪ್ಪ ಮನವಿ ಸಲ್ಲಿಸಿದರು.   ಈ ಕುರಿತು ಮಾತನಾಡಿದ ಅವರು ದೊಡ್ಡಬಳ್ಳಾಪುರ ನಗರದಲ್ಲಿ ಸರಿಯಾಗಿ ಕಸವಿಲೇವಾರಿ ಮಾಡದಿರುವುದರಿಂದ ಇತ್ತೀಚೆಗೆ ಮಳೆಯಿಂದ ರಸ್ತೆ ಬದಿಯಲ್ಲಿ ಮಳೆ ನೀರು ನಿಂತು ಹಾಗೂ ರಸ್ತೆ ಪಕ್ಕದಲ್ಲಿ […]

Continue Reading

*ಮಾರಸಂದ್ರ l ಶ್ರೀನಿವಾಸ ಕಲ್ಯಾಣ ಮತ್ತು ಪೂರಿಜಗನ್ನಾಥ ರಥೋತ್ಸವ ಕಾರ್ಯಕ್ರಮ l PWC ಅಪಾರ್ಟ್ಮೆಂಟ್ ನಿವಾಸಿಗಳಿಂದ ಸಂಭ್ರಮಾಚರಣೆ*

ನಮ್ಮಲ್ಲಿ ಸರ್ವ ಧರ್ಮಗಳ ಸಮ್ಮಿಲನವಾಗಿದ್ದು, ಇಂದಿನ ಶ್ರೀನಿವಾಸ ಕಲ್ಯಾಣ ಮತ್ತು ಶ್ರೀ ಪೂರಿ ಜಗನ್ನಾಥ ರಥೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ನಮ್ಮ ಪ್ರಾವಿಡೆಂಟ್ ವೆಲ್ ವರ್ಥ್ ಸಿಟಿಯಲ್ಲಿ ಒಂದು ಮಿನಿ ಇಂಡಿಯಾ ವನ್ನು ಕಾಣಬಹುದಾಗಿದೆ ಎಂದು PWC ಅಪಾರ್ಟ್ಮೆಂಟ್ ನ ಅಧ್ಯಕ್ಷೆ ವಿದ್ಯಾ ಮಿಶ್ರ ತಿಳಿಸಿದರು. ಜುಲೈ 7ರಂದು ಪ್ರಾವಿಡೆಂಟ್ ವೆಲ್ ವರ್ಥ್ ಸಿಟಿಯ ನಿವಾಸಿಗಳು ಶ್ರೀನಿವಾಸ ಕಲ್ಯಾಣ ಹಾಗೂ ಪೂರಿಜಗನ್ನಾಥ ರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗೋ ಪೂಜೆ ಗಣೇಶ […]

Continue Reading

*ದೊಡ್ಡಬಳ್ಳಾಪುರ l ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಾಯ l ಒಟ್ಟು 66,83,320 ರೂ ಸಂಗ್ರಹ*

ದೊಡ್ಡಬಳ್ಳಾಪುರ : ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ (ಜುಲೈ 7) ಸೋಮವಾರದಂದು ಹುಂಡಿ ಎಣಿಕೆ ಮಾಡ ಲಾಯಿತು.   ದೇವಾಲಯದ ಹುಂಡಿಯಲ್ಲಿ ಒಟ್ಟು ಹಣ 66,83,320 ರೂ ಬೆಳ್ಳಿ 280ಗ್ರಾಂ, 2 ಗ್ರಾಂ 700ಮಿಲಿ ಬಂಗಾರ ಸಂಗ್ರಹವಾಗಿದೆ.   ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ ಮುಜರಾಯಿ ಇಲಾಖೆ ತಹಸಿಲ್ದಾರ್ ಜೆಜೆ ಹೇಮಾವತಿ ರವರು ಪ್ರಧಾನ ಅರ್ಚಕರು ಆರ್ ಸುಬ್ರಹ್ಮಣ್ಯ ಸಿಬ್ಬಂದಿ ನಂಜಪ್ಪ ದೇವಾಲಯದ ಸಿಬ್ಬಂದಿ ಕೆನರಾ ಬ್ಯಾಂಕ್ […]

Continue Reading

*ವಿಶ್ವ ಪರಿಸರ ದಿನಾಚರಣೆ l ಸಸಿ ನೆಟ್ಟು ಪೋಷಿಸಿ ಪರಿಸರ ಉಳಿಸಿ – ಖ್ಯಾತ ವಕೀಲ ರವಿ ಮಾವಿನಕುಂಟೆ*

ಕಾಡನ್ನು ಬೆಳಸಿ ನಾಡನ್ನು ಉಳಿಸಿ ಎಂಬ ಧೇಯ ವಾಕ್ಯವು ಕೇವಲ ಹೇಳಿಕೆಗಷ್ಟೇ ಸೀಮಿತವಾಗಿದ್ದು . ಕಾರ್ಯರೂಪಕ್ಕೆ ತರುವ ಕಾಯಕ ನಮ್ಮಿಂದ ಆಗಬೇಕಿದೆ. ಈ ಉದ್ದೇಶದಿಂದ ಪ್ರತಿ ಮನೆಗೂ ತೆಂಗಿನ ಸಸಿ ವಿತರಣೆ ಮಾಡುವ ಮೂಲಕ ಪರಿಸರದ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಖ್ಯಾತ ವಕೀಲರು, ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕ ರವಿ ಮಾವಿನ ಕುಂಟೆ ತಿಳಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ವತಿಯಿಂದ ಸಾದೇನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ […]

Continue Reading

*ದೊಡ್ಡಬಳ್ಳಾಪುರ l ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟದ ಸಂಭ್ರಮ*

ದೊಡ್ಡಬಳ್ಳಾಪುರ : ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ನಿಲಯದ ಮುಖ್ಯಸ್ಥರಾದ ರಾಧಾಮಣಿ ಉದ್ಘಾಟಿಸಿ, ಈ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದಲ್ಲದೆ, ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವಂತಹ ಸಾಮರ್ಥ್ಯವನ್ನು ತೋರಿಸಲು ಇದು ಸೂಕ್ತ ವೇದಿಕೆಯಾಗಿದೆ. ಆಟದಲ್ಲಿ ಸೋಲು ಗೆಲುವುಗಳು ಸಾಮಾನ್ಯ. ಸೋಲನ್ನು ಗೆಲುವಿನ ರೀತಿ ಒಪ್ಪಿಕೊಳ್ಳಬೇಕು ಆಗ ಮಾತ್ರ ಅವರು ಮುಂದೆ ಜಯಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.   ಸಮಾಜ […]

Continue Reading

*ಮೇಳೆಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳ ಚುನಾವಣೆ*

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ ಶಿಕ್ಷಕ ರಾಮಚಂದ್ರಯ್ಯ ಸಹಾಯಕ ಚುನಾವಣಾಧಿಕಾರಿಯಾಗಿ, ಶಿಕ್ಷಕರುಗಳಾ ಎಂ.ಬಸವರಾಜು, ಬಿ.ಸುಶೀಲ, ಪಿ.ಎನ್.ಸ್ವಾತಿ, ಡಿ.ಎಂ.ಮೋಹನ್ ಕುಮಾರ್, ಎಂ.ಸಿ.ಗಿರಿರಂಗಯ್ಯ ಮತ್ತು ಕೆ.ಎನ್.ಸಂತೋಷ. ತರಗತಿಯ ಚುನಾವಣಾ ಅಧಿಕಾಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಮತದಾನ ಮಾಡುವ ಮೂಲಕ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. ಚುನಾವಣೆಯಲ್ಲಿ 10ನೇ ತರಗತಿಗೆ […]

Continue Reading