*ಭಾರತ ಸೇವಾದಳದ ನೂತನ ತಾಲೂಕು ಅಧ್ಯಕ್ಷರಾಗಿ ಆರ್ ವಿ ಮಹೇಶ್ ಆಯ್ಕೆ : ಅಭಿನಂದನೆ ಸಲ್ಲಿಸಿದ ಶಿಕ್ಷಕರ ತಂಡ*
ದೊಡ್ಡಬಳ್ಳಾಪುರ : ಭಾರತ ಸೇವಾದಳದ ನೂತನ ತಾಲೂಕು ಘಟಕ ಅಧ್ಯಕ್ಷರಾದ ಆರ್.ವಿ.ಮಹೇಶ್ ಕುಮಾರ್ ರವರನ್ನು ತಾಲೂಕು ಶಿಕ್ಷಕರ ತಂಡ ಸನ್ಮಾನಿಸಿ ಗೌರವಿಸಿದ್ದರು. ಭಾರತ ಸೇವಾದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸಾಮಾಜಿಕ ಹೋರಾಟಗಾರ ಆರ್ ವಿ ಮಹೇಶ್ ರನ್ನು ಭಾರತ ಸೇವಾದಳದ ತಾಲೂಕು ಸಮಿತಿಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಿಕ್ಷಕರ ತಂಡ ಅವರಿಗೆ ಪುಷ್ಪ ಮಾಲೆ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಾರತ ಸೇವಾದಳದ ನೂತನ ತಾಲ್ಲೂಕು ಅಧ್ಯಕ್ಷ […]
Continue Reading