ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. – ಕೆ ಮಂಜುನಾಥ್ ದೇವ್
ದೊಡ್ಡಬಳ್ಳಾಪುರ ( ವಿಜಯಮಿತ್ರ ): ಯುವಕರು ಪರಭಾಷೆಗಳ ವ್ಯಾಮೋಹ ಹೆಚ್ಚಾಗುತ್ತಿದೆ.. ಯುವಕರು ಮುಖ್ಯವಾಗಿ ಕನ್ನಡ ನಾಡು ನುಡಿ ನಮ್ಮ ಸಂಸ್ಕೃತಿಗೆ ಭಾಷೆ ವಿಷಯಗಳಿಗೆ ಗೌರವ ನೀಡಬೇಕು.ಕರ್ನಾಟಕದಲ್ಲಿ ಕನ್ನಡಿಗನಿಗೆ ಉದ್ಯೋಗ ಮೀಸಲಾತಿಯ ವಿಷಯವಾಗಿ ನಮ್ಮ ಹಕ್ಕು ನಮ್ಮ ಉದ್ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಅಕ್ಟೋಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಹೋರಾಟವನ್ನು ರೂಪಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ ದೇವ ತಿಳಿಸಿದರು. ಕನ್ನಡ ಜಾಗೃತಿ ವೇದಿಕೆಯ ಘಟಕದ ನೂತನ ಅಧ್ಯಕ್ಷರ ಪದಗ್ರಹಣ […]
Continue Reading