*ಮೌನವಾಗಿ ಕೆಲಸ ಮಾಡಿ, ಫಲಿತಂಶದಿಂದಲೇ ಸದ್ದು ಮಾಡುವ ಗುಣ ನಿಜಕ್ಕೂ ಶ್ಲಾಘನೀಯ – ಹಮಾಮ್ ವೆಂಕಟೇಶ್*

ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಸೋಮವಾರ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವ ಹಿನ್ನಲೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.     ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಮೇಶ್‌ ಮಾತನಾಡಿ ಸಮಾಜಕ್ಕೆ ಉತ್ತಮ ಶಿಕ್ಷಕರ ಅಗತ್ಯವಿದ್ದು, ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವುದು ದೊಡ್ಡಬಳ್ಳಾಪುರದ ಹೆಮ್ಮೆಯ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟರು.   ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಸ್ಥಾನಮಾನ ಸಿಗುವ ನಿಟ್ಟಿನಲ್ಲಿ […]

Continue Reading

*ಕರ್ನಾಟಕದಲ್ಲಿ “ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ “ಆಸ್ತಿತ್ವಕ್ಕೆ.*

ಬೆಂಗಳೂರಿನ ಕಾನ್ಶಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಾಹೇಬರ ಅನುಯಾಯಿಗಳ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಹುಜನ ಸಮಾಜ ಪಾರ್ಟಿ ರಾಜಕೀಯ ಪಕ್ಷದ ಹೆಸರನ್ನು “ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ” ಎಂದು ಘೋಷಣೆ ಮಾಡಲಾಯಿತು. ಬಹುಜನ ಸಮಾಜ ಚಳುವಳಿಯ ಹಿರಿಯ ನಾಯಕ ಮಾರಸಂದ್ರ ಮುನಿಯಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೊತೆಗೆ ಬಹುಜನ ಚಳುವಳಿಯ ಹಿರಿಯ ನಾಯಕರಾದ ಎಂ. ಗೋಪಿನಾಥ್ ಅವರನ್ನು ರಾಷ್ಟ್ರೀಯ ಸಂಯೋಜಕರನ್ನಾಗಿ […]

Continue Reading

*ಟೋಲ್ ಸಂಗ್ರಹಿಸುವ ಪರವಾನಿಗೆ ರದ್ದು ಪಡಿಸುವಂತೆ ಅಗ್ರಹಿಸಿ ಶಾಸಕ ಧೀರಜ್ ಮುನಿರಾಜು ಪತ್ರ ರವಾನೆ*

ದೊಡ್ಡಬಳ್ಳಾಪುರ: ಬೆಂಗಳೂರುನಿಂದ ಹಿಂದೂಪುರ ಸಂಪರ್ಕಿಸುವ ರಸ್ತೆಯ ಟೋಲ್ ಸಂಗ್ರಹಿಸುವ ಕಂಪನಿಯ ಪರವಾನಗಿಯನ್ನು ರದ್ದುಪಡಿಸುವಂತೆ ಕೋರಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಪತ್ರರವಾನಿಸಿದ್ದಾರೆ.   ತಾಲ್ಲೂಕಿನ ಗಡಿ ಭಾಗದಲ್ಲಿ ಟೋಲ್ ಸಂಗ್ರಹಿಸುವ ಪರವಾನಿಗೆ ಪಡೆದ ರಾಮಲಿಂಗಮ್ ಕನ್ಸಕ್ಷನ್ ಕಂಪನಿ, ಲಿಮಿಟೆಡ್ ಈ ಕಂಪನಿಯು ಬೆಂಗಳೂರುನಿಂದ ಹಿಂದೂಪುರ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡದೆ ಟೋಲ್ ಸಂಗ್ರಹಿಸುತ್ತಿದ್ದು ಇವರು ಸಂಚಾರಿ ನಿರ್ವಹಣಾ ನಿಯಮ ಪಾಲಿಸದೆ ಉಲ್ಲಂಘಿಸಿರುವುದರಿಂದ ರಸ್ತೆಯಲ್ಲಿ ಅತಿ ಹೆಚ್ಚು ವಾಹನಗಳು ಅಪಘಾತವಾಗುತ್ತಿದ್ದು […]

Continue Reading

*ಜಿಲ್ಲಾಡಳಿತ ಭವನದಲ್ಲಿ 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 08 (ವಿಜಯಮಿತ್ರ): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಲೋಕ ಶಿಕ್ಷಣ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು 58 ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತಿ ಯೋಜನ ನಿರ್ದೇಶಕರಾದ ವಿಠ್ಠಲ್ ಕಾವ್ಳೆ […]

Continue Reading

*ಶಿಕ್ಷಕರ ದಿನಾಚರಣೆ ವಿಶೇಷ : ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಚೇರಿಯಲ್ಲಿ ಶಿಕ್ಷಕರಿಗೆ ಗೌರವ ಸಮರ್ಪಣೆ*

ದೊಡ್ಡಬಳ್ಳಾಪುರ (ವಿಜಯಮಿತ್ರ) : ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಕಛೇರಿಯಲ್ಲಿ ಭಾರತರತ್ನ ಸರ್ವಪಲ್ಲಿ ಡಾ. ರಾಧಾಕೃಷ್ಣರವರ ಫೋಟೋ ಇಟ್ಟು ಪೂಜೆ ಸಲ್ಲಿಸುವ ಮುಖಾಂತರ ಶಿಕ್ಷಕರ ದಿನಾಚರಣೆಯನ್ನುಆಚರಣೆ ಮಾಡಲಾಯಿತು. ಪೋಷಕರ ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಸಂಸ್ಕಾರ ಕಲಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೂಯ್ಯಲುವ ಶಿಕ್ಷಕ ಮುಂದೆ ಸಮಾಜದ ದಾರಿ ದೀಪವಾಗಿ ಬೆಳಗಿಸುತ್ತಾರೆ ಮಕ್ಕಳು ತಪ್ಪು ಮಾಡಿದಾಗ ಗುರುಗಳು ಶಿಕ್ಷೆ ನೀಡಿದರು ತಪ್ಪು ಎಂದರೆ ಅವರಿಗೆ ಉತ್ತಮ ಮಾರ್ಗದರ್ಶನ ನೀಡುವುದು ಯಾರು ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ […]

Continue Reading

* ಗೌರಿ -ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆಯಿಂದ ಒಂದಿಷ್ಟು ರೂಲ್ಸ್ …!! ಈ ಸುದ್ದಿ ನಿಮಗಾಗಿ ಸಂಪೂರ್ಣ ಮಾಹಿತಿಯೊಂದಿಗೆ ….*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಗೌರಿ ಗಣೇಶ ಹಬ್ಬದ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸಾರ್ವಜನಿಕರಿಗೆ ಒಂದಿಷ್ಟು ಮಾಹಿತಿ ನೀಡಿದ್ದು, ಶಾಂತಿಯುತವಾಗಿ ಹಬ್ಬದ ಆಚರಣೆ ಮಾಡುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.   ಈ ಕುರಿತು ಮಾತನಾಡಿದ ಅವರು ಪೊಲೀಸ್ ಇಲಾಖೆ, ನಗರಸಭೆ,ಬೆಸ್ಕಾಂ, ಹಾಗೂ ಅಗ್ನಿಶಾಮಕದಳದ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಏಕಗವಾಕ್ಷಿ (singlewindow) ವ್ಯವಸ್ಥೆ ಮಾಡಲಾಗಿದ್ದು. ಎಲ್ಲ ಇಲಾಖೆಗಳ ಅನುಮತಿಯನ್ನು ಸಾರ್ವಜನಿಕರು ಒಂದೆಡೆಯೇ ಪಡೆಯುವಂತೆ ಯೋಜನೆ ರೂಪಿಸಲಾಗಿದೆ. […]

Continue Reading

*ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಸ್ಪರ್ಧೆ : ಬಹುಮಾನ ಗೆದ್ದು ಸಂತಸ ವ್ಯಕ್ತಪಡಿಸಿದ ವಿದ್ಯಾರ್ಥಿಗಳು*

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ದೀಪಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆಯಾಗಿದ್ದು, ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ನೆಡೆಯುತ್ತಿರುವುದು ಸಂತಸ ತಂದಿದೆ. ಮಕ್ಕಳಲ್ಲಿ ಕ್ರೀಡೆ, ಕಲೆ, ಸಾಹಿತ್ಯ ಗಳಲ್ಲಿ ಅಭಿವೃದ್ದಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು. […]

Continue Reading

*ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ. 03 ( ವಿಜಯ ಮಿತ್ರ ):- ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಅರ್ಹ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಙೆಯಿಂದ […]

Continue Reading

*ತೂಬಗೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ : ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನೀಸ್ ಮುಜಾವರ ಸೇರಿದಂತೆ ಹಲವು ಗಣ್ಯರು ಭಾಗಿ*

ದೊಡ್ಡಬಳ್ಳಾಪುರ ಸೆ. 03( ವಿಜಯಮಿತ್ರ ) : ಸ್ವ ಪ್ರಯತ್ನದಿಂದ ಸಾಧಿಸುವ ಛಲ ವಿದ್ಯಾರ್ಥಿಗಳಲ್ಲಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಹಾಗೂ ಯಾವುದೇ ಕ್ರೀಡೆ ಕ್ರೀಡೆಯಾಗಿಯೇ ಇರಬೇಕು ಮತ್ತು ಕ್ರೀಡೆಗಳು ವಿದ್ಯಾರ್ಥಿಗಳ ಬುದ್ದಿ ಮತ್ತು ಮನಸ್ಸಿನ ಅಭಿವೃದ್ಧಿಯ ಪ್ರತೀಕವಾಗಬೇಕು ಎಂದು ದೊಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನೀಸ್ ಮುಜಾವರ ಹೇಳಿದರು,   ಮಂಗಳವಾರ ತಾಲ್ಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಡಕ್ಕೆ ಚಾಲನೆ ನೀಡಿ ಮಾತನಾಡಿದರು ಕ್ರೀಡೆಗಳಿಗೆ ಯಾರು ಹೆಚ್ಚು ಒಲವನ್ನು ತೋರಿಸುತ್ತಾರೋ […]

Continue Reading

*ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನಿಂದ ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ: 3 ಕಿ.ಮೀ ವಾಕಥಾನ್ ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ*

ದೊಡ್ಡಬಳ್ಳಾಪುರ ಸೆ. 01( ವಿಜಯಮಿತ್ರ) : ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ಕಿಲೋ ಮೀಟರ್‌ ವಾಕಥಾನ್‌ ನಡೆಸಿದರು. ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಇರುವ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗ ವಾಕಥಾನ್‌ಗೆ ಲಯನ್ಸ್‌ ಜಿಲ್ಲಾ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಹಾಗೂ ಶ್ರೀ ದೇವರಾಜ […]

Continue Reading