ಡಾ. ಬಿ.ಆರ್. ಅಂಬೇಡ್ಕರ್ ರವರ ಧಮ್ಮ ಧೀಕ್ಷರ 68ನೇ ವರ್ಷದ ಸ್ಮರಣೆ:ಕ್ಯಾಂಡಲ್ ಸಹಿತ ಧಮ್ಮ ಮೈತ್ರಿ ಮೆರವಣಿಗೆ
ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದರೆ ಅವರು ಸ್ವೀಕರಿಸಿದ ಬೌದ್ಧ ಧರ್ಮದಲ್ಲಿ ನೀಡಿರುವ ಪಂಚಶೀಲ ತತ್ವಗಳನ್ನು ಕೂಡ ಅಳವಡಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಪ್ರಜ್ಞಾವಂತರು ಇಂದು ಸಾಮೂಹಿಕವಾಗಿ ಬೌದ್ಧ ಧರ್ಮ ಸ್ವೀಕರಿಸುತ್ತಿದ್ದಾರೆ ಎಂದು ನ್ಯಾನ ಲೋಕ ಭಂತೆ ತಿಳಿಸಿದರು ನಗರದಲ್ಲಿ ಬೌದ್ಧ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ರವರ ಧಮ್ಮ […]
Continue Reading