ಡಾ. ಬಿ.ಆರ್. ಅಂಬೇಡ್ಕ‌ರ್ ರವರ ಧಮ್ಮ ಧೀಕ್ಷರ 68ನೇ ವರ್ಷದ ಸ್ಮರಣೆ:ಕ್ಯಾಂಡಲ್ ಸಹಿತ ಧಮ್ಮ ಮೈತ್ರಿ ಮೆರವಣಿಗೆ

ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದರೆ ಅವರು ಸ್ವೀಕರಿಸಿದ ಬೌದ್ಧ ಧರ್ಮದಲ್ಲಿ ನೀಡಿರುವ ಪಂಚಶೀಲ ತತ್ವಗಳನ್ನು ಕೂಡ ಅಳವಡಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಪ್ರಜ್ಞಾವಂತರು ಇಂದು ಸಾಮೂಹಿಕವಾಗಿ ಬೌದ್ಧ ಧರ್ಮ ಸ್ವೀಕರಿಸುತ್ತಿದ್ದಾರೆ ಎಂದು ನ್ಯಾನ ಲೋಕ ಭಂತೆ ತಿಳಿಸಿದರು ನಗರದಲ್ಲಿ ಬೌದ್ಧ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ  ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಬಿ.ಆರ್. ಅಂಬೇಡ್ಕ‌ರ್ ರವರ ಧಮ್ಮ […]

Continue Reading

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ :ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು […]

Continue Reading

ಕಾಂಗ್ರೆಸ್ ಪ್ರೆಸ್ ಮೀಟ್ : ಹೆಸರಿಗಷ್ಟೇ ಸೀಮಿತವಾದ “ನವ ದೊಡ್ಡಬಳ್ಳಾಪುರ” : ತಾಲ್ಲೂಕಿನಲ್ಲಿ ಅಭಿವೃದ್ಧಿ ಶೂನ್ಯ ಎಂದ ಮುಖಂಡರು

ದೊಡ್ಡಬಳ್ಳಾಪುರ : ಹೆಸರಿಗಷ್ಟೇ ಸೀಮಿತವಾದ ನವ ದೊಡ್ಡಬಳ್ಳಾಪುರ, ನೂತನ ಶಾಸಕರು ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನೆಡೆದಿಲ್ಲ, ಶಾಸಕರು ಯಾವುದೇ ಆಧಾರವಿಲ್ಲದೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ, ತಾಲ್ಲೂಕಿನ ಅಭಿವೃದ್ಧಿಗೆ ನಮ್ಮ ಸಹಕಾರ ಸದಾ ಇರುತ್ತೆದೆ ಎಂದು ನಗರಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಿವಶಂಕರ್ (ಶಂಕ್ರಿ) ತಿಳಿಸಿದರು   ನಗರದ ಪ್ರವಾಸಿಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಯಾವುದೇ ಯೋಜನೆ, ಅಭಿವೃದ್ಧಿ ಕಾರ್ಯಕ್ರಮಗಳು ಆಗಿಲ್ಲ… ಯಾವುದಾದರು ಆಗಿದ್ದರೆ […]

Continue Reading

ಗೃಹಲಕ್ಷ್ಮಿ ಯೋಜನೆಯಿಂದ ಗ್ರಂಥಾಲಯ ನಿರ್ಮಾಣ : ಕಾನೂರು ಹೆಗ್ಗಡತಿ ಪುಸ್ತಕ ರವಾನಿಸಿ ಶುಭ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ವತಿಯಿಂದ ಹಲವು ಗ್ಯಾರೆಂಟಿ ಯೋಜನೆಗಳ ಅನುಷ್ಠಾನವನ್ನು ನೀಡಿದ್ದು. ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಜನಮಣನೆ ಪಡೆದಿದೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮಹಿಳೆಯರು ಸಾಕಷ್ಟು ವಿಶೇಷ ಕಾರ್ಯಗಳನ್ನು ಆರಂಭಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಬಹುದಾಗಿದೆ ಅಂತೆಯೇ..   ರಾಯಬಾಗ್ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿದ್ದಾರೆ. Ad ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಗ್ರಂಥಾಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು […]

Continue Reading

ನನ್ನ ಹಾಗೂ ಕಲರ್ಸ್‌ ನಡುವಿನ ಬಾಂಧವ್ಯ ಅದ್ಭುತವಾಗಿದೆ – ನಟ ಕಿಚ್ಚ ಸುದೀಪ್ ಮರು ಸಂದೇಶ….

ಬಿಗ್‌ ಬಾಸ್‌ ಕನ್ನಡ (Bigg Boss Kannada) ಕಾರ್ಯಕ್ರಮ ನಿರೂಪಣೆ ಬಗ್ಗೆ ಕಿಚ್ಚ ಸುದೀಪ್‌ (Kiccha Sudeep) ಮಾಡಿದ ಆ ಒಂದು ಎಕ್ಸ್ ಸಂದೇಶ ಅನೇಕ ಚರ್ಚೆಗಳನ್ನು ಹುಟ್ಟು ಹಾಕಿದೆ.   ಕಳೆದ 10 ಸೀಸನ್‌ ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸುದೀಪ್‌ 11ನೇ ಸೀಸನ್‌ ಆರಂಭದಲ್ಲೇ ಇದು ನನ್ನ ಕೊನೆಯ ಸೀಸನ್‌ ಎಂದು ಹೇಳಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು ಇದರ ಹಿಂದಿನ ಕಾರಣವೇನು ಎಂಬುದರ ಬಗ್ಗೆ ಹಲವಾರು ಊಹಾಪೋಹಗಳು ಚರ್ಚೆಗಳು ಪ್ರಾರಂಭವಾದವು.   ಬಿಗ್‌ ಬಾಸ್‌ […]

Continue Reading

ಅನುದಾನಿತ ನೌಕರರ ಪ್ರಸ್ತುತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ  ಚರ್ಚಿಸಿ  ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಲಾಗುವುದು- ಎಸ್.ಬೋರಪ್ಪ

ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ  ಎರಡನೇ ರಾಜ್ಯ ಮಟ್ಟದ ಪೂರ್ವಭಾವಿ ಸಭೆ  ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಎಸ್.ಬೋರಪ್ಪ ತಿಳಿಸಿದ್ದಾರೆ. Ad ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪೂರ್ವಭಾವಿ ಸಭೆ ಕುರಿತು ಮಾತನಾಡಿ,  ಅ.20 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ  ತುಮಕೂರಿನ ರವೀಂದ್ರ ಕಲಾನಿಕೇತನ, ಆರ್.ಟಿ ನಗರ (ಸರ್ವೋದಯ ಪದವಿಪೂರ್ವ ಕಾಲೇಜಿನ ಹತ್ತಿರ) ಸಭೆ  ನಡೆಯಲಿದೆ.   ಈ […]

Continue Reading

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ….???

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ನಡೆದಿದ್ದು, ಹುಂಡಿಯಲ್ಲಿ ಒಟ್ಟು 51,76,495 ರೂ. ಸಂಗ್ರಹವಾಗಿದೆ. ಜೊತೆಗೆ 7, 600 ರೂ ಮೌಲ್ಯದ 2ಗ್ರಾಂ ಚಿನ್ನ, ಹಾಗೂ ರೂ 48,000 ಮೌಲ್ಯದ 1 ಕೆಜಿ 94 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. Ad ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನೆಡೆಯಿತು ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ […]

Continue Reading

ಆಶ್ರಯ ಯೋಜನೆಯಡಿ ನಿವೇಶನ ನೀಡಿ ವರ್ಷಗಳು ಕಳೆದರು ಹಂಚಿಕೆ ಮಾಡದ ರಾಜಘಟ್ಟ ಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ದೊಡ್ಡಬಳ್ಳಾಪುರ  ( ವಿಜಯಮಿತ್ರ ): ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಇಂದಿಗೂ ಜನರ ಸ್ಥಿತಿಯನ್ನು ಹೇಳಲು ಸಾಧ್ಯವಿಲ್ಲ ಕಾರಣ ಚಿಕ್ಕ ಚಿಕ್ಕ ಗುಡಿಸಲು, ಮತ್ತು ಮನೆಯಲ್ಲಿ ಮೂರು-ನಾಲ್ಕು ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ, ನಿರಾಶ್ರಿತರಿಗಾಗಿ, ಕಡುಬಡವರಿಗಾಗಿ ಸರ್ಕಾರವು ಅಶ್ರಯ ಯೋಜನೆಯಡಿ ಜಾಗ ಮಂಜೂರು ಮಾಡಿದ್ದರು..ನಿವೇಶನ ಹಂಚಿಕೆ ಮಾಡಲು ಪಂಚಾಯಿತಿ ಮನಸ್ಸು ಮಾಡಿಲ್ಲ… ಸರ್ಕಾರವು ನಿವೇಶನ ಮಂಜೂರು ಮಾಡಿ ವರ್ಷಗಳೇ ಕಳೆದರು ಫಲನುಭವಿಗಳಿಗೆ ಮಾತ್ರ ನಿವೇಶನ ಸಿಕ್ಕಿಲ್ಲ….. ಎಂಬುದು ಗ್ರಾಮಸ್ಥರ ಆರೋಪವಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ 2 ಸಾವಿರ ವರ್ಷಗಳ ಇತಿಹಾಸವಿರುವ […]

Continue Reading

ಬಿಗ್ ಬಾಸ್ ರಿಯಾಲಿಟಿ ಶೋ ಅನ್ನು ಕೈಬಿಡಲಿದ್ದಾರಾ ಕಿಚ್ಚ ಸುದೀಪ್ : ಆಗಲಿದೆಯಾ ಬಿಗ್ ಬಾಸ್ 11 ಕಿಚ್ಚ ಸುದೀಪ್ ರ ಕೊನೆಯ ಶೋ,

ಇದೇ ನನ್ನ ಕೊನೆಯ ಶೋ ಎಂದು ತಿಳಿಸಿದ ಕಿಚ್ಚ ಸುದೀಪ್ ತಿಳಿಸಿದ್ದಾರೆ, ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋ ಅನ್ನೋ ಕಳೆದ 10 ಸೀಸನ್ ಳಿಂದ ನಟ ಕಿಚ್ಚ ಸುದೀಪ್ ಸಾರಥಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ, ಆದರೆ ಇದ್ದಕ್ಕಿದ್ದಂತೆ ಬಿಗ್ ಬಾಸ್ 11 ನನ್ನ ಕೊನೆಯ ಶೋ ಆಗಲಿದೆ ಎಂದು ತಾವೇ ತಮ್ಮ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ.     ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು […]

Continue Reading

ಗಣಪತಿ ದೇವಾಲಯ ಜಿರ್ಣೋದ್ದಾರಕ್ಕೆ 1,50,000 ರೂಗಳ ಡಿಡಿ ವಿತರಣೆ

ದೊಡ್ಡಬಳ್ಳಾಪುರ ಅ 13 ( ವಿಜಯಮಿತ್ರ ): ತಾಲೂಕಿನ ಕನಸವಾಡಿ ಕಾಲೋನಿ ಮಧುರೆ ಹೋಬಳಿಯಗಣಪತಿ ದೇವಾಲಯ ಜಿರ್ಣೋದ್ದಾರಕ್ಕೆ 1,50,000 ರೂ ಗಳ ಡಿ ಡಿ ಯನ್ನು ತಾಲೂಕು ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್ DD ವಿತರಿಸಿದರು.   Ad   ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ದೇವಾಲಯ ಜಿರ್ಣೋದ್ದಾರಕ್ಕೆ 1,50,000 ರೂ ಗಳನ್ನು ನೀಡಿದ್ದು ಕ್ಷೇತ್ರದ ಪರವಾಗಿ ತಾಲೂಕಿನ ಯೋಜನಾಧಿಕಾರಿ ಸುಧಾ ಬಾಸ್ಕರ್ DD ವಿತರಿಸಿ ಮಾತನಾಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ […]

Continue Reading