ಸಮುದಾಯದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜಕ್ಕೆ ಮತ್ತಷ್ಟು ಕೊಡುಗೆ ನೀಡಬೇಕಿದೆ – ಪ್ರಕಾಶ್

ದೊಡ್ಡಬಳ್ಳಾಪುರ ಅ 13( ವಿಜಯಮಿತ್ರ ): ಮಡಿವಾಳ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಬೆಳೆಯಲು ಸದಾ ನಮ್ಮ ಸಂಘದ ಬೆಂಬಲವಿರುತ್ತದೆ. ಸಮುದಾಯದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜದ ಉತ್ತಮ ಪ್ರಜೆಗಳಾಗಿ ಉತ್ತಮ ಸೇವೆ ಸಲ್ಲಿಸಲಿ ಎಂಬುದು ನಮ್ಮ ಆಶಯ ಎಂದು ಕರ್ನಾಟಕ ರಾಜ್ಯ ಮಡಿವಾಳಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ತಿಳಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು ಸಮುದಾಯದ ಏಳಿಗೆಗಾಗಿ ಯಾವುದೇ ಅಪೇಕ್ಷೆ ಇಲ್ಲದೆ ಸದಾ ದುಡಿಯುತ್ತಿದ್ದೇವೆ. ಸಮುದಾಯದ ಪ್ರತಿಯೊಬ್ಬರು […]

Continue Reading

ನೇಕಾರಿಕೆ ಅಭಿವೃದ್ದಿಗೆ ಒತ್ತು ನೀಡಿ : ನೇಕಾರರನ್ನು ಉಳಿಸಿ – ಹರೀಶ್ ಗೌಡ

ದೊಡ್ಡಬಳ್ಳಾಪುರ : ನೇಕಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ನೂರಾರು ಕುಟುಂಬಗಳಿಗೆ ಸರ್ಕಾರ ಉತ್ತಮ ಮಾರುಕಟ್ಟೆ ರೂಪಿಸುವ ಮೂಲಕ ನೇಕಾರರಿಗೆ ಇರುವ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಲಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದ್ದಾರೆ. Ad ನಗರದ ಕರೇನಹಳ್ಳಿಯ ಶ್ರೀ ಪಾರ್ವತಿ ಪುತ್ರ ವಿನಾಯಕ ಗೆಳೆಯರ ಬಳಗ ಇವರ ವತಿಯಿಂದ ಆಯೋಜಿಸಲಾಗಿದ್ದ ಗಣೇಶನ ಪೂಜಾ ಕಾರ್ಯಕ್ರಮದಲ್ಲಿ ಮುಖಂಡರೊಂದಿಗೆ ಭಾಗವಹಿಸಿ ಮಾತನಾಡಿದರು ನಾಡಿನ ಹಾಗೂ ತಾಲ್ಲೂಕಿನ ಎಲ್ಲಾ ಸಮಸ್ತ ನಾಗರಿಕರಿಗೆ ಒಳ್ಳೆ ಆರೋಗ್ಯ ಭಾಗ್ಯ ವೃದ್ಧಿಸಲಿ ಎಲ್ಲರಿಗೂ […]

Continue Reading

49ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ದೊಡ್ಡಬಳ್ಳಾಪುರದ ಯೋಗಪಟುಗಳು ಆಯ್ಕೆ

ದೊಡ್ಡಬಳ್ಳಾಪುರ : 49ನೇಯ ಸಬ್ ಜೂನಿಯರ್ ಅಂಡ್ ಜೂನಿಯರ್ ರಾಷ್ಟ್ರೀಯ ಯೋಗಾಸನ ಕ್ರೀಡಾ ಚಂಪಿಯನ್‌ಷಿಪ್,2024 ಸ್ಪರ್ಧೆಗೆ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಯೋಗರಾಜ್ ತಿಳಿಸಿದ್ದಾರೆ.     ಯೋಗ ಫೆಡರೇಷನ್ ಆಫ್ ಇಂಡಿಯಾ ಮತ್ತು ಹಿಮಾಚಲ ಯೋಗ ಅಸೋಸಿಯೇಷನ್‌ಆಶ್ರಯದಲ್ಲಿ ದಿನಾಂಕ 24-10-2024 ರಿಂದ 27-10-2024ರವರೆಗೆ ಹಿಮಾಚಲ ಪ್ರದೇಶದ ಊನ ಜಿಲ್ಲೆಯ ಇಂದಿರಾಗಾಂಧಿ ಇಂಡೋರ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ 49ನೇಯ ಸಬ್ ಜೂನಿಯರ್ ಅಂಡ್ ಜೂನಿಯರ್ ರಾಷ್ಟ್ರೀಯ ಯೋಗಾಸನ ಕ್ರೀಡಾ […]

Continue Reading

ವಿಜಯದಶಮಿ ಪ್ರಯುಕ್ತ ಕುರುಕ್ಷೇತ್ರ ನಾಟಕ ಪ್ರದರ್ಶನ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ‌ಸ್ವಾಮಿ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ವಿಜಯದಶಮಿ ಪ್ರಯುಕ್ತ ಆಯೋಜಿಸಿದ್ದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಶನಿವಾರ ರಾತ್ರಿ ನಡೆಯಿತು.   ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಪ್ರಸ್ತುತ ಬದಲಾದ ಪರಿಸ್ಥಿತಿಯಲ್ಲೂ ಕಲಾವಿದರು ನಾಟಕದ ಪರಂಪರೆಯನ್ನು ಬಿಡದೆ, ನಾಟಕ ಕಲಿತು ಪ್ರದರ್ಶನ ಮಾಡುವ ಮೂಲಕ ರಂಗ ಕಲೆಯನ್ನು ಇನ್ನು ಜೀವಂತವಾಗಿಟ್ಟುಕೊಂಡು ಬಂದಿದ್ದಾರೆ ರಂಗಕಲೆ ನಮ್ಮ ಗ್ರಾಮೀಣ ಬದುಕಿನ […]

Continue Reading

ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಬೇಡಿ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಯೂ ಉತ್ತಮ ರೀತಿಯಲ್ಲಿ ನೆಡೆದಿದ್ದು, ಪ್ರತಿ ಗ್ರಾಮದಲ್ಲಿ ಯೋಜನೆಯು ಸಮರ್ಪಕವಾಗಿ ಜನತೆಗೆ ತಲುಪಿದೆ ,ಮುಂದೆ ಪ್ರತಿ ಪಂಚಾಯಿತಿಗೆ 3ಕೋಟಿಗಳಷ್ಟು ಅನುದಾನದ ಕಾಮಗಾರಿ ನೆಡೆಸುವಂತೆ ಸೂಚನೆ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ತಿಳಿಸಿದರು. ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಕುರಿತು ಸ್ಥಳೀಯ ಶಾಸಕ ಧೀರಜ್ ಮುನಿರಾಜು ಸುದ್ದಿಗೊಷ್ಟಿಯಲ್ಲಿ ಮಾತನಾಡಿದರು.   ನಗರದ ಅರ್ಕವತಿ ಬಡಾವಣೆಯ ಶಾಸಕರ ಸ್ವಗೃಹದಲ್ಲಿ ಆಯೋಜನೆ ಮಾಡಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ […]

Continue Reading

ಎಂ ಎಸ್ ಜಿ ಪಿ ಘಟಕ ಕುರಿತು ವಿಧಾನಸಭೆಯಲ್ಲಿ ಚರ್ಚೆ : ಘಟಕವನ್ನು ಮುಚ್ಚಲು ಮುಂದಾಗುತ್ತಾ ಸರ್ಕಾರ….????

ದೊಡ್ಡಬಳ್ಳಾಪುರ (ವಿಜಯಮಿತ್ರ ): ತಾಲ್ಲೂಕಿನಲ್ಲಿರುವ ಎಮ್.ಎಸ್.ಜಿ.ಪಿ ಘಟಕ ಸ್ಥಾಪನೆಯಾದಾಗ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಧಿಸಿದ್ದ Consent for operation ಷರತ್ತುಗಳನ್ನು  ಘಟಕವು ಪಾಲಿಸುತ್ತಿವೆಯೇ; ಷರತ್ತುಗಳನ್ನು ಪಾಲಿಸುತ್ತಿರುವ ಕುರಿತು ಎಷ್ಟು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಲಾಗಿದೆ ಎಂಬ ವರದಿ ನೀಡುವಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಪ್ರಶ್ನೆ ಮಾಡಿದ್ದಾರೆ.   ಹೌದು ತಾಲೂಕಿನಲ್ಲಿ ಈ ಹಿಂದೆ ಸದ್ದು ಮಾಡಿದ್ದ ಎಮ್ ಎಸ್ […]

Continue Reading

ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅ. 10 ( ವಿಜಯಮಿತ್ರ ) :-ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕದ ಉದ್ಘಾಟನೆ ಕಾರ್ಯಕ್ರಮವು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನೆರವೇರಿತು. Ad ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ನೆರವೇರಿಸಿದರು. Ad   ಈ ವೇಳೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, […]

Continue Reading

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು :ಅ. 10 (ವಿಜಯಮಿತ್ರ):ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಗೌರವಾನ್ವಿತ ಅಧ್ಯಕ್ಷರ ನಿಯೋಗವು ಅಕ್ಟೋಬರ್ 09 ರಂದು ರಾಜಭವನ ಕಚೇರಿಗೆ ಭೇಟಿ ನೀಡಿ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾಲ್ಡೀವ್ಸ್ ನ ವಾಣಿಜ್ಯ […]

Continue Reading

ಪೆರ್ಲ್ ಗ್ಲೋಬಲ್ l ಕಾರ್ಮಿಕರೊಂದಿಗೆ ದಸರಾ ಆಚರಣೆ : ನೃತ್ಯ ಗಾಯನ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಕಾರ್ಮಿಕರು ಭಾಗಿ

ದೊಡ್ಡಬಳ್ಳಾಪುರ : ತಾಲೂಕಿನ ಪೆರ್ಲ್ ಗ್ಲೋಬಲ್ ಕಾರ್ಖಾನೆ ವತಿಯಿಂದ ಕಾರ್ಮಿಕರಿಗೆ ವಿಶೇಷ ಕಾರ್ಯಕ್ರಮಗಳ ಯೋಜನೆ ಮಾಡುವ ಮುಖಾಂತರ ದಸರಾ ಹಬ್ಬದ ಶುಭಾಶಯಗಳು ಕೋರಲಾಯಿತು. ಕಾರ್ಮಿಕರ ಮನೋರಂಜನೆಗಾಗಿ ವಿಶೇಷ ವೇದಿಕೆಯನ್ನು ಕಾರ್ಖಾನೆ ಆಡಳಿತ ಮಂಡಳಿ ಸಿದ್ಧಪಡಿಸಿದ್ದು ವೇದಿಕೆಯಲ್ಲಿ ಮಿಮಿಕ್ರಿ ಕಲಾವಿದ ಗೋಪಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ನೃತ್ಯ ಗೀತೆ ಭಾವಗೀತೆ ಮಿಮಿಕ್ರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಕಾರ್ಮಿಕರಿಗಾಗಿ ಆಯೋಜನೆ ಮಾಡಲಾಗಿತ್ತು. Ad   Ad ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಉದಯ್ ಮಾತನಾಡಿ ನಮ್ಮಲ್ಲಿ ಎರಡುವರೆ ಸಾವಿರಕ್ಕೂ ಅಧಿಕ […]

Continue Reading

ದೊಡ್ಡಬಳ್ಳಾಪುರ ನಗರಸಭೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ಅನುದಾನದ ಬಳಕೆ ಕುರಿತು ಆರೋಪಿಸಿದ ಮುಖಂಡರು

ದೊಡ್ಡಬಳ್ಳಾಪುರ :ನಗರಸಭಾ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಮಂಜೂರಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತ ಜನರು ವಾಸವಿಲ್ಲದೇ ಇರುವ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು. ನಗರಸಭಾ ಸದಸ್ಯ ಶಿವಶಂಕರ್ ಮಾತನಾಡಿ ತಾಲ್ಲೂಕಿನ ನಗರಸಭಾ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯಿಂದ ಅಲ್ಪಸಂಖ್ಯಾತ ಅನುದಾನವನ್ನು ಮಂಜೂರು ಮಾಡಿರುವುದು ಸರಿಯಷ್ಟೆ. ಆದರೆ ಕಾಮಗಾರಿಗಳು ಮಾತ್ರ ಅಲ್ಪಸಂಖ್ಯಾತ ಜನ ವಾಸ ಮಾಡದೇ ಇರುವ ಸ್ಥಳಗಳಲ್ಲಿ ಕಾಮಗಾರಿಗಳು ಮಾಡುತ್ತಿದ್ದು, ಅಲ್ಪಸಂಖ್ಯಾತ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ಆರೋಪಿಸಿದರು. Ad ಈ ಕಾಮಗಾರಿಗಳಿಗೆ ನಗರಸಭೆಯಿಂದ […]

Continue Reading