ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ , ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ತೂಬಗೆರೆ ಷರೀಫ್
ತೂಬಗೆರೆ(ನ.30): ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು ನವೆಂಬರ್ 1, 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಆ ಸುದಿನದ ನೆನಪಿಗಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಮೂಲಕ ಇಂದಿನ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, […]
Continue Reading