ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿವತಿಯಿಂದ 2025ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
ದೊಡ್ಡಬಳ್ಳಾಪುರ : ಪ್ರತಿವರ್ಷದ ಪರಂಪರೆಯಂತೆ ಈ ವರ್ಷವೂ ಕೂಡ ದಿನದ ಪ್ರಾಮುಖ್ಯತೆ ಹಾಗೂ ದಿನಾಂಕ ತಿಳಿಸುವ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಯುವ ಸಮಿತಿ ವತಿಯಿಂದ ಮಾಡಲಾಗಿದೆ ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ತಿಳಿಸಿದರು ಗಾಣಿಗರ ಪೇಟೆಯ ಲಕ್ಷ್ಮೀ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸೇವಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಿತಿಯು ಹಲವು ವರ್ಷಗಳಿಂದ ನಿರಂತರವಾಗಿ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ಸಮುದಾಯಕ್ಕೆ ಶುಭಾಶಯ ಕೋರುವುದಷ್ಟೇ […]
Continue Reading