ಪ್ರವಾಸೋದ್ಯಮ ಇಲಾಖೆಯ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಪ.ಜಾ ಹಾಗೂ ಪ.ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ, ಡಿ.18 : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ತರಬೇತಿ ಕಾರ್ಯಕ್ರಮಗಳು: ಫುಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ (10ನೇ ತರಗತಿ ವಿದ್ಯಾರ್ಹತೆ), ರೂಮ್ ಅಟೇಂಡೆಟ್ (5ನೇ ತರಗತಿ ವಿದ್ಯಾರ್ಹತೆ), ಫ್ರಂಟ್ ಆಫೀಸ್ ಅಸೋಸಿಯೇಟ್ (12ನೇ ತರಗತಿ ವಿದ್ಯಾರ್ಹತೆ), ಮಲ್ಟಿ ಕ್ಯೂಸಿನ್ ಕುಕ್ (8ನೇ ತರಗತಿ ವಿದ್ಯಾರ್ಹತೆ) ತರಬೇತಿಗಾಗಿ 20 ರಿಂದ 45 ವರ್ಷದೊಳಗಿನ ಆಸಕ್ತ […]

Continue Reading

ಸರ್ಕಾರಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅವಕಾಶ

ಬೆಂ.ಗ್ರಾ.ಜಿಲ್ಲೆ, ಡಿ.18 : ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು “ಝೇಂಕಾರ”(ಕನ್ನಡದಲ್ಲಿ) ಮತ್ತು Jhenkara (Englisḩ) ಟ್ಯಾಗ್ಲೈನ್ (ಜೀವನೋಲ್ಲಾಸಕ್ಕೆ ಜೇನು-ಕನ್ನಡ), (Honey that keeps you Buzzin- English) ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ನ ಮಾಲೀಕತ್ವವನ್ನು ಹೊಂದಿದೆ.   ಜೇನುತುಪ್ಪ […]

Continue Reading

ವಿವಿಧ ಸಂಘಟನೆಗಳಿಂದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಂ.ಗ್ರಾ.ಜಿಲ್ಲೆ, ಡಿ.18( ವಿಜಯಮಿತ್ರ) : ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.   *ಸಂಘಟನೆಗಳ ಪ್ರಮುಖ ಬೇಡಿಕೆಗಳು*   – ಭ್ರಷ್ಟಾಚಾರ ರಹಿತ ಆಡಳಿತ – ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು – ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು – ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ – ಅಧಿಕಾರಿಗಳು ಸಾರ್ವಜನಿಕರನ್ನು […]

Continue Reading

ಮಾಜಿ ಶಾಸಕರಾದ ಜೆ. ನರಸಿಂಹಸ್ವಾಮಿಯವರಿಗೆ ನುಡಿನಮನ : ಹಳೆಯ ಒಡನಾಟ ನೆನೆದು ಭಾವುಕರಾದ ಮುಖಂಡರು

ದೊಡ್ಡಬಳ್ಳಾಪುರ : ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿಯವರು ನಿಧನರಾಗಿದ್ದು, ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳು, ದಲಿತ,ರೈತ, ಕಾರ್ಮಿಕ, ನೇಕಾರ ಹಾಗೂ ಪ್ರಗತಿಪರ ಸಂಘಟನೆಗಳಿಂದ ನುಡಿನಮನ ಕಾರ್ಯಕ್ರಮವನ್ನು ನಗರದ ಕನ್ನಡ ಜಾಗೃತ ಭವನದಲ್ಲಿ ಅಯೋಜನೆ ಮಾಡಲಾಗಿತು.   ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಚಾರಣೆಯ ಮೂಲಕ ಅವರ ಸಾವಿಗೆ ಸಂತಾಪ ಸೂಚಿಸಲಾಗಿತು.     ಕನ್ನಡಪರ ಹೋರಾಟಗಾರರಾದ ರಾಜಘಟ್ಟ ರವಿ ಮಾತನಾಡಿ, ಜೆ.ನರಸಿಂಹಸ್ವಾಮಿ ತಮ್ಮ ಶಾಸಕರ ಅವಧಿಯಲ್ಲಿ ಯಾರ ಮನಸ್ಸಿಗೂ ನೋವು […]

Continue Reading

ಖಾಸಗಿ ಬಡಾವಣೆ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಒತ್ತುವರಿಯ ಆರೋಪ : ಶೀಘ್ರ ಕ್ರಮ ಕೈಗೊಳ್ಳುವಂತೆ ಕರವೇ ಅಗ್ರಹ

ದೊಡ್ಡಬಳ್ಳಾಪುರ : ಪಾಲನಜೋಗಿಹಳ್ಳಿ ಕೆರೆಯ ಅಂಗಳವನ್ನು ಮುಚ್ಚಿ ಸುಮಾರು 60 ಅಡಿ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲು ಖಾಸಗಿಯವರು ಬಡಾವಣೆಯವರು ಮುಂದಾಗಿದ್ದಾರೆ, ಈ ಕುರಿತು ತಾಲೂಕು ಆಡಳಿತ ಈ ಕೊಡಲೇ ಸೂಕ್ತ ಕ್ರಮ ಕೈಗೊಂಡು ಕೆರೆ ಸಂಪತ್ತನ್ನು ಉಳಿಸಬೇಕೆಂದು ಹೋರಾಟಗಾರ ಪು.ಮಹೇಶ್ ತಿಳಿಸಿದರು   ತಾಲ್ಲೂಕಿನ ಪಾಲನಜೋಗಿಹಳ್ಳಿ ಕೆರೆಯ ಸರ್ವೆ ನಂ.21 ರಲ್ಲಿ 13-21 ಎ.ಗು ಜಮೀನಲ್ಲಿ 60 ಅಡಿಗಳ ವಿಸ್ತೀರ್ಣವನ್ನು ಖಾಸಗಿ ಬಡಾವಣೆಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ರಸ್ತೆಯನ್ನು ನಿರ್ಮಾಣ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ […]

Continue Reading

ಮಹಾತ್ಮ ಗಾಂಧೀಜಿ ಅವರ ದುಶ್ಚಟ ಮುಕ್ತ ದೇಶದ ಕನಸು ನನಸಾಗಬೇಕಿದೆ : ಉಮಾರಬ್ಬ

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡ ಬೆಲವಂಗಲ ವಲಯದ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಇವರ ವತಿಯಿಂದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ ಭಾರತ ವಿಶ್ವದಲ್ಲಿ ಅತೀ ಹೆಚ್ಚು ಯುವಕ ಯುವತಿಯರನ್ನು ಹೊಂದಿದ ದೇಶವಾಗಿದೆ ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಮಹಾತ್ಮ ಗಾಂಧೀಜಿ ಅವರ ದುಶ್ಚಟ ಮುಕ್ತ ದೇಶದ ಕನಸನ್ನು ನನಸು […]

Continue Reading

ಮುನೇಶ್ವರ ಸ್ವಾಮಿ ದೇವಾಲಯದ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ : ತೆರವುಗೊಳಿಸುವ ಮೂಲಕ ಪೂಜೆಗೆ ಅನುಕೂಲ ಕಲ್ಪಿಸುವಂತೆ ಸ್ಥಳೀಯರ ಆಗ್ರಹ

ದೊಡ್ಡಬಳ್ಳಾಪುರ : ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಮೂಲಕ ಮುನೇಶ್ವರ ಸ್ವಾಮಿ ದೇವಾಲಯದ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಮೂಲಕ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಶ್ರೀ ಗಂಗಾಪರಮೇಶ್ವರಿ ದೇವಿ ಸೇವಾ ಅಭಿವೃದ್ಧಿ ಸಮಿತಿ ಟ್ರಸ್ಟ್ ನ ಯುವಕರು ಆರೋಪಿಸಿದರು.   ಈ ಕುರಿತು ಸ್ಥಳೀಯರಾದ ಮುನಿರಾಜು ಮಾತನಾಡಿ ಕಸಬಾ ಹೋಬಳಿ ರೋಜಿಪುರ ಗ್ರಾಮ ಸರ್ವೆ ನಂಬರ್ 92 ರಲ್ಲಿ 0.23 ಗುಂಟೆ ಖರಾಬು ಹೂವಿನ ತೋಟ ಎದ್ದಿದ್ದ ಸದರಿ ಜಾಗದಲ್ಲಿ […]

Continue Reading

ರಾಜಘಟ್ಟ ಸ್ಮಶಾನದ ಅಳತೆ, ಒತ್ತುವರಿಯಾಗಿರುವ ಪ್ರದೇಶವನ್ನು ತೆರವುಗೊಳಿಸಲು ಸ್ಥಳಕ್ಕೆ ಅಧಿಕಾರಿಗಳ ಮರುಭೇಟಿ : ಈ ಬಾರಿಯಾದರೂ ಸೂಕ್ತ ಕ್ರಮ ಕೈಗೊಳ್ಳಲಿ – ಗಣೇಶ್ ರಾಜಘಟ್ಟ

ದೊಡ್ಡಬಳ್ಳಾಪುರ : ರಾಜಘಟ್ಟ ಗ್ರಾಮದ ಸ.ನಂ. 138 ರ ಸ್ಮಶಾನದ ಅಳತೆ ಮಾಡುವಂತೆ ಹಾಗೂ ಒತ್ತುವರಿಯಾಗಿರುವ ಪ್ರದೇಶವನ್ನು ತೆರವುಗೊಳಿಸಲು ಹಲವು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ, ಈ ಕುರಿತಂತೆ ಡಿಸೆಂಬರ್ 18ರಂದು ಗ್ರಾಮಕ್ಕೆ ಭೇಟಿಕೊಡುತ್ತಿರುವ ಅಧಿಕಾರಿಗಳು ಈ ಬಾರಿಯಾದರೂ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕಿದೆ ಎಂದು ರಾಜಘಟ್ಟ ಗ್ರಾಮಾಭಿರುದ್ದಿ ಯುವಕರ ಸೇನೆ ಸಂಸ್ಥಾಪಕ ಗಣೇಶ್ ರಾಜಘಟ್ಟ ತಿಳಿಸಿದರು.   ಈ ಕುರಿತು ಮಾತನಾಡಿದ ಅವರು ನಮ್ಮ ರಾಜಘಟ್ಟ ಗ್ರಾಮಾಭಿವೃದ್ಧಿ ಯುವಕರ ಸೇನೆಯ ವತಿಯಿಂದ ಹಲವು ಬಾರಿ […]

Continue Reading

ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಕಿಟ್ ವಿತರಣೆ : ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ – ಭಾಗ್ಯಲಕ್ಷ್ಮಿ

ದೊಡ್ಡಬಳ್ಳಾಪುರ: ಕಾರ್ಮಿಕರಿಗೆ ಸೇಪ್ಟಿ ಕಿಟ್ ಟ್ರೈನಿಂಗ್ ಕಾರ್ಯಕ್ರಮವನ್ನು ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ(ರಿ) ಇದರ ಅಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಭಾಗವಹಿಸಿ ಸೇಫ್ಟಿ ಕಿಟ್ ನ ಬಗ್ಗೆ ಟ್ರೈನಿಂಗ್ ಪಡೆದರು.   ಈ ಸಮಯದಲ್ಲಿ ಕಟ್ಟಡ ಹಾಗೂ ಕೂಲಿ ಕಾರ್ಮಿಕರ ರಾಜ್ಯಾಧ್ಯಕ್ಷರಾದ ಶ್ರೀಮತಿ ಭಾಗ್ಯಲಕ್ಷ್ಮಿ ರವರು ಮಾತನಾಡಿ ಕಾರ್ಮಿಕ ಇಲಾಖೆಯಲ್ಲಿ ಈ ಮೊದಲೇ ನ್ಯೂಟ್ರಿಷನ್ ಕಿಟ್ ಕಾರ್ಮಿಕರಿಗೆ ವಿತರಿಸಿದ್ದು ಕಳಪೆ ಗುಣಮಟ್ಟದ ಕಿಟ್ ಗಳನ್ನು ನೀಡಿರುತ್ತಾರೆ, […]

Continue Reading

ಆರ್ ಎಲ್ ಜಾಲಪ್ಪ ವಿದ್ಯಾ ಸಂಸ್ಥೆಯ ತಾಂತ್ರಿಕ ಮಹಾವಿದ್ಯಾಲಯ, ಪಾಲಿಟೆಕ್ನಿಕ್ ಕಾಲೇಜು, ಅಂತಾರಾಷ್ಟ್ರೀಯ ವಸತಿ ಶಾಲೆಗಳಲ್ಲಿ ಜೆ.ನರಸಿಂಹಸ್ವಾಮಿಯವರಿಗೆ ನುಡಿನಮನ ಸಂತಾಪ

ದೊಡ್ಡಬಳ್ಳಾಪುರ:ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಹಾಗೂ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರ ನಿಧನ ಹಿನ್ನಲೆ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ಶೈಕ್ಷಣಿಕ ಘಟಕಗಳಲ್ಲಿ ಸೋಮವಾರ ಸಂತಾಪ ಸೂಚಕ ನುಡಿನಮನ ಕಾರ್ಯಕ್ರಮಗಳು ನಡೆದವು.     ಆರ್‌ಎಲ್‌ಜೆಐಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಮತ್ತು ನರಸಿಂಹಸ್ವಾಮಿ ಕಿರಿಯ ಸಹೋದರ ಜೆ.ರಾಜೇಂದ್ರ ಪಾಲ್ಗೊಂಡು ಅಶ್ರುತರ್ಪಣ ಸಲ್ಲಿಸಿದರು. ಅವರು ಮಾತನಾಡಿ, ಸಹೃದಯಿ ಮನೋಸ್ಥಿತಿಯ ನರಸಿಂಹಸ್ವಾಮಿ ಅವರು ಎಲ್ಲ ಹಂತಗಳಲ್ಲಿ […]

Continue Reading