ಕರವೇಯಿಂದ ಫೆಬ್ರವರಿ 1 ರಂದು ನೆಡೆಯಲಿದೆ ಮಹಾ ಸಂಘರ್ಷ ಯಾತ್ರೆ – ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ : ಕರ್ನಾಟಕದಲ್ಲಿ ಉತ್ತರ ಭಾರತೀಯರ ದಬ್ಬಾಳಿಕೆ ಹೆಚ್ಚಾಗಿದೆ, ಉತ್ತರ ಭಾರತೀಯರ ವಲಸೆ ಪರಿಣಾಯ ಕನ್ನಡಿಗರ ಅನ್ನವನ್ನ ಕಿತ್ತುಕೊಳ್ಳುತ್ತಿದ್ದಾರೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸುತ್ತಿರುವ ಕರವೇ ನಾರಾಯಣಗೌಡ ಬಣ ಫೆಬ್ರವರಿ 1 ರಂದು ಫ್ರೀಡಂ ಪಾರ್ಕ್ ಮಹಾ ಸಂಘರ್ಷ ಯಾತ್ರೆಗೆ ಚಾಲನೆ ನೀಡಲಿದೆ ಎಂದು ಬೆಂಗಳೂರು ಗ್ರಾಮಾಂತರ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ತಿಳಿಸಿದರು ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟದ ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳ ಎಜೆನ್ಸಿಗಳು ಕನ್ನಡಿಗರಿಗೆ ಸಿಗಬೇಕು, ಎಲ್ಲ ಉತ್ಪನ್ನಗಳ ಮೇಲೆ […]

Continue Reading

ಮಹಿಳಾ ಪೋಲಿಸ್ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಮನವಿ.

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೋಲಿಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿದ್ದು ಠಾಣೆಯನ್ನು ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ಪಿ ರವಿ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ […]

Continue Reading

ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ 9ನೇ ವರ್ಷದ ವಾರ್ಷಿಕೋತ್ಸವ : ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮೂಲಕ ಸಮಿತಿ ಸಂಭ್ರಮಾಚಾರಣೆ

ದೊಡ್ಡಬಳ್ಳಾಪುರ : ಕೇವಲ ಕನ್ನಡ ನಾಡು ನುಡಿ ಜಲದ ಹೋರಾಟಗಳಿಗೆ ಸೀಮಿತವಾಗದೆ ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳ ರೂಪಿಸುವ ಮೂಲಕ ಸಾರ್ವಜನಿಕರಿಗೆ ಕೈಲಾದ ಸೇವೆಯನ್ನು ನಮ್ಮ ಸಮಿತಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕರು, ಖ್ಯಾತ ವಕೀಲರು ಆದ ರವಿ ಮಾವಿನಕುಂಟೆ ತಿಳಿಸಿದರು. ನಿರಂತರ ಅನ್ನದಾಸೋಹ ಸಮಿತಿಯ ಸಹಾಯದೊಂದಿಗೆ ತಾಲೂಕಿನ ದರ್ಗಾ ಜೋಗಹಳ್ಳಿಯಲ್ಲಿ ಆಯೋಜನೆ ಮಾಡಲಾಗಿದ್ದ 76ನೇ ಗಣರಾಜ್ಯೋತ್ಸವ ಹಾಗೂ ಸಮಿತಿಯ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ […]

Continue Reading

ಗ್ರಾಮೀಣ ಗಾನ ಪ್ರತಿಭೆ ಹನುಮಂತುಗೆ ಬಿಗ್ ಬಾಸ್ 11ರ ವಿಜಯ ಪಟ್ಟ : ಟ್ರೋಫಿಯೊಟ್ಟಿಗೆ ಗೆಲುವಿನ ನಗೆ ಬೀರಿದ ಸಿಂಪಲ್ ಸಿಂಗರ್

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯ ಅತಿದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ 11 ಕಾರ್ಯಕ್ರಮವು (ಫಿನಾಲೆ ವಾರ) ಮುಕ್ತಾಯದ ಹಂತ ತಲುಪಿದ್ದು ಈ ಬಾರಿ ಬಿಗ್ ಬಾಸ್ ಕಿರೀಟ ಹೊತ್ತುಕೊಳ್ಳುವಲ್ಲಿ ಉತ್ತರ ಕರ್ನಾಟಕದ ಗಾನ ಪ್ರತಿಭೆ ಹನುಮಂತ ಯಶಸ್ವಿಯಾಗಿದ್ದಾರೆ .   ಸಂಗೀತದ ಮೂಲಕ ಜನರ ಮನಸ್ಸು ಗೆದ್ದಿರುವ ಗಾಯಕ ಹನುಮಂತ ಈ ಬಾರಿ ಬಿಗ್ ಬಾಸ್ ಪಟ್ಟ ( BBK11 WINNER )ಗೆದ್ದಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ಹನುಮಂತ ತನ್ನ ಮುಗ್ಧತೆ […]

Continue Reading

ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರೊಟ್ಟಿಗೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೆಡೆ ಕುರಿತು ಅಭಿನಂದನೆ ಸಲ್ಲಿಸಿದ ಕರವೇ ಕುಟುಂಬ

ಬೆಂಗಳೂರು ಗ್ರಾಮಾಂತರ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಪುಣ್ಯಸ್ಮರಣೆ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಕ್ಷಣಾ ವೇದಿಕೆ ಟಿ ಏ ನಾರಾಯಣಗೌಡರನ್ನು ಜೊತೆಗೂಡಿಸಿಕೊಂಡು ಮಾಲಾರ್ಪಣೆ ಮಾಡಿರುವುದು ಕನ್ನಡ ಪರ ಹೋರಾಟಗಾರರಿಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಕರವೇ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.   ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಪುಣ್ಯಸ್ಮರಣೆ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾನ್ಯ ಮುಖ್ಯಮಂತ್ರಿಗಳು ಮಾಲರ್ಪಣೆ ಮಾಡಿದ್ದು ಈ ಸಂದರ್ಭದಲ್ಲಿ ಕನ್ನಡ […]

Continue Reading

ಜಿಲ್ಲಾಡಳಿತ ಭವನದಲ್ಲಿ‌ 76ನೇ ಗಣರಾಜ್ಯೋತ್ಸವ ದಿನಾಚರಣೆ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ

ಬೆಂ.ಗ್ರಾ.ಜಿಲ್ಲೆ, ಜ26 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತ ವತಿಯಿಂದ “76ನೇ ಗಣರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.   ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ […]

Continue Reading

ದೇಶಾಭಿಮಾನ ಕೇವಲ ಈ ದಿನಕ್ಕೆ ಸೀಮಿತವಾಗದಿರಲಿ – ಬಿ. ಶಿವಶಂಕರ್

ದೊಡ್ಡಬಳ್ಳಾಪುರ : ಮುಂದಿನ ಪೀಳಿಗೆಗೆ ಉತ್ತಮ ದೇಶವನ್ನು ಕಟ್ಟಿ ಕೊಡುವ ಜವಾಬ್ದಾರಿ ನಮ್ಮದಾಗಿದೆ, ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಎಲ್ಲರೂ ಒಗ್ಗೂಡಬೇಕಿದೆ ಎಂದು ಕೆ ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ತಿಳಿಸಿದರು.   ನಗರದ ಕೆಆರ್‌ಎಸ್‌ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ನಮ್ಮ ದೇಶದ ಪ್ರತಿ ಪ್ರಜೆಯು   ಸಂವಿಧಾನವನ್ನು ಗೌರವಿಸಬೇಕು.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ. ಸಮಾಜದಲ್ಲಿ ಸರ್ವರಿಗೂ ಮೂಲಭೂತ ಹಕ್ಕು,ಸಮಾನತೆ ಸೇರಿದಂತೆ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವಲ್ಲಿ ನಮ್ಮ ಶ್ರಮ ಅತ್ಯಗತ್ಯವಾಗಿದೆ […]

Continue Reading

ಸಂವಿಧಾನದ ಆಶಯಗಳನ್ನು ನೆಲೆಗೊಳಿಸಲು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ – ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲರದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.   76 ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ […]

Continue Reading

ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ – ಕೆ.ವಿ.ವೆಂಕಟೇಶರೆಡ್ಡಿ

ದೊಡ್ಡಬಳ್ಳಾಪುರ : ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ಗಣರಾಜ್ಯೋತ್ಸವ  ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.   ನಮ್ಮ ದೇಶದ  ಪ್ರತಿಯೊಬ್ಬರೂ  ಸಂವಿಧಾನವನ್ನು ಗೌರವಿಸಬೇಕು.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಜಾರಿಗೆ ಬಂದ ದಿನವಾದ  ಗಣರಾಜ್ಯೋತ್ಸವ  ದಿನಾಚರಣೆ  ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ […]

Continue Reading

ಹೆಣ್ಣು ಮಕ್ಕಳನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವುದರಿಂದ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ : ಆರ್ ವಿ ಮಹೇಶ್

ದೊಡ್ಡಬಳ್ಳಾಪುರ : ಬಹುತೇಕ ಎಲ್ಲಾ ಇಲಾಖೆಗಳಲ್ಲಿಯೂ ಸಹ ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು , ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ, ಹೆಣ್ಣು ಮಕ್ಕಳನ್ನು ಗೌರವಿಸುವ ಮತ್ತು ಹೆಣ್ಣಿನ ಪ್ರಾಮುಖ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ , ಹೆಣ್ಣನ್ನು ಗೌರವಿಸುವ ಸಮಾಜದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ, ಹೆಣ್ಣು ಮಕ್ಕಳನ್ನು ಸಮಾನರಂತೆ ಕಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯಾಗುವುದು ಎಂದು ಘಾಟಿ ಸುಬ್ರ‌‌ಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್ ಹೇಳಿದರು ನಗರದ ರೋಜಿಪುರ ವಾರ್ಡ್ ನ […]

Continue Reading