ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ : ಸ್ಥಳೀಯ ಶಾಸಕ ಧೀರಜ್ ಮುನಿರಾಜು ಸೇರಿ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ದರ್ಗಾಜೋಗಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಭಾರತೀಯ ಜನತಾ ಪಾರ್ಟಿ, ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ ಮತ್ತು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಭಾಗವಹಿಸಿ ಮಾತನಾಡಿದರು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಈ ಬೃಹತ್ ಆರೋಗ್ಯ […]

Continue Reading

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಯದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಿ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಹಾಯೋಗಿ ವೇಮನರ ಜಯಂತಿ ಕಾರ್ಯಕ್ರಮ ತಾಲೂಕು ಕಚೇರಿ ಆವರಣದಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ವೇಮನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶಾಸಕ ಧೀರಜ್ ಮುನಿರಾಜು ಮಾತನಾಡಿದರು,ವೇಮನರು ಸರಳ ಭಾಷೆಗಳಲ್ಲಿ ನುಡಿಗಟ್ಟುಗಳನ್ನು ರಚಿಸಿ ಜನರಿಗೆ ಮನವರಿಕೆ ಮಾಡಿಕೊಡುತ್ತಾ ಸಮಾಜ ಸುಧಾರಣೆಗೆ ಶ್ರಮಿಸಿದ್ದರು. ತಮ್ಮ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಗೆ ಬುನಾದಿ ಹಾಕಿದ್ದರು, ಅವರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿದ್ದು, ಇವುಗಳನ್ನು ಇಂದಿನ ಪೀಳಿಗೆಗೆ ತಿಳಿಸಬೇಕಾದ ಅಗತ್ಯವಿದೆ ಎಂದರು. […]

Continue Reading

ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣೆ : ಗೆಲುವಿನ ನಗೆ ಬಿರಿದ ಎನ್ ಡಿ ಎ ಅಭ್ಯರ್ಥಿಗಳು

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಲಿಗೆ ನೆಡೆದ 11 ಸ್ಥಾನಗಳಿಗೆ ಚುನಾವಣೆಯಲ್ಲಿ 31 ಅಭ್ಯರ್ಥಿಗಳು ಸ್ಪರ್ದಿಸಿದ್ದು ಎನ್ ಡಿ ಎ ಬೆಂಬಲಿತ ಅಭ್ಯರ್ಥಿಗಳು 9 ಸ್ಥಾನಗಳನ್ನು ಪಡೆದು ಬಹುಮತದ ಜಯಗಳಿಸಿದ್ದಾರೆ. ಸಹಕಾರ ಸಂಘಗಳ ನಿಯಮಗಳ ಪ್ರಕಾರ ಮತಕ್ಷೇತ್ರದಿಂದ ವಿದ್ಯುಕ್ತವಾಗಿ ಸಾಲಗಾರರ ಕ್ಷೇತ್ರದಿಂದ ಬಿ.ಕೆ.ಆನಂದ ಕುಮಾರ್(143),ನಾರಾಯಣಸ್ವಾಮಿ(134),ಕೆ ಎಂ ಅಂಬರೀಷ್ (127),ಸಿ.ನಾರಾಯಣಸ್ವಾಮಿ(119),ವಿಶ್ವನಾಥ(93),ಸಂಜೀವಪ್ಪ(96),ಶಿವಕುಮಾರ್(113)ಕೆಂಪಣ್ಣ (137)ಬಿ.ರಮೇಶ್(118) ಆನಂದಮ್ಮ(134),ಪವಿತ್ರ(86) ಮತಗಳನ್ನು ಪಡೆಯುವ ಮೂಲಕ ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ (ನಿ.)ಕ್ಕೆ […]

Continue Reading

ಸಹಾಯಧನ ಪಡೆಯಲು ಎನ್.ಜಿ.ಒ ಗಳಿಂದ ಅರ್ಜಿ ಅಹ್ವಾನ

ಬೆಂ.ಗ್ರಾ.ಜಿಲ್ಲೆ,ಜ 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್.ಜಿ.ಒ) ಗಳು ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಪರಿಶಿಷ್ಟ ಪಂಗಡದವರ ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯ ಕಲ್ಯಾಣಕ್ಕಾಗಿ ಶ್ರಮಿಸುವ ಸ್ವಯಂ ಸೇವಾ ಎನ್.ಜಿ.ಓ ಸಂಸ್ಥೆಗಳು ಹೊಸ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.   ಅರ್ಜಿಯನ್ನು ಫೆಬ್ರುವರಿ 15 ರೊಳಗೆ ಎನ್.ಜಿ.ಓ ಪೋರ್ಟಲ್ […]

Continue Reading

ಕೇಂದ್ರ ವಿಮಾನಯಾನ ಸಚಿವರ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ರಾಜ್ಯದಲ್ಲಿ ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ನವದೆಹಲಿ: ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು.   ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು.   ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್ (ಸಮುದ್ರ ವಿಮಾನ ಸೇವೆ) […]

Continue Reading

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು.   ಇದಕ್ಕೂ ಮೊದಲು ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದರು. ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾದ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ […]

Continue Reading

ತಾಲ್ಲೂಕಿನ ಅಧಿಕಾರಿಗಳ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿ ಎಸ್.ಸಿ-ಎಸ್.ಟಿ. ಜಂಟಿ ಹೋರಾಟ ಸಮಿತಿಯಿಂದ ಪ್ರೆಸ್ ಮೀಟ್

ದೊಡ್ಡಬಳ್ಳಾಪುರ : ತಾಲ್ಲೂಕಿನ ದಲಿತ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವ್ಯಕ್ತಿ ಮೂರು ದಿನಗಳಲ್ಲಿ ಬೇಷರತ್ ಆಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿಎಸ್.ಸಿ-ಎಸ್.ಟಿ. ಜಂಟಿ ಹೋರಾಟ ಸಮಿತಿಯಿಂದ ಕ್ರಿಮಿನಲ್‌ ಮತ್ತು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಮುಖಂಡರಾದ ಜಿ. ಲಕ್ಷ್ಮೀಪತಿ ತಿಳಿಸಿದರು     ನಗರದ ಪ್ರವಾಸಿ ಮಂದಿರದಲ್ಲಿ ಎಸ್.ಸಿ-ಎಸ್.ಟಿ. ಜಂಟಿ ಹೋರಾಟ ಸಮಿತಿವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದರು ನಿಷ್ಠಾವಂತ ಸರ್ಕಾರಿ ಅಧಿಕಾರಿಗಳ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಆರ್.ಟಿ.ಐ.ಕಾರ್ಯಕರ್ತ ದಿನೇಶ್ ದೊಡ್ಡಬಳ್ಳಾಪುರ ತಾಲೂಕಿನ […]

Continue Reading

ನಿಧನ ವಾರ್ತೆ : ತೂಬಗೆರೆ ವೆಂಕಟೇಶಪ್ಪ ( ದೇವೇಗೌಡ್ರು) ಇನ್ನಿಲ್ಲ

ತೂಬಗೆರೆ : ಪ್ರಮುಖರು ಸದಾ ದೈವ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ತೂಬಗೆರೆಯ ವೆಂಕಟೇಶಪ್ಪ ( ದೇವಗೌಡ್ರು, ಬಳೆಸ್ವಾಮಿ ) ರವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ .   ಕಳೆದ ಶುಕ್ರವಾರ (ಜ. 10) ನಗರದ ಡಿ ಕ್ರಾಸ್ ಸಮೀಪ ಅಪಘಾತಕ್ಕಿಡಾಗಿದ್ದ ಅವರು ಕಳೆದ 7ದಿನಗಳಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು , ಜ 16ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.   ಅಪಘಾತ ಕುರಿತಂತೆ ದೊಡ್ಡಬಳ್ಳಾಪುರ ನಗರ […]

Continue Reading

ಶಿಗ್ಗಾವಿಯಲ್ಲಿ “KRS ರೈತ ಸಮೃದ್ಧಿ ಕೇಂದ್ರ”ದ ಉದ್ಘಾಟನೆ : ಒಂದೆರಡು ತಿಂಗಳಿನಲ್ಲಿ ಬೀಜ, ಗೊಬ್ಬರಗಳು ಸೇರಿದಂತೆ ಪೂರ್ಣಪ್ರಮಾಣದ ವಹಿವಾಟು – ರವಿ ಕೃಷ್ಣ ರೆಡ್ಡಿ

ಶಿಗ್ಗಾವಿ : ಸಣ್ಣಪ್ರಮಾಣದಲ್ಲಿ ಅದು ವ್ಯಾಪಾರ-ವಹಿವಾಟಿಗೆ ತೆರೆದುಕೊಂಡಿದ್ದ ಕೇಂದ್ರ ಮುಂದಿನ ಒಂದೆರಡು ತಿಂಗಳಿನಲ್ಲಿ ಬೀಜ, ಗೊಬ್ಬರಗಳು ಸೇರಿದಂತೆ ಪೂರ್ಣಪ್ರಮಾಣದ ವಹಿವಾಟು ಸಾಧ್ಯವಾಗಲಿದೆ ಎಂದು ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣ ರೆಡ್ಡಿ ತಿಳಿಸಿದ್ದಾರೆ.   ಶಿಗ್ಗಾವಿಯಲ್ಲಿ ನೂತನ “KRS ರೈತ ಸಮೃದ್ಧಿ ಕೇಂದ್ರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನಸಾಮಾನ್ಯರು ನ್ಯಾಯ, ನೀತಿ, ನೈತಿಕತೆ, ಕಾಯಕದಿಂದ ಬದುಕುವುದೇ ದೊಡ್ಡ ಸವಾಲಾಗಿರುವ ಇಂದಿನ ದಿನಗಳಲ್ಲಿ ಪರ್ಯಾಯ ಮತ್ತು ಸುಸ್ಥಿರ ಮಾರ್ಗಗಳ ಹುಡುಕಾಟದ ಭಾಗವಾಗಿ ಇದನ್ನು ಆರಂಭಿಸಲಾಗಿದೆ.   […]

Continue Reading

ಬಾದಾಮಿ ಬನಶಂಕರಿದೇವಿಗೆ ಶ್ರೀಗಳಿಂದ ಪಿತಾಂಬರ ಸೀರೆ ವಸ್ತ್ರ ಸಮರ್ಪಣೆ

ಬಾದಾಮಿ ಬನಶಂಕರಿದೇವಿಗೆ ಹಂಪೆ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನದ ವತಿಯಿಂದ ಹಂಪೆಯಿಂದ ಬಾದಮಿ ಕ್ಷೇತ್ರದವರೆಗೆ ಪಿತಾಂಬರ ಸೀರೆ ವಸ್ತ್ರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಪಾದಯಾತ್ರೆಯ ಮೂಲಕದ ತಂದು ಬನಶಂಕರಿದೇವಿಯ ಸನ್ನಿದಿಯಲ್ಲಿ ದೇವಾಸ್ಥಾನದ ಮುಖ್ಯ ಅರ್ಚಕರಿಗೆ ಪಿತಾಂಬರ ಸೀರೆಯನ್ನ ಸಮರ್ಪಣೆ ಮಾಡಲಾಯಿತು     ಈ ಪಿತಾಂಬರ ಸೀರೆ ವಸ್ತ್ರವನ್ನು ಬನದ ಹುಣ್ಣಿಮೆಯ ದಿನ ಅಭಿಷೇಕದ ನಂತರ ಬ್ರಾಹ್ಮಿಕಾಲದಲ್ಲಿ ತಾಯಿ ಜಗನ್ಮಾತೆ ಬನಶಂಕರಿದೇವಿಗೆ ಪ್ರಥಮವಾಗಿ ಈ ಪಿತಾಂಬರ ಸೀರೆಯನ್ನ ಉಡಿಸಲಾಗುತ್ತದೆ. ತದನಂತರ ಇನ್ನಿತರ ವಸ್ತ್ರಗಳು, ಆಭರಣಗಳು ಹೂ-ಮಾಲೆಗಳೊಂದಿಗೆ ಅಲಂಕೃತಗೊಳಿಸಲಾಗುತ್ತದೆ ಎಂದು ಹಂಪೆ […]

Continue Reading